ಸಾಗರ | ಬಸ್ ನಿಲ್ದಾಣ ನಿರ್ಮಿಸಿ ; ಎಬಿವಿಪಿ ಮನವಿ

ಈ ಹಿಂದೆ ಕಾಲೇಜಿನ ಎದುರು ಸುಸಜ್ಜಿತ ಬಸ್ ನಿಲ್ದಾಣವಿತ್ತು. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಬಸ್ ನಿಲ್ದಾಣವನ್ನು ಕೆಡವಲಾಗಿದೆ. ಇದರಿಂದ ವಿದ್ಯಾರ್ಥಿಗಳು ಬಿಸಿಲು ಮತ್ತು ಮಳೆಗಾಲದಲ್ಲಿ ಬಸ್‌ಗಾಗಿ ಕಾಯಲು ಸೂಕ್ತ ವ್ಯವಸ್ಥೆ ಇಲ್ಲ. ತಕ್ಷಣ ಎಲ್.ಬಿ.ಕಾಲೇಜಿನ ಎದುರು ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿಕೊಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಎಬಿವಿಪಿ ದಕ್ಷಿಣ ಪ್ರಾಂತ್ಯ ಕಾರ್ಯಕಾರಿಣಿ ಸದಸ್ಯ ಮೋಹನ್ ಎಚ್.ಜಿ., ಸುಜಿತ್ ಡಿ., ಪ್ರಜ್ವಲ್, ನಿತಿನ್ ಕುಮಾರ್ ಇನ್ನಿತರರು ಹಾಜರಿದ್ದರು.

Continue Reading

ಶಿವಮೊಗ್ಗ | ರಂಜಾನ್ ಹಬ್ಬಕ್ಕೆ ಮುನ್ನವೇ ಈದ್ಗಾ ಮೈದಾನಕ್ಕೆ ಬ್ಯಾರಿಕೆಡ್ ; ಹಿಂದೂ ಪರ ಸಂಘಟನೆಗಳ ಆಕ್ರೋಶ

ಮಾರ್ಚ್ 20 ರಂದು ರಂಜಾನ್ ಹಬ್ಬ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನವನ್ನು ಸಿದ್ಧಪಡಿಸಿಕೊಡುವಂತೆ ಮುಸ್ಲಿಂ ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು. ಈ ಕೋರಿಕೆಯ ಮೇರೆಗೆ ಪಾಲಿಕೆಯು ಇಂದು ಮೈದಾನದ ಸುತ್ತ ಬ್ಯಾರಿಕೇಡ್ ಹಾಕಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿತ್ತು. ಆದರೆ, ಹಬ್ಬಕ್ಕೆ ಇನ್ನೂ ಮೂರು ದಿನ ಬಾಕಿ ಇರುವಾಗಲೇ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಸ್ಥಳಕ್ಕಾಗಮಿಸಿ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಶಿವಮೊಗ್ಗ ಎಸ್​ಪಿ ನಿಖಿಲ್ […]

Continue Reading

ಶಿವಮೊಗ್ಗ | ಸಹ್ಯಾದ್ರಿ ಕಲಾ ಕಾಲೇಜಿನಲೊಬ್ಬ ಕಾಮುಕ ಪ್ರಾಧ್ಯಪಕ ; ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್, ನಿರಂತರ ಕಿರುಕುಳ

