ಶಿವಮೊಗ್ಗ | ಹೊಳೆ ಹೊನ್ನೂರು ವ್ಯಾಪ್ತಿಯಲ್ಲಿ ರೀಲ್ಸ್‌ಗಾಗಿ ಅಸಹಾಯಕ ಬಡ ವೃದ್ದೆಗೆ ಕಿರುಕುಳ : ಕಠಿಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಈ ಪ್ರಕರಣದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

Continue Reading

ಶಿವಮೊಗ್ಗ | ಭದ್ರಾ ಕಾಡಾ ಕಚೇರಿಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಆಡಳಿತಾಧಿಕಾರಿಗಳು ಹಾಗೂ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಅಧ್ಯಕ್ಷರು, “ನೀರಾವರಿ ಕ್ಷೇತ್ರದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಜವಾಬ್ದಾರಿ ಹಿರಿದಾದುದು. ರೈತರು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವ ಜೊತೆಗೆ ನೀರನ್ನು ಮಿತವಾಗಿ ಬಳಸುವುದನ್ನು ರೂಢಿಸಿಕೊಳ್ಳಬೇಕು. ಸಹಕಾರ ಸಂಘಗಳನ್ನು ವಿವಿಧೋದ್ದೇಶ ಸಂಘಗಳನ್ನಾಗಿ ಪರಿವರ್ತಿಸಿ, ಅವುಗಳಿಂದ ದೊರೆಯುವ ಸೌಲಭ್ಯಗಳನ್ನು ಗರಿಷ್ಠ ಮಟ್ಟದಲ್ಲಿ ಪಡೆದುಕೊಳ್ಳಬೇಕು ಹಾಗೂ ರೈತರೆಲ್ಲರೂ ಒಗ್ಗಟ್ಟಿನಿಂದ ಬೆಳೆ ಬೆಳೆಯಬೇಕು” ಎಂದು ಕರೆ ನೀಡಿದರು.​ ಕೃಷಿ ಯಂತ್ರೋಪಕರಣಗಳ ವಿತರಣೆ:ಕಾರ್ಯಕ್ರಮದ ಅಂಗವಾಗಿ ಅರ್ಹ ನೀರು ಬಳಕೆದಾರ ಸಹಕಾರ ಸಂಘಗಳಿಗೆ ಕಾಡಾ ಪ್ರಾಧಿಕಾರದ ವತಿಯಿಂದ ಕೃಷಿ ಯಂತ್ರೋಪಕರಣಗಳನ್ನು […]

Continue Reading

ಶಿವಮೊಗ್ಗ | ಸಾಗಾಟದದ ವೇಳೆ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ವಾಹನ

ಬಳಿಕ ಗಾಯಗೊಂಡ ಕರುವಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ರಿಪ್ಪನ್‌ಪೇಟೆ ಪಶು ಆಸ್ಪತ್ರೆಗೆ ರವಾನಿಸಲಾಗಿದೆ.ಕರುವಿನ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದುಗೊತ್ತಾಗಿದೆ

Continue Reading

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ : ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ : ಸಚಿವ ಮಧು ಬಂಗಾರಪ್ಪ ಕರೆ

ಭಾರತದ ಮೊದಲ ಸ್ವಾತಂತ್ರ್ಯ ಗ್ರಾಮ ಎಂದು ಘೋಷಿಸಲ್ಪಟ್ಟಿರುವ ಈಸೂರಿನಿಂದ ಸೆಪ್ಟೆಂಬರ್ 11ರಂದು ಬೆಳಿಗ್ಗೆ 9 ಗಂಟೆಗೆ ಪಾದಯಾತ್ರೆ ಆರಂಭವಾಗಲಿದ್ದು, ಶಿಕಾರಿಪುರದವರೆಗೆ ಸಾಗಲಿದೆ. ನಾನೂ ಸಹ ಈ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದೇನೆ. ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲದೆ, ಕಸ್ತೂರಿ ರಂಗನ್ ವರದಿ ವಿರುದ್ಧ ಹೋರಾಡುವ ಮನಸ್ಥಿತಿ ಹೊಂದಿರುವ ಎಲ್ಲರೂ ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಸಚಿವರು ಕರೆ ನೀಡಿದರು. ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು 2013ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿಯನ್ನು […]

Continue Reading

ಶಿವಮೊಗ್ಗ | ಸೆ. 10, 11+ ಕಸ್ತೂರಿ ರಂಗನ್ ವರದಿ ಪಾದಯಾತ್ರೆ ಮತ್ತು ಜನಜಾಗೃತಿ ಸಭೆ

ಸೆ.10ರಂದು ಹಾಲಲಕ್ಕವಳ್ಳಿಯಲ್ಲಿ ಪಾದಯಾತ್ರೆ ಆರಂಭವಾಗಲಿದೆ. ಕಡೇಕಲ್‌, ಕುಸ್ಕೂರು, ಯರಗನಾಳ್‌, ಲಕ್ಕಿನಕೊಪ್ಪ ಸರ್ಕಲ್‌ವರೆಗೆ ಪಾದಯಾತ್ರೆ ಸಾಗಲಿದೆ. ಸೆ.11ರಂದು ತೋಟದಕೆರೆಯಿಂದ ಪಾದಯಾತ್ರೆ ಆರಂಭವಾಗಲಿದೆ. ಗಣೇದಾಳು, ಉಂಬ್ಳೆಬೈಲಿಗೆ ತಲುಪಲಿದೆ. ಅಲ್ಲಿ ಬಹಿರಂಗ ಸಭೆ ನಡೆಯಲಿದೆ. ಬಳಿಕ ಸಾರಿಗೆರೆ, ಕೈದೊಟ್ಲು, ಸಿದ್ದಮ್ಮಾಜಿ ಹೊಸೂರು, ಲಿಂಗಾಪುರ, ಕಾಕನಹಸೂಡಿ ತಲುಪಲಿದೆ. ಅಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ ಎಂದು ಹರಿಕೃಷ್ಣ ತಿಳಿಸಿದರು. ಪಾದಾಯಾತ್ರೆಯಲ್ಲಿ ಸುಮಾರು ಒಂದು ಸಾವಿರ ಜನರು ಭಾಗವಹಿಸಲಿದ್ದಾರೆ. ಸುಮಾರು 25 ಕಿ.ಮೀ. ಪಾದಯಾತ್ರೆ ಸಾಗಲಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಮತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ […]

Continue Reading