ಶಿವಮೊಗ್ಗ | ಶ್ರೀ ಕ್ಷೇತ್ರ ಹೆಗಲತ್ತಿಯಲ್ಲಿ ನಾಗಯಕ್ಷಿ ದೇವರ ವಾರ್ಷಿಕೋತ್ಸವ

ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಬಂಗಾರಮಕ್ಕಿಯ ಧರ್ಮದರ್ಶಿ ಮಾರುತಿ ಗುರೂಜಿಯವರ ಮತ್ತು ಮೂಲ ಪಾತ್ರಿ ಶಾರದಮ್ಮನವರ ಪೂರ್ಣಾನುಗ್ರಹ ಆಶೀರ್ವಾದದೊಂದಿಗೆ ಹಾಗೂ ಪಾತ್ರಿ ಕಲ್ಪನಮ್ಮನವರ ಉಪಸ್ಥಿತಿಯಲ್ಲಿ ನೆರವೇರಲಿವೆ. .

Continue Reading

ಶಿವಮೊಗ್ಗ | ಗುತ್ತಿಗೆದಾರರಿಗೆ ಹಣ ಪಾವತಿಸಲಾಗದಷ್ಟು ಸರ್ಕಾರ ದಿವಾಳಿ : ಕೆ. ಎಸ್. ಈಶ್ವರಪ್ಪ ವಾಗ್ದಾಳಿ

ಇದಕ್ಕೆ ತಾಜಾ ಉದಾಹರಣೆ ಶಿವಮೊಗ್ಗ ಸಮೀಪದ ಯಲವಟ್ಟಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಕರೆದಾಗ ಯಾವುದೇ ಗುತ್ತಿಗೆದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿಲ್ಲ.ಸರ್ಕಾರದಿಂದ ಹಣ ಬಿಡುಗಡೆಯಾಗದೆ ಶಿವಮೊಗ್ಗದ ಆಶ್ರಯ ಯೋಜನೆಯ ಮನೆಗಳ ಕಾಮಗಾರಿಯೂ ಸೇರಿದಂತೆ ರಾಜ್ಯದಾದ್ಯಂತ ಸಾವಿರಾರು ಕಾಮಗಾರಿಗಳು ಅರ್ದಕ್ಕೆ ನಿಂತಿರುವುದು ರಾಜ್ಯದ ಅಭಿವೃದ್ಧಿಗೆ ದೊಡ್ಡ ತೊಡಕಾಗಿದೆ. ಟೆಂಡ‌ರ್ ಪ್ರಕ್ರಿಯೆಯಲ್ಲಿ ಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿರುವ ಸರ್ಕಾರ ಬೃಹತ್ ಮೊತ್ತದ ಟೆಂಡರ್‌ಗಳನ್ನು ಕರೆದು ಹೊರ ರಾಜ್ಯದ ಗುತ್ತಿಗೆದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟನಲ್ಲಿ ಕನ್ನಡಿಗರಿಗೆ ಅನ್ಯಾಯವೆಸಗುತ್ತಿದೆ ಎಂದರು. ಸರ್ಕಾರದ […]

Continue Reading

ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಿಂದ ಪಕ್ಷಕ್ಕೆ ಕಳಂಕ ತರುವರಿಗೆ ಸ್ಪಷ್ಟ ಸಂದೇಶ

