ಶಿವಮೊಗ್ಗ | ಪತ್ರಕರ್ತ ಶಿ.ಜು.ಪಾಶಾ ಮನೆಯಲ್ಲಿ ಚಿನ್ನ, ಬೆಳ್ಳಿ ಆಭರಣ, ನಗದು ಕಳ್ಳತನ
ಅಂದಾಜು ₹6,57,500 ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ
Continue Readingಅಂದಾಜು ₹6,57,500 ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ
Continue Readingನಾವು ಜೆಡಿಎಸ್ ವಿರುದ್ಧ ಸುದ್ದಿ ಮಾಡಬೇಕು ಎಂಬ ಉದ್ದೇಶ ಅವರಲ್ಲಿ ಇದೆಯೇ?ಒಂದು ವಾಟ್ಸಾಪ್ ಗ್ರೂಪ್ ಮಾಡುವ ಮುನ್ನ ವಿವೇಚನೆ ಇಲ್ಲವೇ?Only Admins ಮಾಡಬೇಕು ಎಂದು..!ಮಾಧ್ಯಮ ಸಣ್ಣದು ಪುಟ್ಟದು ಅಂತ ಬರಲ್ಲ ಸುದ್ದಿಗಳು ಸ್ಫೋಟವಾದರೆ ಎಲ್ಲ ಮಾಧ್ಯಮ ಒಂದಾಗುತ್ತಾರೆ ಎಂಬುದು ನಿಮಗೆಲ್ಲ ತಿಳಿದಿರುವ ವಿಚಾರವಾಗಿದೆ..! ದಯವಿಟ್ಟು ನಿಮ್ಮ ಜೆಡಿಎಸ್ ಮುಖಂಡರು ಹಾಗೂ ಖಾಲಿ ಪೋಲಿಗಳಿಗೆ ಸರಿಯಾದ ಮಾರ್ಗದರ್ಶನ ನೀಡಬೇಕಾಗಿ ನಿಮ್ಮಲ್ಲಿ ಪ್ರಾರ್ಥನೆ..!ಬೇರೆ ಮಾಧ್ಯಮಗಳನ್ನು ಟಾರ್ಗೆಟ್ ಮಾಡಲು ನಿಮ್ಮ ಖಾಲಿ ಪೋಲಿ ಗ್ರೂಪ್ ರಚನೆ ಮಾಡಿದವರಿಗೆ ಧೈರ್ಯವಿಲ್ಲವೇ?ನ್ಯಾಯಯುತವಾಗಿ ಸುದ್ದಿ ಪ್ರಸಾರ […]
Continue Readingಜನರ ತೆರಿಗೆ ಹಣದಿಂದಲೇ ನಾವು ವೇತನ ಪಡೆಯುತ್ತಿದ್ದೇವೆ. ಪ್ರಜೆಗಳೇ ಪ್ರಭುಗಳು, ಸಾಮಾನ್ಯ ಜನರೇ ನಮ್ಮ ನಿಜವಾದ ಮಾಲೀಕರು ಎಂಬುದನ್ನು ಅಧಿಕಾರಿಗಳು ಅರಿತುಕೊಳ್ಳಬೇಕು. ಪ್ರಜಾಸೇವೆ ಕಾರ್ಯಕ್ರಮವನ್ನು ಆದ್ಯತೆಯಾಗಿ ಪರಿಗಣಿಸಿ, ಜನರ ಸಮಸ್ಯೆಗಳಿಗೆ ಯಾವುದೇ ವಿಳಂಬವಿಲ್ಲದೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.ಪ್ರಜಾಸೇವೆ ಯಾವುದೇ ಪಕ್ಷದ ಕಾರ್ಯಕ್ರಮವಲ್ಲ. ಪಕ್ಷಾತೀತವಾಗಿ ಎಲ್ಲರೂ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು. ಜನಸ್ನೇಹಿ ಆಡಳಿತಕ್ಕೆ ಆದ್ಯತೆ: ಆಡಳಿತವನ್ನು ಜನಸ್ನೇಹಿ, ಪಾರದರ್ಶಕ ಹಾಗೂ ಉತ್ತರದಾಯಿತ್ವಯುತವಾಗಿಸುವುದು ಪ್ರಜಾಸೇವೆಯ ಉದ್ದೇಶವಾಗಿದೆ. ಅರ್ಜಿ ಸಲ್ಲಿಕೆ, ಪ್ರಮಾಣಪತ್ರ ಪಡೆಯುವುದು, […]
