ಶಿವಮೊಗ್ಗ | ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್ ಕರೆ

ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ಉದ್ಘಾಟಿಸಿದರು, ಮಹಿಳಾ ಕಾಂಗ್ರೆಸ್, ಜಿಲ್ಲಾಧ್ಯಕ್ಷ ಶ್ವೇತಾ ಬಂಡಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕಲಗೋಡು ರತ್ನಾಕರ್, ಕುವೆಂಪು ವಿವಿ ಎನ್ ಎಸ್ ಎಸ್ ಸಂಯೋಜಕರಾದ ಡಾ. ಶುಭಮರವಂತೆ, ಪುಷ್ಪ ಶಿವಕುಮಾರ್, ವಿಜಯಲಕ್ಷ್ಮಿ ಪಾಟೀಲ್, ಸ್ಟೆಲ್ಲಾ ಮಾರ್ಟಿನ್, ಭಾರತಿ ರಾಮಕೃಷ್ಣ, ಕವಿತಾ, ಯಮುನಾ ರಂಗೇಗೌಡ, ನೇತ್ರಾವತಿ, ಸುವರ್ಣ ನಾಗರಾಜ್, ವೇದಾವತಿ, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು

Continue Reading

ಶಿವಮೊಗ್ಗ | ಶಾಲಾ ಬಸ್ ಡಿಕ್ಕಿ ಮಗು ಸಾವು

ಆರುಷ್‌ನನ್ನು ಕರೆತರಲು ಮನೆಯ ಕೆಲಸದ ಮಹಿಳೆ ಆಶಾ ಅವರು ಬಸ್‌ ಬಳಿಗೆ ತೆರಳಿದ್ದರು. ಈ ವೇಳೆ ಅವರ ಹಿಂದೆಯೇ ಆರ್ಯನ್ ಕೂಡ ರಸ್ತೆಗೆ ಬಂದಿದ್ದಾನೆ. ಆಶಾ ಅವರು ಆರುಷ್‌ನನ್ನು ಬಸ್ಸಿನಿಂದ ಇಳಿಸುತ್ತಿದ್ದ ಸಂದರ್ಭದಲ್ಲಿ, ಆರ್ಯನ್ ಬಸ್‌ನ ಮುಂಭಾಗದಿಂದ ರಸ್ತೆ ದಾಟಲು ಮುಂದಾಗಿದ್ದನು. ಈ ಸಂದರ್ಭದಲ್ಲಿ ಮಗುವಿನ ಇರುವಿಕೆ ಗಮನಿಸದ ಬಸ್ ಚಾಲಕ ಉಮೇಶ್ ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಪರಿಣಾಮ ಮಗುವಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. […]

Continue Reading

ಶಿವಮೊಗ್ಗ | ಕೆಎಸ್’ಆರ್’ಟಿಸಿ ಬಸ್ ಅತಿವೇಗ, ಅಜಾಗರೂಕ ಚಾಲನೆಯಿಂದ ಅಪಘಾತ : ಆಟೋ, ಕಾರು ಚಾಲಕ ಗಂಭೀರ

ಘಟನೆ ಸಂಭವಿಸಿದ ತಕ್ಷಣ ಸ್ಪಂದಿಸಿದ ಸಾರ್ವಜನಿಕರು, ಕಿಯಾ ಕಾರು ಚಾಲಕ ಸುದೀಪ್ ಶೆಟ್ಟಿ, ಶಾಲಾ ಬಸ್ ಚಾಲಕ ಖಾಸಿಂ ಷರೀಫ್‌ ಹಾಗೂ ಕೆಎಸ್‌’ಆರ್’ಟಿಸಿ ಬಸ್ ಕಂಡಕ್ಟರ್ ಕರಿಬಸಪ್ಪ ಅವರು ಆಟೋದಲ್ಲಿ ಸಿಲುಕಿದ್ದ ಚಾಲಕನನ್ನು ಹೊರಕ್ಕೆ ತೆಗೆದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಎಸ್’ಆರ್’ಟಿಸಿ ಬಸ್‌ ಚಾಲಕ ದೇವರಾಜ್ ಅವರ ಅತಿವೇಗ ಹಾಗೂ ನಿರ್ಲಕ್ಷತನದ ಚಾಲನೆಯೇ ಘಟನೆಗೆ ಕಾರಣ ಎಂದು ವರದಿಯಾಗಿದೆ. ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಹಾಗೂ ಎಫ್‌ಐಆರ್ ದಾಖಲಾಗಿದೆ.

