ಶಿವಮೊಗ್ಗ | ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ
ನಾಗರಿಕ ಸಮಾಜಕ್ಕೆ ಮರ್ಯಾದೆಗೇಡು ಹತ್ಯೆ ಮಾರಕವಾಗಿದೆ. ತನ್ನದೇ ಸ್ವಂತ ಮಗಳನ್ನು ತಂದೆಯೊಬ್ಬ ಮೃಗೀಯವಾಗಿ ಕೊಂದಿದ್ದಾರೆ. ಇಂತಹ ಹೇಯ ಕೃತ್ಯವನ್ನ ಜಾತಿವಾದಿ ಸಮಾಜ ಸಮರ್ಥಿಸುತ್ತಿದೆ. ಜನಪ್ರತಿನಿಧಿಗಳು ಜಾತಿ ರಾಜಕಾರಣದಲ್ಲಿ ತೊಡಗಿದ್ದಾರೆ. ಜಾತಿ ದೌರ್ಜನ್ಯ, ಮರ್ಯಾದೆಗೇಡು ಹತ್ಯೆ ಹಾಗೂ ಜಾತೀಯತೆಯನ್ನು ತೊಡೆದು ಹಾಕಲು ಸರ್ಕಾರಗಳು ಬದ್ದತೆಯಿಂದ ಕೆಲಸ ಮಾಡಬೇಕು. ಜಾತಿ ವಿನಾಶಕ್ಕೆ ಅಂತರ್ಜಾತಿ ವಿವಾಹಗಳು ಮುಖ್ಯ. ಕುಟುಂಬಗಳನ್ನು ಎದುರು ಹಾಕಿಕೊಂಡು ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಸರ್ಕಾರ ರಕ್ಷಣೆ ಒದಗಿಸಬೇಕು. ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾನೂನು ರೂಪಿಸಬೇಕು ಎಂದರು. “ಮರ್ಯಾದೆಯ […]
Continue Reading