Continue Readingಶಿವಮೊಗ್ಗ KSRTC Bus ಚಾಲಕ ಹಾಗೂ ನಿರ್ವಾಹಕರುಗಳಿಂದ ಶಿವಮೊಗ್ಗ ಭದ್ರಾವತಿ ನಗರ ಸಂಚಾರ ಮಾಡುವ ಬಸ್ ಗಳು ಎಲ್ಲೆಂದರಲ್ಲಿ ನಗರದಲ್ಲಿ ನಿಲ್ಲಿಸುತ್ತವೆ? ಮುಖ್ಯವಾಗಿ ಸಿಗ್ನಲ್ ಗಳಲ್ಲಿ.. ಈ ಕುರಿತು ಶಿವಮೊಗ್ಗದಲ್ಲಿರುವ ಸಿ ಸಿ ಟಿ ವಿ ಗಳು ಮಾತಾಡಬೇಕಾಗಿದೆ…! ಹಾಗೂ ಮಹಿಳೆಯರು ವಿದ್ಯಾರ್ಥಿನಿಯರು ಇದ್ದ ಕಡೆ Bus ನಿಲ್ಲಿಸುವುದೇ ಇಲ್ಲ ಎಂಬದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ ! ಈ ಸಂಬಂಧ ಪ್ರಯಾಣಿಕರು ನಮ್ಮ ಮಾಧ್ಯಮಕ್ಕೆ ತಿಳಿಸಿದ ವಿಚಾರವೇನೆಂದರೆ ಉಚಿತ ಪ್ರಯಾಣ ಅಂತ ನಿಲ್ಲಿಸುವುದಿಲ್ಲ ಅಂತ ನಿರ್ವಾಹಕರು ಹೀಯಾಳಿಸುತ್ತಿದ್ದಾರೆ […]
Continue Reading1. ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ: ದಸರಾ ಮಹೋತ್ಸವದ ಕಾರ್ಯಕ್ರಮಗಳ ವ್ಯಾಪ್ತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಗಮನದಲ್ಲಿಟ್ಟುಕೊಂಡು, ಪ್ರಸಕ್ತ ಸಾಲಿನ ದಸರಾ ಆಚರಣೆಗೆ ಅಗತ್ಯವಿರುವ **ಹೆಚ್ಚುವರಿ ಅನುದಾನವನ್ನು ಸರ್ಕಾರದಿಂದ ಮಂಜೂರು ಮಾಡಿಸಲು ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ** ಕೋರಲಾಗಿದೆ. 2. ಜಂಬೂ ಸವಾರಿಗೆ ಅಗತ್ಯ ವ್ಯವಸ್ಥೆ: ಶಿವಮೊಗ್ಗ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಯನ್ನು ಸುಸೂತ್ರವಾಗಿ ನಡೆಸಲು ಅಗತ್ಯವಿರುವ ಆನೆಗಳ ಲಭ್ಯತೆ ಹಾಗೂ ಸಂಬಂಧಿತ ಅನುಮತಿಗಳ ಕುರಿತು ಮಾನ್ಯ ಅರಣ್ಯ ಸಚಿವರಿಗೆ ಮುಂಚಿತವಾಗಿ ಪತ್ರ ಸಲ್ಲಿಸಿ ಅರಣ್ಯ ಇಲಾಖೆಯ […]