ಮೋಸ ಕಪಟ ಪಕ್ಷ ವಿರೋಧಿಯಂತಹ ವಿಚಾರಕ್ಕೆ ಪಕ್ಷ ಯಾವತ್ತೂ ಸೊಪ್ಪು ಹಾಕುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನೆಯ ಮೂಲಕ ನಾಜಿಮ ಹಾಗೂ ತಿಮ್ಮರಾಜು ಅವರನ್ನು ಪಕ್ಷದಿಂದ ಕಿಕ್ಔಟ್ ಮಾಡಿದ್ದಾರೆ. ಹಾಗೂ ಪಕ್ಷದ ಘನತೆಗೆ ಇನ್ನು ಮುಂದೆ ಯಾರೇ ಧಕ್ಕೆ ತರುವ ಕೆಲಸ ಮಾಡುವುದಕ್ಕೆ ಹೆದರಿಕೆ ಇರಬೇಕು ಎಂಬ ಸಂದೇಶ ರವಾನಿಸಿದ್ದಾರೆ. ಪಕ್ಷ ಹಾಗೂ ನಾಯಕರ ಹೆಸರಲ್ಲಿ ಎತ್ತುವಳಿ ಮಾಡುವುದು ಬಡವರಿಗೆ ಹಾಗೂ ಯಾರಿಗೆ ಆಗಲಿ ಅನ್ಯಾಯ ಮಾಡಿದ್ದೂ ಗೊತ್ತಾದಲ್ಲಿ ಪಕ್ಷ ಸುಮ್ಮನೆ ಕೂರುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. […]

Continue Reading

ಶಿವಮೊಗ್ಗ | ಸಚಿವ ಮಧು ಬಂಗಾರಪ್ಪ ಹೆಸರು ದುರುಪಯೋಗ, ವಂಚನೆ ; ಕಾಂಗ್ರೆಸ್ ಪಕ್ಷದಿಂದ ನಾಜಿಮ ಮತ್ತು ತಿಮ್ಮರಾಜು ಉಚ್ಚಾಟನೆ

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲೆ ಆಕ್ರೋಶ ವ್ಯಕ್ತಪಡಿಸಿದ ಹಲವರು, ನಾಜಿಮ ಹಾಗೂ ತಿಮ್ಮರಾಜು ವಿರುದ್ದ ಉಚ್ಚಾಟನೆ ಮಾಡಲೇಬೇಕು ಇವರುಗಳ ಮೇಲೆ ಹಲವಾರು ಆರೋಪಗಳಿವೆ ಹಾಗಾಗಿ ಪಕ್ಷಕ್ಕೆ ಧಕ್ಕೆ ಆಗಲು ಇನ್ನು ಮುಂದೆ ಬಿಡಬಾರದು ಎಂದು ತಿಳಿಸಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಪ್ರಸನ್ನ ಕುಮಾರ್ ಪಕ್ಷದಿಂದ 6 ವರ್ಷ ಕಾಲ ಉಚ್ಚಾಟಿಸಿದ್ದಾರೆ ಎಂಬ ಮಾಹಿತಿಯಾಗಿದೆ. ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ವೇತ ಬಂಡಿ ಪ್ರತಿಕ್ರಿಯೆ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ […]

Continue Reading

ಶಿವಮೊಗ್ಗ | ಗಾಂಜಾ ನಶೆಗೆ ಕಾರು ಪೀಸ್ ಪೀಸ್

ಶರಾವತಿ ನಗರ ಸುತ್ತಮುತ್ತ ವರ್ಷಕ್ಕೊಮ್ಮೆ ಈ ಘಟನೆಗಳು ನಡೆಯುತ್ತಲೇ ಇವೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತಮಾಡಿದ ಸುರೇಶ್ ಅವರ ಸಂಬಂದಿ ಲೋಕೇಶ್ ಗಾಂಜಾ ನಶೆಯಲ್ಲೊ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಕಬ್ಬಿಣದ ರಾಡಿನಿಂದ ವಾಹನವನ್ನ ಹಾನಿಗೊಳಿಸಿದ್ದಾರೆ. ಅತ್ತಿಗೆಯವರ ಅನಾರೋಗ್ಯಕ್ಕಾಗಿ ಅವರನ್ನ ಹೊತ್ತೊಯ್ಯಲು ಕಾರು ಖರೀದಿಸಲಾಗಿತ್ತು. ಕಿಡಿಗೇಡಿಗಳ ಹಾವಳಿಗೆ ಈ ದುರ್ಘಟನೆ ನಡೆದಿದೆ ಎಂದರು. ಸುರೇಶ್ ಅವರ ಪತ್ನಿ ಪ್ರತಿಕ್ರಿಯಿಸಿದ್ದು ಶರಾವತಿ ನಗರದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ. ಮನೆಯಲ್ಲಿ ಮಹಿಳಯರು ಒಬ್ಬರೆ ವಾಸವಾಗಲು ಭಯವಾಗುತ್ತದೆ. ಪೊಲೀಸರ ಬೀಟ್ ಇಲ್ಲದ ಕಾರಣ […]

