Tag: ಶಿವಮೊಗ್ಗ
ಶಿವಮೊಗ್ಗ | 10,200 ಕೋಟಿ ಲೂಟಿ ಮಾಡಲು ಶರಾವತಿ ಯೋಜನೆ ಜಾರಿ : ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ
ಬ್ಯಾಟರಿ ಸ್ಟೋರೇಜ್ ತಂತ್ರಜ್ಞಾನವು ಹೆಚ್ಚು ಪರಿಸರಸ್ನೇಹಿಯಾಗಿರುವಾಗ, ಸಾವಿರಾರು ಕೋಟಿ ವೆಚ್ಚದ ಈ ಯೋಜನೆಯು ಜನರ ಮೇಲೆ ಅನಗತ್ಯ ಆರ್ಥಿಕ ಹೊರೆ ಮತ್ತು ಪರಿಸರ ನಾಶಕ್ಕೆ ಕಾರಣವಾಗಲಿದೆ. ಈಗಾಗಲೇ ಶರಾವತಿ ಯೋಜನೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳು ಈ ಯೋಜನೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಅವರು ದೂರಿದರು. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮಾತನಾಡಿ, ಇದು ಭೂಮಿಯ ಮೇಲೆ ನಡೆಯುತ್ತಿರುವ ಅತ್ಯಾಚಾರ ಮತ್ತು 10,200 ಕೋಟಿ ರೂ. ಲೂಟಿ ಮಾಡುವ ಯೋಜನೆಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರದ ಅಂತಿಮ ಅನುಮೋದನೆ ಇನ್ನೂ […]
Continue Readingಶಿವಮೊಗ್ಗ | ಶಾಸಕ ಚನ್ನಬಸಪ್ಪರಿಂದ ಕೊಳಚೆ ಪ್ರದೇಶಗಳ ಅಗತ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಭೇಟಿ ಪರಿಶೀಲನೆ
ಈ ಜಂಟಿ ಪರಿಶೀಲನೆ ಕೊಳಚೆ ಪ್ರದೇಶಗಳ ನಿವಾಸಿಗಳ ಹಕ್ಕುಗಳ ರಕ್ಷಣೆಯ ಜೊತೆಗೆ, ಶಾಶ್ವತ ಪುನರ್ವಸತಿ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ನಗರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಂದಿನ ಸ್ಪಷ್ಟ ಮತ್ತು ಪರಿಣಾಮಕಾರಿ ಕ್ರಮಗಳಿಗೆ ದಿಕ್ಕು ನೀಡುವ ಮಹತ್ವದ ಹೆಜ್ಜೆಯಾಗಿದ್ದು, ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಶೀಘ್ರವೇ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ.
Continue Readingಶಿವಮೊಗ್ಗ | ಇಲ್ಯಾಸ್ ನಗರ ನಿವಾಸಿಗಳಿಂದ ಪಾಲಿಕೆ ಆಯುಕ್ತರಿಗೆ ಮೂಲಭೂತ ಸೌಕರ್ಯ ಒದಗಿಸಲು ಕೋರಿ ಮನವಿ ಸಲ್ಲಿಕೆ
ನಿವಾಸಿಗಳು ಮಾತನಾಡಿ, ಕೆಲ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು, ಮಳೆಗಾಲದಲ್ಲಿ ನೀರು ನಿಲ್ಲುವ ಪರಿಸ್ಥಿತಿ ಉಂಟಾಗುತ್ತಿದೆ. ಚರಂಡಿಗಳ ಕೊರತೆ ಹಾಗೂ ಸರಿಯಾದ ನೀರು ಹರಿವಿನ ವ್ಯವಸ್ಥೆ ಇಲ್ಲದಿರುವುದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಇದಕ್ಕೂ ಜೊತೆಗೆ ಕುಡಿಯುವ ನೀರಿನ ಸರಬರಾಜು, ಬೀದಿ ದೀಪಗಳ ಅಳವಡಿಕೆ, ಕಸ ವಿಲೇವಾರಿ ವ್ಯವಸ್ಥೆ ಹಾಗೂ ಸ್ವಚ್ಛತೆ ಸೇರಿದಂತೆ ಕೆಲವು ಮುಖ್ಯ ಸಮಸ್ಯೆಗಳ ಬಗ್ಗೆ ಸಹ ಚರ್ಚಿಸಲಾಯಿತು.ಅದೇ ವೇಳೆ, ಇಲ್ಯಾಸ್ ನಗರ ಪ್ರದೇಶದಲ್ಲಿ ಅನಧಿಕೃತವಾಗಿ ಒಂದು ಮೊಬೈಲ್ ಟವರ್ […]
Continue Readingಸಾಗರ | KSRTC ಬಸ್ ಬಂದ ಖುಷಿಯಲ್ಲಿ ಗ್ರಾಮಸ್ಥರು ; ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಅಭಿನಂದನೆ ಸಲಿಕೆ
ತಮ್ಮೂರಿಗೆ ಬಸ್ ಬಂದ ಖುಷಿಯಲ್ಲಿ ಕೋಟೆಕೊಪ್ಪ ಸೇರಿದಂತೆ ಆ ಭಾಗದ ಎಲ್ಲಾ ಗ್ರಾಮಸ್ಥರು ಸಾಗರ ಶಾಸಕರು ಮತ್ತು ಕರ್ನಾಟಕ ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಹಾಗೂ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.