Continue Reading

ಶಿವಮೊಗ್ಗ | ಉಪನ್ಯಾಸಕನ ದಹನ ಪ್ರಕರಣ ; ಸಾವಿನ ಬಗ್ಗೆ ಪತ್ನಿ ಅನುಮಾನ

ಎಫ್‌ಐಆರ್ ಮಾಹಿತಿಯ ಪ್ರಕಾರ, ಮಾರ್ಚ್ 28ರಂದು ​ ಬೆಳಿಗ್ಗೆ ಉಪನ್ಯಾಸಕ ಸುರೇಶ್ ಕೆಲಸಕ್ಕೆಂದು ಹೋದವರು ಮರಳಿ ಬಂದಿಲ್ಲ. ಈ ಬಗ್ಗೆ ಪತ್ನಿ ನಾಗರತ್ನ ಸುರೇಶರವರ ತಾಯಿಯ ಬಳಿ ವಿಚಾರಿಸಿದಾಗ, ಭದ್ರಾವತಿಯಿಂದ ಮೂವರು ಸ್ನೇಹಿತರು ಬರುತ್ತಾರೆ, ಅವರೊಂದಿಗೆ ಕಾರ್ಯಕ್ರಮವೊಂದಕ್ಕೆ ತುಮಕೂರಿಗೆ ಹೋಗಿ ನಾಳೆ ಸಂಜೆ ಬರುತ್ತೇನೆ ಎಂದು ಸುರೇಶ್ ತಿಳಿಸಿ ಹೋಗಿದ್ದರು ಎಂಬ ವಿಚಾರ ಗೊತ್ತಾಗಿದೆ. ಈ ಮಧ್ಯೆ ಮರುದಿನ ಬೆಳಿಗ್ಗೆ 7.15ಕ್ಕೆ ಸುರೇಶ್ ಅವರ ಅಣ್ಣನ ಮಗ ಮಧು ಎಂಬುವವರು ಫೋನ್ ಮಾಡಿ, ತೋಟದಲ್ಲಿ ಚಿಕ್ಕಪ್ಪನಿಗೆ ಬೆಂಕಿ […]

Continue Reading

ಸೊರಬ | ರಂಗನಾಥಸ್ವಾಮಿ‌ ನೂತನ‌ ರಥ ಲೋಕಾರ್ಪಣೆ ಮಾಡಿದ ಸಚಿವ ಮಧು ಬಂಗಾರಪ್ಪ

ಆಯ್ಕೆಯಾದ ದಿನದಂದಲೂ ಪುರೋಹಿತರಾದನಾರಾಯಣ ಭಟ್ ಅವರು, ಹೊಸ ರಥವನ್ನು ನಿರ್ಮಾಣ ಮಾಡಲು ಮನವಿ ಮಾಡಿದ್ದರು. ಅನೇಕರ ಶ್ರಮದಿಂದ ಇಂದು ಸಮರ್ಪಣೆ ಆಗಿರುವುದು ಸಂತೋಷ ತಂದಿದೆ ಎಂದು ಹೇಳಿದರು.ರಂಗನಾಥ ಸ್ವಾಮಿಯ ಪ್ರಧಾನ ಆರ್ಚಕ ಘನಪಾಠಿ ನಾರಾಯಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇವರ ಅವಯವಗಳು ರಥದಲ್ಲಿರುತ್ತವೆ. ದೇವರ ಸೂಕ್ಷ್ಮ ರೂಪ ರಥವೇ ಆಗಿದೆ. ಭವ್ಯದಿವ್ಯ ರಥದಲ್ಲಿ ದೇವರು ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಬೀದಿಯೊಳಗೆ ಮೆರವಣಿಗೆಯಲ್ಲಿ ನಡೆದರೆ ಗ್ರಾಮದಲ್ಲಿನ ಎಲ್ಲ ಸಮಸ್ಯೆಗಳು ನಿವಾರಣೆ ಆಗುತ್ತದೆ ಎಂದು ತಿಳಿಸಿದರು. 136 ವರ್ಷದ […]

Continue Reading

ಭದ್ರಾವತಿ | ಪ್ರಯಾಣಿಕರಿದ್ದ ಬಸ್ ಭೀಕರ ಅಪಘಾತ ; ಬ್ರಿಡ್ಜ್​​ನಿಂದ ಉರುಳಿ ಭಾರೀ ಅನಾಹುತ

ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 35 ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಈ ಪೈಕಿ ಮೂರ್ನಾಲ್ಕು ಜನರಿಗೆ ತೀವ್ರ ಸ್ವರೂಪದ ಪೆಟ್ಟಾಗಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರ ಕಾಲು ಮುರಿದಿದ್ದು, ಬಸ್ ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ.