Continue Readingಪ್ರಕರಣದ ಹಿನ್ನೆಲೆ: ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಅವರು ರಾಹುಲ್ ಗಾಂಧಿ ಅವರ ಮುಖದ ಅರ್ಧ ಭಾಗವನ್ನು ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿರುವ ‘ಅಸಿಮ್ ಮುನೀರ್ ’ ಎಂಬ ಸರ್ವಾಧಿಕಾರಿಯ ಫೋಟೋದೊಂದಿಗೆ ಎಡಿಟ್ ಮಾಡಿ, “ONE AGENDA” ಎಂಬ ಟ್ಯಾಗ್ಲೈನ್ನೊಂದಿಗೆ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪೋಸ್ಟ್ಗೆ ಸಂಬಂಧಿಸಿದಂತೆ ಹೊಸನಗರ-ನಗರ ಪೊಲೀಸರು BNS ಸೆಕ್ಷನ್ 353(2) ಅಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಹೈಕೋರ್ಟ್ನಲ್ಲಿ ಏನಾಯಿತು? ಈ ಪ್ರಕರಣದಲ್ಲಿ ನ್ಯಾಯಮೂರ್ತಿ […]
Continue Readingಈ ಕೊಲೆಯಲ್ಲಿ ಸುಮಾರು 2ರಿಂದ 3 ಮಂದಿ ಭಾಗಿಯಾಗಿರುವ ಸಾಧ್ಯತೆ ಕುರಿತು ತನಿಖೆ ನಡೆಯುತ್ತಿದೆ ಎಂದೂ ಎಸ್ಪಿ ನಿಖಿಲ್ ಬಿ. ಅವರು ನಿನ್ನೆ ನೀಡಿದ ಮಾಧ್ಯಮ ಬೈಟ್ನಲ್ಲಿ ಮಾಹಿತಿ ನೀಡಿದ್ದರು. ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ ಎಂದಿದ್ದರು.
Continue Readingಚಾಲಕ ಮತ್ತಿತರರು ಗಲಾಟೆ ಬಿಡಿಸಿ ಕಂಡಕ್ಟರ್ ಸಂತೋಷ್ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Continue Readingಕೇಂದ್ರ ಸರ್ಕಾರದ ಈ ಕ್ರಮವನ್ನು ರಾಜ್ಯ ಸರ್ಕಾರ ಸ್ಪಷ್ಟವಾಗಿ ವಿರೋಧಿಸಿದೆ. ಈ ಸಂಬಂಧ ಚರ್ಚಿಸಲೆಂದೇ ವಿಶೇಷ ಅಧಿವೇಶನ ಕರೆಯುವ ತೀರ್ಮಾನವನ್ನು ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೆಗೆದುಕೊಂಡಿದ್ದಾರೆ. ಯಾವ ಕಾರಣಕ್ಕೂ ಈ ವರದಿ ಜಾರಿಗೆ ಅವಕಾಶ ನೀಡಬಾರದು, ಬಿಜೆಪಿಯವರು, ಕೇಂದ್ರ ಸರ್ಕಾರದವರು ಏನು ಬೇಕಾದರೂ ಮಾಡಿಕೊಳ್ಳಲಿ, ಇದಕ್ಕೆ ನಾವೇ ಬೇಕಾದರೂ ನ್ಯಾಯಾಲಯಕ್ಕೆ ಹೋಗಿ ಮಲೆನಾಡಿನ ಜನರನ್ನು ರಕ್ಷಿಸೋಣ ಎಂದು ಅವರು ಹೇಳಿದ್ದಾರೆ ಎಂದರು. ಸಂಸದರು ಏನು ಮಾಡುತ್ತಿದ್ದರು? ಕಸ್ತೂರಿ ರಂಗನ್ ವರದಿ ಕುರಿತು 2016ರ ಆಗಸ್ಟ್ 11ರಂದು […]
Continue Reading