ಶಿವಮೊಗ್ಗ | ಸಿದ್ದರಾಮಯ್ಯನವರೇ ಕ್ಷಮೆ ಕೇಳಿ ; ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಒಬ್ಬ ಮುಖ್ಯಮಂತ್ರಿಯಾಗಿ ಅವರು ಬಳಸಿದ ಭಾಷೆ ಅತ್ಯಂತ ಕೀಳುಮಟ್ಟದ್ದಾಗಿದೆ. ನಿರ್ಮಲಾ ಸೀತಾರಾಮನ್ ಅವರು ಕೇವಲ ಒಬ್ಬ ರಾಜಕಾರಣಿಯಲ್ಲ, ಬದಲಿಗೆ ಸಮಸ್ತ ಮಹಿಳಾ ಸಮುದಾಯದ ಪ್ರತಿಬಿಂಬ. ಅವರ ಬಗ್ಗೆ ಬಳಸಿದ ಅಸಭ್ಯ ಪದಗಳು ರಾಜ್ಯದ ಎಲ್ಲಾ ಮಹಿಳೆಯರಿಗೆ ಅವಮಾನ ಮಾಡಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಸಾರ್ವಜನಿಕ ಜೀವನದಲ್ಲಿ ಮತ್ತು ಉನ್ನತ ಸ್ಥಾನದಲ್ಲಿರುವ ವ್ಯಕ್ತಿಯಿಂದ ಈ ರೀತಿಯ ಹೇಳಿಕೆಗಳು ಬರುವುದು ಅತ್ಯಂತ ವಿಷಾದನೀಯ ಎಂದು ಬೇಸರಿಸಿದೆ. ಆದ್ದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಕೇಂದ್ರ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ […]

Continue Reading

ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದಿಂದ ಹಳದಿ, ಕೆಂಪು ಕನ್ನಡ, ಬಾವುಟದ ಪೇಟ ತೋಡುವ ಮೂಲಕ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ

ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿದಂತ ಕಾರ್ಯಕರ್ತರಿಗೆ ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ವಿಶೇಷವಾಗಿ ಹಳದಿ, ಕೆಂಪು ಕನ್ನಡದ ಬಾವುಟದ ಪೇಟವನ್ನು ಧರಿಸಲಾಗಿತ್ತ. ನಂತರ ಸಾರ್ವಜನಿಕವಾಗಿ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು ಹಾಗೂ ನೆರೆದಿದ್ದ ಸಾರ್ವಜನಿಕರಿಗೆ ಪ್ರೀತಮ್ ಮೆಲೋಡಿಸ್ ಆರ್ಕೆಸ್ಟ್ರಾ ಅವರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಿಕಾರಿಪುರದ ಪದಾಧಿಕಾರಿಗಳು ಸಾಗರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶಿವಮೊಗ್ಗ ಜಿಲ್ಲೆಯ ಮಹಿಳಾ ಘಟಕದ ಅಧ್ಯಕ್ಷರಾದ ಕವಿತಾ ಶ್ರೀರವರು ಅಚ್ಚುಕಟ್ಟಾಗಿ ಕಾರ್ಯಕ್ರಮದ ನಿರ್ವಹಣೆ ನೆರವೇರಿಸಿದರು ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಜಿಲ್ಲಾ ಘಟಕದ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.

Continue Reading

ಶಿವಮೊಗ್ಗ | ಅಪಘಾತದಲ್ಲಿ ಮೃತರಾಗಿದ್ದ ಕೆಎಸ್‌ಆರ್‌ಟಿಸಿ ಸಿಬ್ಬಂದಿಯ ಕುಟುಂಬಕ್ಕೆ 1 ಕೋಟಿ ಪರಿಹಾರ