ಹೌದು ಗುರುವಿನ ಸ್ಥಾನದಲ್ಲಿ ಇದ್ದು ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಬೇಕಾಗಿದ್ದ ಪ್ರಾಧ್ಯಪಕ ಡಾ.ಮುದುಕಪ್ಪ. ಜಿ ವಿದ್ಯಾರ್ಥಿನಿ ಮೇಲೆ ಕಾಮುಕ ದೃಷ್ಟಿ ಹಾಯಿಸಿದ್ದಾನೆ. ವಿದ್ಯಾರ್ಥಿನಿಯ ಮೊಬೈಲ್ ಗೆ ಅಶ್ಲೀಲ, ಹೊಲಸು ಅಸಹ್ಯ ಕಾಮುಕತೆಯ ಮೆಸೇಜ್ ಕಳಿಸಿದ್ದಾನೆ ಇಷ್ಟೇ ಅಲ್ಲದೆ ಪ್ರಾಜೆಕ್ಟ್ ಮಾರ್ಕ್ಸ್, ಇಂಟರ್ನಲ್ ಮಾರ್ಕ್ಸ್ ಬೇಕಾದರೆ ವಿದ್ಯಾರ್ಥಿನಿ ಇವನು ಹೇಳಿದಂತೆ ಕೇಳಬೇಕಂತೆ. ಅಂತಿಮ ವರ್ಷದ ಬಿ. ಎ. ವಿದ್ಯಾರ್ಥಿನಿಗೆ ವಾಟ್ಸಪ್ ನಲ್ಲಿ ನಿರಂತರವಾಗಿ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿರುವುದು ತಿಳಿದುಬಂದಿದೆ. ಸಹ್ಯಾದ್ರಿ ಕಲಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ […]

Continue Reading

ಶಿವಮೊಗ್ಗ | ಒಳಮೀಸಲಾತಿ ಜಾರಿಗೆ ಅಗ್ರಹಿಸಿ ಪ್ರತಿಭಟನೆ, ಭುಗಿಲೆದ್ದ ಆಕ್ರೋಶ

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿಗೆ ಬರುತ್ತಿದ್ದಂತೆ ಪೊಲೀಸರ ತಡೆಗೋಡೆಗಳನ್ನು ಬೇಧಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನಡೆಯಿತು. ನಂತರ ಮುಖಂಡರ ಮಧ್ಯಪ್ರವೇಶದೊಂದಿಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಜಿಲ್ಲಾಧಿಕಾರಿಗಳ ಕಟ್ಟಡದ ಮೆಟ್ಟಿಲುಗಳ ಮೇಲೆಯೆ ಬಹಿರಂಗ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಮಾದಾರ ಮಹಾ ಸಭಾದ ಜಿಲ್ಲಾ ಪ್ರಧಾನಕಾರ್ಯದರ್ಶಿ ಆರ್.ತೇಜೇಸ್ ಸುಪ್ರೀಂಕೋರ್ಟು ಒಳಮೀಸಲಾತಿ ಪರ ತೀರ್ಪು ನೀಡಿದ್ದರೂ, ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಅನಗತ್ಯ ವಿಳಂಬ ಅನುಸರಿಸುತ್ತಿದೆ. 35 ವರ್ಷಗಳಿಂದ […]

Continue Reading

ಶಿವಮೊಗ್ಗ | ಗೃಹ ಬಳಕೆಯ ಎಲ್.ಪಿ.ಜಿ ಸಿಲಿಂಡರ್‌ಗಳ ಕೊರತೆ ಇಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಸ್ಪಷ್ಟನೆ

ಮೊ.ಸಂ:9148267229 ಮತ್ತು 9844214270ಗೆ ಕರೆ ಮಾಡಿ ಗ್ರಾಹಕರು ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಕುಡುಕರ ತಾಣವಾಯ್ತೇ ಮಾಜಿ ಸಿಎಂ ದಿ. ಬಂಗಾರಪ್ಪ ರಸ್ತೆ

ವಾಸ್ತವದಲ್ಲಿ ಮಾಜಿ ಸಿಎಂಎಸ್ ಬಂಗಾರಪ್ಪನವರ ಹೆಸರಿನ ರಸ್ತೆಯಲ್ಲಿ ಸಂಜೆ ಆಗುತ್ತಿದ್ದಂತೆ ಕುಡುಕರ ಅಡ್ಡೆಯಾಗುತ್ತಿದೆ, ಚೆನ್ನಾಂಬಿಕ ಮತ್ತು ರವಿ ವೈನ್ಸ್ ಹೆಸರಿನ ಎರಡು ವೈನ್ ಶಾಪ್ ಗಳು ಈ ರಸ್ತೆಯಲ್ಲಿದ್ದು ಕುಡುಕರು ರಸ್ತೆಯಲ್ಲಿ, ಫುಟ್ ಪಾತ್ ಎಲ್ಲೆಂದರಲ್ಲಿ ಕುಡಿಯುತ್ತ, ರಸ್ತೆಯಲ್ಲಿ ಓಡಾಡುವ ಸಜ್ಜನರಿಗೆ ಕಿರಿಕಿರಿ ಉಂಟುಗುವಂತೆ, ಯುವತಿಯರಿಗೆ ಮತ್ತು ಮಹಿಳೆಯರನ್ನ ಕೆಕ್ಕರಿಸಿ ನೋಡುತ್ತಾ, ಅಸಭ್ಯ ಸನ್ನೆ, ಡೈಲಾಗ್ ಮೊದಲಾದ ವರ್ತನೆಗಳ ಮೂಲಕ ಮಹಿಳೆಯರು ಮತ್ತು ಮಾನವಂತರು ಈ ರಸ್ತೆಯಲ್ಲಿ ಓಡಾಡುವುದೇ ದುಸ್ತರವಾಗಿದೆ. ಬೆಳಗ್ಗೆ ಎಸ್‌ಪಿ ನಿಖಿಲ್ ರವರಿಗೆ ಮಾಹಿತಿ […]