Continue Readingಶಿವಮೊಗ್ಗ | ಎಸ್ಸಿ /ಎಸ್ಟಿ ಅನುದಾನ ವರ್ಗಾವಣೆ ವಿರೋಧಿಸಿ ; ದಲಿತ ಸಂಘರ್ಷ ಸಮಿತ ಎಂ. ಗುರುಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ
ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ಜಿಲ್ಲಾ ಸಂಚಾಲಕ ಎಂ. ಏಳುಕೋಟಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.
Continue Readingಶಿವಮೊಗ್ಗ | ಅಂತರರಾಜ್ಯ ದರೋಡೆಕೋರರನ್ನು ಬಂಧಿಸಿದ ವಿನೋಬನಗರ ಠಾಣೆ ಪೊಲೀಸರು
ಅರಸು ಅಲಿಯಾಸ್ ವಲ್ಲರಸು ಆರ್ (25): ತಿರುವಣ್ಣಾಮಲೈ ಜಿಲ್ಲೆ, ತಮಿಳುನಾಡು. ಕಾಲು ಅಲಿಯಾಸ್ ಇಬ್ರಾಹಿಂ ಪಾಶಾ (40): ಜೆ.ಜೆ.ಆರ್ ನಗರ, ಬೆಂಗಳೂರು. ಕೇಶವನ್ (43): ಸೇಲಂ ಜಿಲ್ಲೆ, ತಮಿಳುನಾಡು. ಸತೀಶ್ ಕುಮಾರ್ (40): ಹೊಸೂರು ಮೂಲದವರು, ಹಾಲಿ ವಾಸ ಅತ್ತಿಬೆಲೆ, ಬೆಂಗಳೂರು. ದಿನಾಂಕ 18/11/2025 ರಂದು ಮಧ್ಯಾಹ್ನ ವಿನೋಬನಗರದ 60 ಅಡಿ ರಸ್ತೆಯ 16ನೇ ಕ್ರಾಸ್ನಲ್ಲಿ ಶ್ರೀಮತಿ ಹೊನ್ನಮ್ಮ ಎಂಬುವವರು ನಡೆದುಕೊಂಡು ಹೋಗುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬರು ಅವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಬೈಕ್ನಲ್ಲಿ ಪರಾರಿಯಾಗಿದ್ದರು.ಈ ಬಗ್ಗೆ ವಿನೋಬನಗರ […]
Continue Readingಶಿವಮೊಗ್ಗ | ಡಿವೈಡರಗೆ ಆಟೋ ಡಿಕ್ಕಿ ; ಯುವತಿ ಸಾವು
ಹೋಟೆಲ್ ಒಂದರ ಮಾಲೀಕರಾದ ಸುದರ್ಶನ್ ಮತ್ತು ಕುಟುಂಬದವರು ಉಡುಪಿಯ ಹೆಬ್ರಿ ಸಮೀಪದ ಸಂಬಂಧಿಕರ ಮನೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಆಟೋದಲ್ಲಿ ಕುರುವಳ್ಳಿ ಮಾರ್ಗವಾಗಿ ವಾಪಸ್ ಆಗುತ್ತಿದ್ದಾಗ, ನಾಲೂರು ಬಳಿಯ ತಿರುವಿನಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಆಟೋ ಡಿವೈಡರ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋದ ಬಲ ಭಾಗದಲ್ಲಿ ಕುಳಿತಿದ್ದ ನಿಶ್ಮಿತಾ ಶೆಟ್ಟಿ (27) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೋಟೆಲ್ ಮಾಲೀಕ ಸುದರ್ಶನ್ (35) ಮತ್ತು 7 ವರ್ಷದ ಮಗು ಸಂಚಿತ್ ಅವರಿಗೆ ಗಂಭೀರ […]
Continue Reading