Continue Reading

“ಸೊರಬ ಅಗ್ನಿಶಾಮಕ ದಳಕ್ಕೆ ಎರಡು ನೂತನ ಜಲ ವಾಹನಗಳ ಸೇರ್ಪಡೆ”

ಇವುಗಳಿಂದ ಅಗ್ನಿಶಾಮಕ ದಳದ ಕಾರ್ಯಕ್ಷಮತೆ ಮತ್ತಷ್ಟು ಹೆಚ್ಚಲಿದೆ. ಸಿಬ್ಬಂದಿಗಳಿಗೆ ಅಗತ್ಯವಿರುವ ಹೆಚ್ಚಿನ ಸೌಲಭ್ಯಗಳ ಬಗ್ಗೆಯೂ ಗಮನ ಹರಿಸಿ ಅವರ ಬೇಡಿಕೆಗಳನ್ನು ಪರಿಹರಿಸುವ ಭರವಸೆ ನೀಡಿದರು . ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Continue Reading

ಹೊಸನಗರ | ಸ್ಕೀಮ್ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಹಣ ವಂಚಿನೆ ; ಅಬ್ದುಲ್ ರಜಾಕ್‌ ಪೊಲೀಸರ ವಶಕ್ಕೆ

ದೂರುದಾರ ನಿಖಿಲ್ ಅವರು ಸುಮಾರು 150 ಕಾರ್ಡುದಾರರನ್ನು ಸಂಪರ್ಕಿಸಿ ಅವರಿಂದ ಸಂಗ್ರಹಿಸಿದ 24 ಲಕ್ಷ ರೂಪಾಯಿಯನ್ನು ಆರೋಪಿಗಳ ಖಾತೆಗೆ ವರ್ಗಾಯಿಸಿದ್ದರು. ಆದರೆ, ಮೇ 2025ಕ್ಕೆ ಸ್ಕೀಮ್ ಮುಕ್ತಾಯವಾದರೂ ಭರವಸೆ ನೀಡಿದಂತೆ ಯಾವುದೇ ವಸ್ತುಗಳನ್ನಾಗಲೀ ಅಥವಾ ಹಣವನ್ನಾಗಲೀ ಹಿಂತಿರುಗಿಸದೆ ಆರೋಪಿಗಳು ಸತಾಯಿಸುತ್ತಿದ್ದರು ಎನ್ನಲಾಗಿದೆ. ಇವರಂತೆಯೇ ಸುಮಾರು 7-8 ಜನ ಏಜೆಂಟರುಗಳು 1960ಕ್ಕೂ ಹೆಚ್ಚು ಜನರಿಂದ ಸುಮಾರು 3 ಕೋಟಿಗೂ ಅಧಿಕ ಹಣವನ್ನು ಸಂಗ್ರಹಿಸಿ ಪಾವತಿಸಿದ್ದರು. ಆದರೆ ಅವರ್ಯಾರಿಗೂ ಸಹ ಯಾವುದೇ ಬಹುಮಾನವನ್ನು ನೀಡಲಿಲ್ಲ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ […]

Continue Reading

ಶಿವಮೊಗ್ಗ | ವಿಮಾನ ನಿಲ್ದಾಣದಲ್ಲಿ ಕರಡಿ ಪ್ರತ್ಯಕ್ಷ

ಇದೇ ವೇಳೆ ವಿಮಾನ ನಿಲ್ದಾಣದ ಕಾಂಪೌಂಡ್‌ ಒಳಗೆ ಹಾರಿದೆ. ವಿಮಾನ ನಿಲ್ದಾಣದ ಕಾಂಪೌಂಡ್‌ ಒಳಗೆ ಪೊದೆ ಬೆಳೆದಿದ್ದು ಕರಡಿ ಅವಿತಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆಯೇ ವಿಮಾನ ನಿಲ್ದಾಣದ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಲಾಗಿದ್ದು, ಉಂಬ್ಳೆಬೈಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸದ್ಯ ಕರಡಿಯನ್ನು ಸೆರೆ ಹಿಡಿಯಲಾಗಿದ್ದು ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.

Continue Reading