ಈ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗೀಯ ನಿಯಂತ್ರಕ ಟಿ.ಆರ್. ನವೀನ್, ಎಸ್‌ಬಿಐ ಅಧಿಕಾರಿಗಳು ಹಾಗೂ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಹವಾಮಾನಾಧಾರಿತ ಬೆಳೆವಿಮೆ ನಿರ್ಧರಣೆ ನ್ಯೂನತೆ ಸಮರ್ಪಕಗೊಳಿಸಿ : ಸಂಸದ ಬಿ.ವೈ.ಆರ್ ಸೂಚನೆ

ಒಂದೊಮ್ಮೆ ನೆರೆಯ ಗ್ರಾಮ ಪಂಚಾಯಿತಿಗಳಲ್ಲಿನ ಮಳೆ ಪ್ರಮಾಣವನ್ನು ಗುರುತಿಸುವುದಾದರೆ ರಸ್ತೆಯ ದೂರವನ್ನಾಧರಿಸಿ ಅಥವಾ ವೈಮಾನಿಕ ದೂರವನ್ನು ಅಂದಾಜಿಸಿ ಮಳೆಯ ಮಾಪನ ಕೇಂದ್ರವನ್ನು ಗುರುತಿಸಲಾಗುವುದು ಎಂಬ ಬಗ್ಗೆ ಅಧಿಕಾರಿಗಳಲ್ಲಿ ನಿಖರವಾದ ಮಾಹಿತಿ ಇಲ್ಲ. ಮಲೆನಾಡು, ಅರೆಮಲೆನಾಡು ಮತ್ತು ಬಯಲುಸೀಮೆ ಪ್ರದೇಶಗಳಲ್ಲಿ ಮಳೆ ಪ್ರಮಾಣ, ದತ್ತಾಂಶ ಸಂಗ್ರಹಣೆಯಲ್ಲಿನ ನ್ಯೂನತೆಗಳಂತಹ ಅವೈಜ್ಞಾನಿಕವಾದ ಕಾರಣಗಳಿಂದಾಗಿ ಸಂತ್ರಸ್ಥ ರೈತರಿಗೆ ಶೋಷಣೆ ಮಾಡುತ್ತಿರುವುದು ಸೂಕ್ತವಲ್ಲ ಎಂದ ಅವರು, ಸಂಬಂಧಿಸಿದ ಇಲಾಖೆಗಳ ಹಾಗೂ ವಿಮಾ ಕಂಪನಿಗಳ ಅಧಿಕಾರಿಗಳು ಕೂಡಲೇ ಗಮನಹರಿಸಿ, ಅಸಮರ್ಪಕ ವಿಮಾ ಮೊತ್ತದ ವಿತರಣೆಯನ್ನು ಸರಿಪಡಿಸಿಕೊಂಡು […]

Continue Reading

ಶಿವಮೊಗ್ಗ | ಸಮಾಜಸೇವಕ ಪ್ರಫುಲ್ಲ ಚಂದ್ರ ಹುಟ್ಟುಹಬ್ಬದ ಪ್ರಯುಕ್ತ ಅಂಧ ಮಕ್ಕಳಿಗೆ ಊಟ ಹಾಗೂ ಸಿಹಿ ವಿತರಣೆ

ಶಿವಮೊಗ್ಗ ಜಿಲ್ಲಾ ಪತ್ರಿಕಾ ಒಕ್ಕೂಟದ ಜಿಲ್ಲಾಧ್ಯಕ್ಷರು ಹಾಗೂ ಜೀವನ್ ನಾಗರಾಜ್ ರವರು ಪ್ರಫುಲ್ಲ ಚಂದ್ರ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಪ್ರಫುಲ್ಲಚಂದ್ರ ರವರು ಮಲೆನಾಡು ಆರ್ ಎಂ ಸಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷರು. ಹಿಂದೂ ಜನಜಾಗೃತಿ ವೇದಿಕೆ ಸದಸ್ಯರು. ಹಿಂದೂ ಸಮನ್ವಯ ಸಮಿತಿ ಸದಸ್ಯರು. ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿಯಾಗಿ ಸುಮಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು ಇವರು ಸಕ್ರಿಯವಾಗಿ ಕೆಲ ಹೋರಾಟಗಳಲ್ಲಿ ಭಾಗವಹಿಸಿ ನಗರದಲ್ಲಿಡೆ ಚಿರಪರಿಚಿತರಾಗಿದ್ದು ಇವರ ಈ ಸೇವೆ ಹೀಗೆ […]