Continue Reading

ಶಿವಮೊಗ್ಗ | ರಾಜ್ಯದ ಸರ್ಕಾರಿ ಕನ್ನಡ ಶಾಲೆಗಳ ಸಬಲೀಕರಣವೇ ನನ್ನ ಏಕೈಕ ಪ್ರಮುಖ ಗುರಿ : ಸಚಿವ ಮಧು ಬಂಗಾರಪ್ಪ

ಬೇಸಿಗೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಿದ್ದೇವೆ ಎಂದರು. ಅಲ್ಲದೆ, ರಾಜ್ಯದಲ್ಲಿ ಇಂಧನ ಅಥವಾ ಅನಿಲದ ಕೊರತೆಯಿದೆ ಎಂಬ ವದಂತಿಗಳಿಗೆ ಕಿವಿಗೊಡಬಾರದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯ ವಿದ್ಯಮಾನಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಜವಾಬ್ದಾರಿ ನನ್ನ ಮೇಲಿದೆ. ಪಕ್ಷದಲ್ಲಿ ಯಾವುದೇ ಒಳಜಗಳವಿಲ್ಲದೆ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಜಯಭೇರಿ ಬಾರಿಸುತ್ತೇವೆ ಎಂದರು. […]

Continue Reading

ಶಿವಮೊಗ್ಗದಲ್ಲೊಂದು ಗೋಲ್ಡ್ ಸ್ಕೀಮ್ ಹೆಸರಲ್ಲಿ ಲಾಟರಿ ಜಾಲ

ಯಾರೇ 1000₹ ಹಣ ಪಾವತಿ ಮಾಡಿ Membership ಮಾಡಿಕೊಳ್ಳುವುದಾದರೆ ಅವರು ಇರುವ ಸ್ಥಳಕ್ಕೆ ಹೋಗಿ ಸದಸ್ಯತ್ವ ಮಾಡಿಕೊಡುತ್ತಾರಂತೆ. ಹೀಗೆಲ್ಲ ವಂಚನೆ ಆಗುತ್ತಿರುವ ಸಂಬಂಧ ಶಿವಮೊಗ್ಗದಲ್ಲಿ ಸಹಕಾರ ಸಂಘಗಳ ಇಲಾಖೆ ನಿಭಂದಕ ಅಧಿಕಾರಿಗಳ (Cooperative Department ) ಬಳಿ ಈ ರೀತಿಯ ವಂಚನೆ ಆಗುತ್ತಿದೆ ಹೀಗೆಲ್ಲ ಹಣ ಎತ್ತುತ್ತಿದ್ದಾರೆ, ಇವರುಗಳು ಕಚೇರಿಯ GST ನಂಬರ್ ಕಚೇರಿ ಮಾಹಿತಿ ಹಾಗೂ ಹಣ ಪಡೆದವರಿಗೆ ರಶೀದಿ ನೀಡದೆ ಪೆನ್ ಪೇಪರ್ ನಲ್ಲಿ ಕಾರ್ಡ್ ನಲ್ಲಿ ಹಣ ಸಂದಾಯವಾಗಿದೆ ಅಂತ ಬರೆದು ಕೊಡುತ್ತಿದ್ದಾರೆ […]

Continue Reading