ಶಿವಮೊಗ್ಗ | ಸಾಲಬಾಧೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಸಾಲ ತೀರಿಸಲಾಗದ ಚಿಂತೆಯಲ್ಲಿದ್ದ ಅವರು, ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ.ಗೋಪಾಲ್ ತುಂಬಾ ಸಮಯದವರೆಗೆ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಆತಂಕಗೊಂಡು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆಯ ಹಿತ್ತಲಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಗಾಂಧಿ ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯ ; ವಾರದೊಳಗೆ ವಿಜ್ಞಾನ ಉದ್ಯಾನವನ ಲೋಕಾರ್ಪಣೆ : ಶಾಸಕ ಚನ್ನಬಸಪ್ಪ

ಉದ್ಯಾನವನಕ್ಕೆ ಹೊಸ ಮೆರುಗು ನೀಡಲು 5 ಕೃತಕ ಕೊಳಗಳನ್ನು ನಿರ್ಮಿಸಲಾಗುತ್ತಿದೆ. ಪರಿಸರ ಮತ್ತು ವಿಜ್ಞಾನದ ಕುರಿತು ಮಕ್ಕಳಿಗೆ ಅರಿವು ಮೂಡಿಸಲು ಈಗಾಗಲೇ ಸಿದ್ಧವಾಗಿರುವ ವನ್ಯಜೀವಿ ವ್ಯಾಖ್ಯಾನ ಕೇಂದ್ರ ಹಾಗೂ ವಿಜ್ಞಾನ ಉದ್ಯಾನವನವನ್ನು ಒಂದು ವಾರದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಬರುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾರ್ಕ್‌ನ ಸ್ವಚ್ಛತೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಯಾವುದೇ ಲೋಪವಾಗದಂತೆ ನಿರ್ವಹಣೆ ಮಾಡಲು ಪಾಲಿಕೆಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಇಂಜಿನಿಯರ್‌ಗಳು ಹಾಗೂ ಉದ್ಯಾನವನದ ಸಿಬ್ಬಂದಿಗಳು […]

Continue Reading

ಶಿವಮೊಗ್ಗ | NES ಖಾಸಗಿಕರಣ ವಿರೋಧಿಸಿ NSUI ಪ್ರತಿಭಟನೆ

ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಕಡಿಮೆ ವೆಚ್ಚದಲ್ಲಿ ಉತ್ತಮವಾದ ಶಿಕ್ಷಣವನ್ನು ಪಡೆದು ಬದುಕು ರೂಪಿಸಿಕೊಂಡಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಎ.ಟಿ.ಎನ್.ಸಿ. ಕಾಲೇಜು ಮತ್ತು ಇನ್ನಿತರೆ ಕಾಲೇಜುಗಳನ್ನು ಅನುದಾನರಹಿತ ಖಾಸಗಿ ಕಾಲೇಜೇಂದು ಮಾರ್ಪಡಿಸುವಂತೆ ಕುವೆಂಪು ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಅಲ್ಲದೇ ಈ ಕಾಲೇಜಿನಲ್ಲಿ ಸರ್ಕಾರದ ವೇತನ ಪಡೆದು ಕಾರ್ಯ ನಿರ್ವಹಿಸುತ್ತಿದ್ದ ಪೂರ್ಣಾವಧಿ ಬೋಧಕ-ಬೋಧಕೇತರ ಸಿಬ್ಬಂದಿಗಳನ್ನು ಬೇರೆ ಬೇರೆ ಕಾಲೇಜುಗಳಿಗೆ ನಿಯೋಜಿಸಲಾಗಿದ್ದು. ಮುಂದಿನ ದಿನಗಳಲ್ಲಿ ಬೇರೆ ಅಧ್ಯಾಪಕರನ್ನು ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂಬ ವಿಚಾರ ತಿಳಿದು ಬಂದಿದ್ದು ವಿದ್ಯಾರ್ಥಿಗಳಲ್ಲಿ […]

Continue Reading

ಶಿವಮೊಗ್ಗ | ಗಾಜನೂರು ಬಳಿ ಭೀಕರ ಕೊಲೆ

ಕೊಲೆ ಮಾಡಿ ಪರಾರಿಯಾಗಿರುವ ಸ್ನೇಹಿತರಿಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Continue Reading

ಶರಾವತಿ ಪಂಪ್ಡ್ ಸ್ಟೋರೇಜ್ ವಿರೋಧಿಸಿ ಪ್ರತಿಭಟನೆ ; ಜೇಬು ತುಂಬಿಸಿಕೊಳ್ಳುವ ಯೋಜನೆ ಎಂದ ಎ.ಟಿ. ರಾಮಸ್ವಾಮಿ

ಪ್ರೊ. ಬಿ ಎಂ. ಕುಮಾರಸ್ವಾಮಿ ಮಾತನಾಡಿ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಅದರ ಅಧಿಕಾರಿ ಪ್ರಣೀತಾ ಕೌಲ್ ನೀಡಿದ ವರದಿಯಲ್ಲಿ ಈ ಭಾಗದಲ್ಲಿ ಸಿಂಗಳಿಕ, ಮುಂಗಟ್ಟೆ ಹೆಚ್ಚು ವಾಸಿಸುತ್ತಿವೆ. ಇದರಿಂದ ಇಲ್ಲಿ ಅಭಿವೃದ್ಧಿ ಸಲ್ಲದು ಎಂದು ವರದಿ ನೀಡಿದ್ದರೂ, ರಾಜ್ಯದ ಅರಣ್ಯ ಅಧಿಕಾರಿ ಸೆಂಥಿಲ್‌ಕುಮಾರ್, ಇಲ್ಲಿ ಯೋಜನೆಯಿಂದ ಯಾವುದೇ ಪ್ರ್ರಾಣಿ-ಪಕ್ಷಿಗೆ ಸಮಸ್ಯೆಯಾಗುವುದಿಲ್ಲ. ಈ ಯೋಜನೆ ಜಾರಿಮಾಡಬಹುದು ಎಂದಿರುವುದು ದುರಂತದ ವಿಷಯ ಎಂದರು.