Continue Reading

ಶಿವಮೊಗ್ಗ | ರಾಜ್ಯ ಸರ್ಕಾರದ ಬೆಳೆ ವಿಮೆ ಧೋರಣೆ ಕುರಿತು ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ಅಂಕಿ ಅಂಶ ಬಿಡುಗಡೆ

ಸ್ಯಾಟಲೈಟ್ ಸರ್ವೆಯನ್ನು ಬೆಳೆ ಬೆಳೆದಿರುವ ಮೊದಲೇ ಅವರೇ ಮುಂಚಿತವಾಗಿ ನಿಗಧಿ ಪಡಿಸಿದ ಜಾಗದಲ್ಲಿ ಸರ್ವೇ ಮಾಡಲಾಗುತ್ತಿದ್ದು ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಒಟ್ಟು ರೈತರು 15192ಜಮಾ ಆಗಿರುವ ಮೊತ್ತ 2234.38 ಲಕ್ಷ,ಸತತ ಮೇ ತಿಂಗಳಿನಿಂದ ಅತಿ ಹೆಚ್ಚು ಮಳೆಗೆ ಹಾನಿಯಾಗಿ ತೊಂದರೆ ಅನುಭವಿಸಿದ್ದು, ಕಲ್ಮನೆ ಪಂಚಾಯ್ತಿಯಲ್ಲಿ ಈ ವರ್ಷ ಅತೀ ಹೆಚ್ಚಿನ ಮಳೆಯಾಗಿದ್ದು ಗುಂಟೆ 31 ರೂ ಬೆಳೆ ವಿಮೆ ಪರಿಹಾರ ನೀಡಿರುತ್ತೀರಿ. ತೊಗರ್ಸಿ ಮತ್ತು ಹರಿಗಿ ಪಂಚಾಯ್ತಿಯ ವ್ಯಾಪ್ತಿಯಲ್ಲಯೂ ಕೂಡ ಕಲ್ಮನೆ […]

Continue Reading

ಶಿವಮೊಗ್ಗ | ಖ್ಯಾತ ಸ್ತ್ರೀ ರೋಗ ತಜ್ಞೆ ಹಾಗೂ ಅವರ ಪುತ್ರ ಆತ್ಮಹತ್ಯೆಗೆ ಶರಣು

ಕಳೆದ ಒಂದೂವರೆ ವರ್ಷದ ಹಿಂದೆ ಅಕಾಶ್‌ ಅವರ ಪತ್ನಿ ನವ್ಯಶ್ರೀ ಇದೇ ಮನೆಯ ಕೆಳಭಾಗದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದರಿಂದ ಆಕಾಶ್‌ ಮತ್ತು ಡಾ. ಜಯಶ್ರೀ ಅವರು ತೀವ್ರ ಆಘಾತಕ್ಕೊಳಗಾಗಿದ್ದರು. ಕಳೆದ ಮೇ ತಿಂಗಳಲ್ಲಿ ಆಕಾಶ್‌ಗೆ ಮತ್ತೊಂದು ಮದುವೆಯಾಗಿತ್ತು ಎಂದು ತಿಳಿದು ಬಂದಿದೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Continue Reading

ಎಂ ಶ್ರೀಕಾಂತ್ ಎಂಬ ಶಿವಮೊಗ್ಗದ ಆಪತ್ಬಾಂಧವ ..!!

