Tag: ಶಿವಮೊಗ್ಗ
ಶಿವಮೊಗ್ಗ | ಪುಟ್ಟ ಪುಟ್ಟ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿ, ಸಂತಸ ವ್ಯಕ್ತಪಡಿಸಿದ ಅರ್ಚನ ನಿರಂಜನ್
ಪಲ್ಸ್ ಪೋಲಿಯೋ ಲಸಿಕೆ ನೀಡಲು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ, ಅಂಗನವಾಡಿಗಳಲ್ಲಿ, ಶಾಲೆಗಳಲ್ಲಿ ಲಸಿಕಾ ಬೂತ್ಗಳನ್ನು ತೆರೆಯಲಾಗಿದೆ. ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಇಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು […]
Continue Readingಶಿವಮೊಗ್ಗ | ತಾರಾ ಹೋಟೆಲ್ ಸಿಬ್ಬಂದಿ ಮೇಲೆ ಪೊಲೀಸರಿಂದ ಹಲ್ಲೆ ; ಪೊಲೀಸರು ಮಾಡಿದ್ದೂ ತಪ್ಪ?
ವಾಸ್ತವ ಘಟನೆಯ ಸತ್ಯ ಸತ್ಯತೆ ಪರಿಶೀಲನೆ ನಡಿಸಿದಾಗ ನಮ್ಮ ಇ -ಕನ್ನಡ ಮಾಧ್ಯಮಕ್ಕೆ ಸಿಕ್ಕಂತ ವಾಸ್ತವ ವಿಷಯ ಏನಂದರೆ ಪ್ರತಿನಿತ್ಯ ನಗರದ ಮುಖ್ಯ ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣದ ಸುತ್ತಮುತ್ತ ಬ್ರೈಟ್ ಹೋಟೆಲ್, ತಾರ ಹೋಟೆಲ್ ಹಾಗೂ ಇನ್ನಿತರ ಹೋಟೆಲ್ ಗಳು ಇದೆ. ಇವರುಗಳು ದಿನ ನಿತ್ಯ ರಾತ್ರಿ 11 ಗಂಟೆ ಆದರೂ ಬಾಗಿಲು ಹಾಕುವುದಿಲ್ಲ ಸಮಯ ಮೀರಿ ವ್ಯಾಪಾರ ಮಾಡುತ್ತ, ಕಿಟಕಿಯಿಂದ, ಅರ್ಧ ಶೆಟರ್ ಹಾಕಿ ಅಲ್ಲಿಂದ ಹೋಟೆಲ್ ಗೆ ಬರುವವರಿಗೆ ಆಹಾರ ನೀಡುವುದು […]
Continue Readingಶಿವಮೊಗ್ಗ | ಕಾರ್ಯನಿರತ ಪತ್ರಕರ್ತ ಸಂಘ ಘಟಕದ ನೂತನ ಪದಗ್ರಹಣ ಕಾರ್ಯಕ್ರಮ
ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ. ಸಾಕಷ್ಟು ನಿವೃತ್ತ ಪತ್ರಕರ್ತರು ಸಂಕಷ್ಟದಲ್ಲಿದ್ದಾರೆ. ನಿಯಮಾವಳಿಗಳು ಬದಲಾಗಬೇಕು. ಮುಂದಿನ ಪತ್ರಕರ್ತರು ಸೌಲಭ್ಯ ಪಡೆಯುವಂತಾಗಬೇಕು. ವಾರ್ತ ಇಲಾಖೆ ಅಧಿಕಾರಿಗಳು ಪಿಂಚಣಿ ನೀಡಲು ಬದಲಾಗಬೇಕಿದೆ ಎಂದರು. ಕಾರ್ಯನಿರತ ಪತ್ರಕರ್ತರು ಮೇಲ್ಮನವಿ ಸಲ್ಲಿಸಿ. ರಿಯಾಕ್ಷನ್ ಮತ್ತು ಊಹಾ ಪತ್ರಿಕೋದ್ಯಮದಿಂದ ದೂರವಿರಬೇಕು. ಪತ್ರಕರ್ತರು ಅಭಿವೃದ್ಧಿ ಮತ್ತು ತನಿಖಾ ಪತ್ರಿಕೋದ್ಯಮದ ಬಗ್ಗೆ ಗಮನ ಹರಿಸಿ ಎಂದು ಕರೆ ನೀಡಿದರು. ಮತ್ತೋರ್ವ ಆಯುಕ್ತ ರಾಜಶೇಖರ್ ವೃತ್ತಿ ಧರ್ಮದ ಜೊತೆಗೆ ಆರೋಗ್ಯವನ್ನ ಕಾಪಾಡಿಕೊಳ್ಳಿ ಎಂದರು. ಸಂಘದ ರಾಜ್ಯ ಉಪಾಧ್ಯಕ್ಷ ಮದನಗೌಡರು ಮಾತನಾಡಿ […]
Continue Readingಶಿವಮೊಗ್ಗ | ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು : ಶಾಸಕ ಎಸ್ ಎನ್ ಚನ್ನಬಸಪ್ಪ
ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಉದ್ಘಾಟಕ ನುಡಿಗಳನ್ನಾಡಿ, ಸ್ವತಂತ್ರ್ಯ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಅನೇಕ ಬದಲಾವಣೆಗಳನ್ನು ತಂದಿದ್ದು, ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಾನ್ಯತೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸೌಲಭ್ಯಗಳನ್ನು ನೀಡಿ ಸುಸಜ್ಜಿತ ವ್ಯವಸ್ಥೆ ಕಲ್ಪಿಸಿದೆ. ಇತ್ತೀಚಿಗೆ ಶಿಕ್ಷಣ ವ್ಯಾಪಾರೀಕರಣವಾಗುತ್ತಿದ್ದು ಇದು ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀರುತ್ತಿರುವ ಕಾರಣ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ […]
Continue Readingಶಿವಮೊಗ್ಗ | ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ರೂಪಿಸಿಕೊಳ್ಳಬೇಕು : ಸುಧೀರ್ ಜಿ.ಎನ್ ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕರು
ಮತ್ತೊಬ್ಬ ಅತಿಥಿಯಾಗಿ ಆಗಮಿಸಿದ್ದ ರಿಯಾಜ್ ಮಾತನಾಡಿ ತಮ್ಮ ಬಾಲ್ಯದ ಜೀವನದಲ್ಲಿ ಹಣ್ಣು ಮಾರುವ ಮೂಲಕ ಅತ್ಯಂತ ಕಷ್ಟದಲ್ಲಿ ವಿದ್ಯಭ್ಯಾಸ ಮಾಡಿ ಇಂದು ಅಮೇರಿಕಾದ ಕಂಪನಿ ಒಂದರಲ್ಲಿ ಕರ್ತವ್ಯ ಮಾಡುತ್ತ ಅವರ ಕೈ ಕೆಳಗೆ 50 ಸಹದ್ಯೋಗಿಗಳು ಇರುವುದನ್ನು ನೆನೆಯುತ್ತ ವಿದ್ಯೆ ಎಂದಿಗೂ ಗೌರವ ತಂದುಕೊಡತ್ತೆ ಹೀಗಾಗಿ ವಿದ್ಯಾರ್ಥಿಗಳಿಗೆ ವಿದ್ಯೆ ನಿರ್ಲಕ್ಷ ಮಾಡಬೇಡಿ ಉನ್ನತ ಸ್ಥಾನ ಬರುವುದಕ್ಕೆ ವಿದ್ಯೆ ಅಮೂಲ್ಯವೆಂಬುದನ್ನು ತಿಳಿಸಿದರು. ಹಳೆಯ ವಿದ್ಯಾರ್ಥಿ ಮಸ್ತಾನ್ ಮಾತನಾಡಿ ಗೆಲುವು ಎಲ್ಲರಿಗೂ ಸಿಗುವುದಿಲ್ಲ ಆದರೆ ಗೆಲ್ಲುವ ಶಕ್ತಿ ಎಲ್ಲರಲ್ಲೂ ಇರುತ್ತದೆ.ಬಾಬಾ […]
Continue Readingಶಿವಮೊಗ್ಗ | ಭಾನುವಾರ ತಪ್ಪದೇ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿ ; ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ
ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು 0-5 ವರ್ಷದ ಮಕ್ಕಳಿಗೆ ಉಚಿತವಾಗಿ ನೀಡಲಾಗುವುದು. ಸಾರ್ವಜನಿಕರು ಭಾನುವಾರದಂದು ತಮ್ಮ 0 ರಿಂದ 5 ವರ್ಷದ ಎಲ್ಲಾ ಮಕ್ಕಳನ್ನು […]
Continue Reading