Continue Reading

ಶಿವಮೊಗ್ಗ | ಮಹಿಳೆಯರ, ಮಕ್ಕಳ ಅನೈತಿಕ ಸಾಗಾಣಿಕೆ ದುರದೃಷ್ಟಕರ : ನ್ಯಾ. ಸಂತೋಷ್‌ಎಂ.ಎಸ್

ಸಾಮಾನ್ಯ ಜನರ ಆಸೆ-ಆಕಾಕ್ಷೆಗಳನ್ನು ಬಳಸಿ ಲಾಭಗಳಿಸುತ್ತಿರುವ ಮಾನವ ಸಾಗಾಣಿಕೆದಾರರು ಅವರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಾನವ ಸಾಗಾಣಿಕೆದಾರರನ್ನು ಕಾನೂನಿನ ಪರಿಮಿತಿಯೊಳಗೆ ತರುವುದು ಮಾತ್ರವಲ್ಲದೆ ಸಂತ್ರಸ್ಥರಿಗೆ ಸುರಕ್ಷಿತ ಮತ್ತು ಉತ್ತಮ ಪುನರ್ವಸತಿ ಕಲ್ಪಿಸಲು ಬದ್ಧವಾಗಿದೆ ಎಂದರು. ಕಳೆದ ಒಂದೂವರೆ ವರ್ಷದಲ್ಲಿ ಇಂತಹ ಯಾವುದೇ ಪ್ರಕರಣ ದಾಖಲಾಗಿಲ್ಲದಿರುವುದು ಸಮಾಧಾನದ ಸಂಗತಿಯೇ ಆಗಿದ್ದರೂ ೨೦೦ಕ್ಕೂ ಹೆಚ್ಚಿನ ಫೋಕ್ಸೋ ಮತ್ತು ೫೦ಕ್ಕೂ ಹೆಚ್ಚಿನ ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರುವುದು ವಿಷಾದದ ಸಂಗತಿಯಾಗಿದೆ […]

Continue Reading

ಶಿವಮೊಗ್ಗ | ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಭೆ

ಕುಮ್ಮಾರನಹಳ್ಳಿಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಂದಾಯ, ಮೆಸ್ಕಾಂ, ಆರೋಗ್ಯ, ಆಹಾರ ಮತ್ತು ಪಡಿತರ ಇಲಾಖೆ ಸಮಸ್ಯೆಗಳನ್ನು ಬಗೆಹರಿಸಿದ ಶಾಸಕರು. ಈ ಒಂದು ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಭದ್ರಾವತಿ ಶಾಸಕರಾದ ಸಂಗಮೇಶ್ ಅವರು ಬಡವರ ಆಶಾಕಿರಣ ಯೋಜನೆಗೆ ಮಹತ್ವಪೂರ್ಣ ಅರ್ಥ ಕಲ್ಪಿಸಿದ್ದಾರೆ.

Continue Reading

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ; ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

ಈ ಚಿತ್ರಕ್ಕೆ “ONE AGENDA” ಎಂಬ ಟ್ಯಾಗ್ ಲೈನ್ ನೀಡಿ, ಫೇಸ್‌ಬುಕ್‌ನಲ್ಲಿ ಹರಿಬಿಡಲಾಗಿತ್ತು.ಈ ಕೃತ್ಯದ ಕುರಿತಂತೆ ದಿನಾಂಕ 20/05/2025 ರಂದು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತ (Suo Moto) ದೂರು ದಾಖಲಿಸಿಕೊಂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು, ಆರೋಪಿ ರಾಜೇಶ್ ಹಿರಿಮನೆ ಅವರನ್ನು ದಿನಾಂಕ 24/02/2026 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದ್ದಾರೆ.

Continue Reading

ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ ಕ್ರೀಡೆಗಳಿಂದ ಸಂಘಟನೆಗೆ ಬಲ : ಹಾರನಹಳ್ಳಿ ಚೌಕಿ ಮಠದ ಸ್ವಾಮೀಜಿ

ನಮ್ಮೂರ ಬಳಗದ ಪ್ರಧಾನ ಸಂಚಾಲಕ ಕೆ ರಂಗನಾಥ್, ಗೌರವ ಸಂಚಾಲಕರಾದ ಎಚ್ ಪಾಲಾಕ್ಷಿ , ಐಡಿಯಲ್ ಗೋಪಿ ಹೆಚ್ ಸಿ ಮಾಲ್ತೇಶ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ಸೂಡ ಸದಸ್ಯರಾದ ಎಂ ಪ್ರವೀಣ್ ,ಕುಮಾರ್ ಯುವ ಮುಖಂಡರಾದ ಬಳ್ಳಕೆರೆ ಸಂತೋಷ್, ಸಂಚಾಲಕರುಗಳಾದ ಕೆ ಆರ್ ಸುರೇಶ್, ಹೆಚ್. ಪಿ. ಗಿರೀಶ್, ಬಿ .ಲೋಕೇಶ್,ವಿನಯ್ ಇತರರು ಇದ್ದರು.

Continue Reading