ಈ ಮೂಲಕ ಆಸ್ಪತ್ರೆಯ ಬಿಲ್ ಪಾವತಿ ಮಾಡದೆ ಆಸ್ಪತ್ರೆಯಲ್ಲಿ ಉಳಿದಿದ್ದ ನಿರ್ದೇಶಕ ಸಂಗೀತ ಸಾಗರ್ ಮೃತ ದೇಹ ಕುಟುಂಬಸ್ಥರಿಗೆ ಸಿಗುವಲ್ಲಿ ನೆರವಾಗಿದ್ದಾರೆ. ಎಂ ಶ್ರೀಕಾಂತ್ ಪ್ರಸ್ತುತ ರಾಜಕೀಯವಾಗಿ ಶಿವಮೊಗ್ಗ ಡಿ ಸಿ ಸಿ ಬ್ಯಾಂಕ್ ನಿರ್ದೇಶಕರಾಗಿದ್ದಾರೆ. ಶಿವಮೊಗ್ಗ ನಗರದಲ್ಲಿ ರಾಜಕೀಯವಾಗಿ ಹಲವು ವರ್ಷಗಳಿಂದ ಸಕ್ರಿಯವಾಗಿದ್ದಾರೆ. ಇಂದು ಶ್ರೀಕಾಂತ್ ಅವರ ನೀಡಿದ ಸಹಾಯಹಸ್ತಕ್ಕೆ ಪಾತ್ರಧಾರಿ ಚಲನಚಿತ್ರದ ತಂಡದವರಾದ ಡೇವಿಡ್, ಕೃಷ್ಣ ನೀಲಿ, ಮಮತಾ ಶ್ರೀನಿವಾಸ್, ನಿರ್ಮಾಪಕ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಪತ್ರಕರ್ತ ರಾಜೇಶ್ ಮೊದಲಾದವರು ಮಾನವೀಯ ಗುಣಕ್ಕೆ […]

Continue Reading

ಶಿವಮೊಗ್ಗ | ಸುವರ್ಣ ನ್ಯೂಸ್ ರಾಜೇಶ್ ಕಾಮತ್ ಅವರ ಸಹಾಯದಿಂದ ಕೊನೆಗೂ ದೊರಕಿದ ನಿರ್ದೇಶಕರ ಮೃತದೇಹ

ನಂತರ ಹಣ ಕಟ್ಟಲು ಸಾಧ್ಯವಾಗದ ಕುಟುಂಬಸ್ಥರ ಮತ್ತು ಚಿತ್ರತಂಡದವರ ಪರಿಸ್ಥಿತಿ ಮನಗಂಡು ಆಸ್ಪತ್ರೆಯ ಬಿಲ್ ಕಟ್ಟಲು ನಡೆಸಿದ ಅವಿರತ ಪ್ರಯತ್ನದಿಂದ ಮೃತ ದೇಹ ಆಸ್ಪತ್ರೆಯಿಂದ ಪಡೆಯುವಲ್ಲಿ ಕುಟುಂಬಸ್ಥರು ಯಶಸ್ವಿಯಾಗಿದ್ದಾರೆ. ನಿನ್ನೆ ದಿವಸ ಮ್ಯಾಕ್ಸ್ ಆಸ್ಪತ್ರೆಗೆ ನಿರ್ದೇಶಕರನ್ನು ಕರೆದುಕೊಂಡು ಬಂದಾಗ ಮಾತಾಡುತ್ತ ಇದ್ದರು ಈ ವೇಳೆ ಚಿತ್ರ ತಂಡ ಹೇಗಾದರೂ ಮಾಡಿ ಜೀವ ಉಳಿಸಿ ಎಂದು ಆಸ್ಪತ್ರೆ ವೈದ್ಯರ ಬಳಿ ಅಂಗಲಾಚಿದರು ಇಂತಹ ಸಂದರ್ಭದಲ್ಲಿ ಆಸ್ಪತ್ರೆ ಅವರು ಸಹ ಮಾನವೀಯತೆ ಹಾಗೂ ಜೀವ ಉಳಿಸುವ ಪ್ರಯತ್ನಕ್ಕೆ ಮುಂದಾದರು ಆದರೆ […]

Continue Reading