ಶಿವಮೊಗ್ಗ | ಹೆಡ್ ಕಾನ್ಸ್ಟೆಬಲ್ ನಾಸಿರ್, ಸಹ ಸಿಬ್ಬಂದಿ ಕಿಂಡಲ್ ಮಾಡಿದ್ದಕ್ಕೆ, ಆತ್ಮಹತ್ಯೆ ಮಾಡಿಕೊಂಡರ?

ಹೆಡ್ ಕಾನ್ಸ್ ಟೇಬಲ್ ಅವರು ಒಂದು ತಿಂಗಳು ರಜೆ ಯಲ್ಲಿದ್ದು ಎರಡು ದಿನದ ಹಿಂದೆ ಡ್ಯೂಟಿಗೆ ಬಂದಿದ್ದ ಮಹಮ್ಮದ್ ಜಕ್ರೀಯಾ ಅವರು ಸಹ ಸಿಬ್ಬಂದಿ ನಾಸೀರ್ ಅಹಮ್ಮದ್ ಕಿಂಡಲ್ ಮಾಡುತ್ತಿದ್ದ ಎಂದು ಡೇತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿಯಾಗಿದೆ. ಪಶ್ಚಿಮ ಸಂಚಾರ ಪೊಲೀಸ್ ಠಾಣೆಗೆ ಎಸ್ಪಿ ನಿಖಿಲ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಶಿವಮೊಗ್ಗ | ‘ಮಹಿಳೆಯರು, ಹೆಣ್ಣುಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆ’

ಎಸ್ಪಿ. ಬಿ ನಿಖಿಲ್ ಮಾತನಾಡಿ, ಸಮಾಜಘಾತುಕ ಶಕ್ತಿಗಳು ಮಹಿಳೆಯರು ಮತ್ತು ಮಕ್ಳಳಿಗೆ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದು ಮತ್ತು ಯಾವುದೇ ರೀತಿಯ ದೌರ್ಜನ್ಯ ಎಸಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ‘ಅಕ್ಕ’ ಪಡೆ ರಚಿಸಲಾಗಿದೆ. ಅಪಾಯದಲ್ಲಿರುವ ಮತ್ತು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು, ಅಕ್ಕ ಪಡೆಯ ಪ್ರಾಥಮಿಕ ಉದ್ದೇಶವಾಗಿದೆ. ಇಡೀ ರಾಜ್ಯದಲ್ಲಿ ಬೇರೆ ಬೇರೆ ಹೆಸರಲ್ಲಿ ಈ ಪಡೆ ಕೆಲಸ ಮಾಡುತ್ತಿದೆ. ವಿಶೇಷವಾಗಿ ಶಾಲಾ […]

Continue Reading

ಶಿವಮೊಗ್ಗ | ಎಂ.ಡಿ. ವ್ಯಾಸಾಂಗ ಮಾಡುತ್ತಿದ್ದ ವೈದ್ಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಮೂಲತಃ ತುಮಕೂರಿನ ಮಧುಗಿರಿಯವನಾದ ಸಂದೀಪ್ ರಾಜ್ ಎಂಬಿಬಿಎಸ್ ಮುಗಿಸಿ ಎಂ.ಡಿ. ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿಯಾಗಿದೆ. ಈ ಸಂಬಂಧ ಶಿವಮೊಗ್ಗದ ಖಾಸಗಿ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

Continue Reading

ಶಿವಮೊಗ್ಗ | ಸಿದ್ಧರಾಮಯ್ಯ ಅಭಿಮಾನಿಗಳಿಂದ ಅಶೋಕ ವೃತ್ತದಲ್ಲಿ ನಾಟಿ ಕೋಳಿ ಬಿರಿಯಾನಿ ಮತ್ತು ಸಿಹಿ ಹಂಚಿಕೆ

ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್ ಮಾತನಾಡಿ, ಅಂದು ಅರಸು ಇಂದು ಸಿದ್ಧರಾಮಯ್ಯ ಬಡವರಿಗೆ ನೆಮ್ಮದಿ ಕೊಟ್ಟವರು. ಅವರ ಗ್ಯಾರಂಟಿ ಯೋಜನೆ ಎಲ್ಲರ ಮನೆಗೂ ಈಗಾಗಲೇ ತಲುಪಿದೆ. ನಮ್ಮ ಕಾರ್ಯಕರ್ತರು ಪ್ರತಿ ಮನೆಗೂ ಭೇಟಿ ನೀಡಿ ಆ ಯೋಜನೆಯ ಪ್ರಾಮುಖ್ಯತೆಯನ್ನು ವಿವರಿಸುವ ಕೆಲಸ ಮಾಡಬೇಕು ಎಂದರು. ಯುವ ನಾಯಕ ಕೆ. ರಂಗನಾಥ್ ಮಾತನಾಡಿ, ರೆಕಾರ್ಡ್ ಮುಖ್ಯಮಂತ್ರಿ ಸಿದ್ಧರಾಮಯ್ಯನವರು. ದೀರ್ಘಾವಧಿ ಮುಖ್ಯಮಂತ್ರಿಯಾಗಿದ್ದಾರೆ. ಪ್ರೀತಿ ಪೂರ್ವಕವಾಗಿ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ. 30 […]

Continue Reading

ಶಿವಮೊಗ್ಗ | ಕೈದಿಯನ್ನು ಭೇಟಿಗೆ ಬಂದ ವೇಳೆ ಗಾಂಜಾ ಸಾಗಿಸಲು ಯತ್ನ ; ಇಬ್ಬರ ಬಂಧನ

ಕೂಡಲೇ ಜೈಲು ಅಧಿಕಾರಿಗಳು ತುಂಗಾನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತರಿಂದ ಪತ್ತೆಯಾದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ಮುಂದುವರಿದಿದೆ. ಜೈಲು ಒಳಗೆ ಮಾದಕ ವಸ್ತು ಸಾಗಣೆ ಮಾಡುವ ಯತ್ನವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈ ಹಿಂದೆ ಯಾವುದೇ ಸಂಪರ್ಕ ಅಥವಾ ಜಾಲವಿದೆಯೇ ಎಂಬ ಕುರಿತು ತನಿಖೆಯನ್ನು ಮುಂದುವರೆಸಿದ್ದಾರೆ.

Continue Reading

ಶಿವಮೊಗ್ಗ | ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ಕ್ರಮ ಜರುಗಿಸಿ : ಅರ್ಚನ ನಿರಂಜನ್ ಮನವಿ

ಈ ಸಂಬಂಧ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರಿಗೆ ತಿಳಿಯ ಬಯಸುವುದು ಏನಂದರ ನಗರದಲ್ಲಿ ಮಹಾನಗರ ಪಾಲಿಕೆ ಪಕ್ಕದಲ್ಲಿ ಈ ರೀತಿಯ ರಾಜಕಾಲುವೆ ಒತ್ತುವರಿ ಆಗಿದ್ದರು ಸಹ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿವರೆಗೂ ಕ್ರಮ ಜರುಗಿಸಿರುವುದಿಲ್ಲ ಹಾಗೂ ರಾಜಕಾಲುವೆ ತೆರವುಗೋಳಿಸಿಲ್ಲ ಹಾಗೂ ಅಲ್ಲಿ ಇರುವಂತ ಕಾಂಸೆರ್ವೆನ್ಸಿ ಸಹ ಒತ್ತುವರಿ ಮಾಡುವ ಮೂಲಕ ಸಂಸ್ಥೆಯು ಕಟ್ಟಡ ನಿರ್ಮಾಣ ಮಾಡಿರೋದು ಮಾಹಿತಿಯಾಗಿದೆ. ಈ ರೀತಿಯ ಕಾನೂನು ಉಲ್ಲಂಘನೆ ಮಾಡಿರುವ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ವಿರುದ್ಧ ಈ ಕೂಡಲೇ ಕ್ರಮ ಜರುಗಿಸಬೇಕು […]