Continue Reading

ಶಿವಮೊಗ್ಗ | KSRTC ಬಸ್ ನಿಲ್ದಾಣದಲ್ಲಿ ಯುವತಿಗೆ ಕಿರುಕುಳ ನೀಡುತ್ತಿದ್ದ ಯುವಕ ಅಕ್ಕಪಡೆಯ ವಶಕ್ಕೆ

ಬಂಧಿತ ಯುವಕನನ್ನು ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಆತನ ವಿರುದ್ಧ ಲಘು ಪ್ರಕರಣ ದಾಖಲಿಸಲಾಗಿದೆ. ನಂತರ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ.

Continue Reading

ನಗರ ಪೊಲೀಸರಿಂದ ಅಂತರ್ ಜಿಲ್ಲಾ ಕಳ್ಳರ ಬಂಧನ

ಬಂಧಿತರಿಂದ ಒಟ್ಟು 3.87 ಲಕ್ಷ ರೂ. ಮೌಲ್ಯದ 30 ಗ್ರಾಂ ತೂಕದ ಚಿನ್ನದ ನೆಕ್ಲಸ್, 93 ಸಾವಿರ ರೂ. ಮೌಲ್ಯದ 6 ಗ್ರಾಂ ಬ್ರೇಸ್‌ಲೆಟ್, 50 ಗ್ರಾಂ ಬೆಳ್ಳಿ ಪದಾರ್ಥಗಳು, ಮೊಬೈಲ್ ಫೋನ್ ಹಾಗೂ ಕಳ್ಳತನಕ್ಕೆ ಬಳಸಿದ್ದ ಇಟಿಯೋಸ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Continue Reading

ಶಿವಮೊಗ್ಗ | ಮಾರಕಾಸ್ತ್ರ ಹಿಡಿದು ಸಂಚರಿಸುತ್ತಿದ್ದ ಇಬ್ಬರು ಸೆರೆ

ವಿಚಾರಣೆ ವೇಳೆ ಆರೋಪಿಗಳು ಸಮರ್ಪಕ ಉತ್ತರ ನೀಡಿಲ್ಲ. ಹೀಗಾಗಿ ಆರ್ಮ್ಸ್​ ಆಕ್ಟ್​ ಅಡಿಯಲ್ಲಿ ಕೇಸ್ ದಾಖಲಿಸಿ, ಇಬ್ಬರನ್ನು ಬಂಧನಕ್ಕೆ ಒಳಪಡಿಸಿದ್ದರು. ಈ ಬಗ್ಗೆ ತನಿಖೆ ಮುಂದುವರಿದಿದೆ.

Continue Reading

ಶಿವಮೊಗ್ಗ | ಮಲವಗೋಪ್ಪದ ಜನತಾ ಶಾಲೆಗೆ ಉತ್ತಮ ಎಸ್‌ಡಿಎಂಸಿ ಪ್ರಶಸ್ತಿ

ಮಕ್ಕಳ ಕಲಿಕೆ, ಸಹಪಠ್ಯ ಚಟುವಟಿಕೆಯಲ್ಲಿ ಮಕ್ಕಳ ಭಾಗವಹಿಸುವಿಕೆ ಉತ್ತಮವಾಗಿದೆ. ಮಕ್ಕಳ ದಸರಾ, ಗಣರಾಜ್ಯ ದಿನ, ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಶಾಲೆಯ ಮಕ್ಕಳು ಭರತನಾಟ್ಯ ಪ್ರದರ್ಶನ ನೀಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಮಲವಗೊಪ್ಪದ ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ತುಳಸಿ ಅಡಿಗ ತಿಳಿಸಿದ್ದಾರೆ.

Continue Reading