Continue Reading

ಶಿವಮೊಗ್ಗ | ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ರಾಜಕಾಲುವೆ ಒತ್ತುವರಿ ; ಕ್ರಮಕ್ಕೆ ಮುಂದಾಗದ ಮಹಾನಗರ ಪಾಲಿಕೆ

ನಗರದ ನೆಹರು ರಸ್ತೆಯಲ್ಲಿರುವ ವರ್ತಕರು ಈ ಸಂಬಂಧ ಮಹಾನಗರ ಪಾಲಿಕೆಗೆ ಮನವಿ ಮಾಡಿದೆ ಹಾಗೂ ಟ್ರಾಫಿಕ್ ಪೊಲೀಸ್ ಇಲಾಖೆ ಕೂಡ ನಗರದಲ್ಲಿ ಸುಗಮ ಸಂಚಾರ ಹಾಗೂ ಪಾರ್ಕಿಂಗ್ ವ್ಯವಸ್ಥೆ ಸಂಬಂಧ ಸ್ಥಳ ಪರಿಶೀಲನೆ ಮಾಡುವಾಗ ರಾಜಕಾಲುವೆ ಒತ್ತುವರಿ ಹಾಗೂ ಕನ್ಸೆರ್ವೆಂನ್ಸಿ ಸಹ ಒತ್ತುವರಿ ಮಾಡಿ ಕಟ್ಟಡ ಕಟ್ಟಿರುವುದನ್ನು ಗುರುತಿಸುವ ಮೂಲಕ ಟ್ರಾಫಿಕ್ ಪೊಲೀಸ್ ಇಲಾಖೆ ಕೂಡ ಮಹಾನಗರ ಪಾಲಿಕೆಗೆ ಪತ್ರ ಕೂಡ ಬರೆದು, ನಗರದ ನೆಹರು ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ತೀವ್ರವಾಗಿದೆ ಹಾಗಾಗಿ ಈ ಕಾನೂನು ಬಾಹಿರವಾಗಿ […]

Continue Reading

ಶಿವಮೊಗ್ಗ | ಡೆಲ್ಲಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ಅನುಯಲ್ ಸ್ಪೋರ್ಟ್ಸ್ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿ.ಡಿ. ಮಂಜುನಾಥ್

ಕ್ರೀಡಾಪಟುಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ವಿಶೇಷ ಅವಕಾಶಗಳಿದ್ದು ಸರ್ಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಪೀಡೆಯಲ್ಲಿ ಸಕ್ರಿಯವಾಗಿ ತೋರಿಸಿ ತೊಡಗಿಸಿಕೊಂಡು ಸರ್ಕಾರದ ಕ್ರೀಡಾ ಕೋಟದಲ್ಲಿ ಹೆಚ್ಚಿನ ಅವಕಾಶ ಪಡೆದುಕೊಳ್ಳಿ. ಮೈದಾನದಲ್ಲಿ ನೀವು ತೋರುವ ಒಗ್ಗಟ್ಟು ಮತ್ತು ನಾಯಕತ್ವದ ಗುಣಗಳು ಭವಿಷ್ಯದಲ್ಲಿ ನೀವು ಉತ್ತಮ ನಾಗರಿಕರಾಗಲು ನೆರವಾಗುತ್ತವೆ. ಮೇಜರ್ ಧ್ಯಾನ್ ಚಂದ್ ಅವರಂತಹ ಕ್ರೀಡಾ ಸಾಧಕರನ್ನು ಸ್ಮರಿಸುತ್ತಾ, ಅವರ ಶ್ರದ್ಧೆ ಮತ್ತು ದೇಶಭಕ್ತಿಯನ್ನು ನೀವು ಮೈಗೂಡಿಸಿಕೊಳ್ಳಿ ಎಂದರು. ಇಂದಿನ ಕ್ರೀಡಾಕೂಟವು ನಿಮ್ಮಲ್ಲಿ ಹೊಸ ಚೈತನ್ಯವನ್ನು ತುಂಬಲಿ. ಮೈದಾನದಲ್ಲಿ ಸೋಲು ಅಥವಾ […]

Continue Reading