ಶಿವಮೊಗ್ಗ | ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000 ಸರ್ಕಾರಿ ಶಾಲೆಗಳು ಬಂದ್ : ಎಐಡಿಎಸ್ ಓ ಆರೋಪ

ಇದೇ ರೀತಿ ಜಿಲ್ಲೆಯಾದ್ಯಂತ 1518 ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಹೇಳಿದರು. ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರುಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ, ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಕೇವಲ ಶಾಲೆಗಳಷ್ಟೇ ಅಲ್ಲದೆ ರಾಜ್ಯದ ಸಾವಿರಾರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಕೂಡ ಮುಚ್ಚುವ ಅಪಾಯಕ್ಕೆ ಸಿಲುಕಿವೆ ಎಂದರು.ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂಬ ಸರ್ಕಾರದ ಸ್ಪಷ್ಟನೆ ಮತ್ತು ಮಾಧ್ಯಮಗಳೆದುರಿಗೆ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು, ಹೇಳುತ್ತಿರುವ ಮಾತು […]

Continue Reading

ಶಿವಮೊಗ್ಗ | ಹಂದಿ ಹಿಡಿಯಲು ಬಂದವರಿಂದ ನಾಯಿಯ ಕ್ರೂರ ಕೊಲೆ

ಆದ್ದರಿಂದ ಈ ಕೃತ್ಯವೆಸಗಿದವರ ವಿರುದ್ದ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಸೂರಜ್ ತುಂಗನಗರ ಪೊಲೀಸರಿಗೆ ನೀಡಿದ ಲಿಖಿತ ದೂರಿನ ಮೇರೆಗೆ ಗುನ್ನೆ ಸಂಖ್ಯೆ: 0723/2025 ಕಲಂ 11 (1) The Prevention of cruelty to Animal (PCA) Act 1960 & ಕಲಂ 325 ಬಿ ಎನ್ ಎಸ್ ರೀತ್ಯಾ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಳಲಾಗಿದೆ.

Continue Reading

ಶಿವಮೊಗ್ಗ | ಕೆಎಸ್ ಆರ್ ಟಿಸಿ ಬಸ್ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟ

ನಾಡ ಬಾಂಬ್ ಸ್ಫೋಟಗೋಳ್ಳುವ ಮೊದಲು ಕೇವಲ 7 ನಿಮಿಷದ ಹಿಂದೆ 45 ವಿದ್ಯಾರ್ಥಿಗಳು ಬಸ್ಸಿನಿಂದ ಹಿಂದಿನ ಸ್ಟಾಪ್‌ನಲ್ಲಿ ಇಳಿದಿದ್ದರು. ಬಸ್ಸಿನ ಟೈರ್ ಅಂಚಿಗೆ (ರಿಮ್‌ಗೆ) ನಾಡಬಾಂಬ್ ತಗುಲಿ ಸ್ಫೋಟಗೊಂಡಿದ್ದರಿಂದ ದುರಂತದ ಪ್ರಮಾಣ ಕಡಿಮೆ ಆಗಿದೆ. ಒಂದು ವೇಳೆ ಬಾಂಬ್ ಟೈರ್‌ಗಳ ನಡುವೆ ಅಥವಾ ಬಸ್‌ನ ಮುಖ್ಯ ಭಾಗದ ಅಡಿಯಲ್ಲಿ ಸ್ಫೋಟಗೊಂಡಿದ್ದರೆ, ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಭಾರಿ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳು ಸಂಭವಿಸುತ್ತಿದ್ದವು. ಘಟನೆಯ ನಂತರ ಪ್ರತಿಕ್ರಿಯಿಸಿದ ಬಸ್ ಚಾಲಕ ಬಸವರಾಜ್ ಅವರು, ‘ನಾಡಬಾಂಬ್ ಸ್ಫೋಟಕ್ಕೆ ಕಾರಣರಾದವರ ವಿರುದ್ಧ […]

Continue Reading

ಶಿವಮೊಗ್ಗ | ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ ನ್ಯಾಯಾಧೀಶರು

ಭೇಟಿ ಸಮಯದಲ್ಲಿ ಹಾಜರಿದ್ದ ಸಂಚಾರಿ ಪೊಲೀಸ್ ಠಾಣಾಧಿಕಾರಿಗಳು ನೀಡಿದ ವಿವರದಂತೆ ಇಲ್ಲಿಯವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 2,00,508 ಪ್ರಕರಣಗಳು ದಾಖಲಾಗಿದ್ದು ಅದರ ದಂಡದ ಒಟ್ಟು ಮೊತ್ತ ರೂ. 16,33,91,250/- ಆಗಿದ್ದು ಅವುಗಳ ಪೈಕಿ ಒಟ್ಟು 1,527 ಈ ಚಲನ್ ಪ್ರಕರಣಗಳು ಮುಕ್ತಾಯಗೊಂಡಿದ್ದು ಒಟ್ಟು ರೂ. 6,14,750/- ರಷ್ಟು ಹಣ ಪಾವತಿ ಮಾಡಲಾಗಿದೆ. ದಿನಾಂಕ 13.12.2025 ರಂದು ಅಂದರೆ ಇದೇ ತಿಂಗಳ ಎರಡನೇ ಶನಿವಾರದಂದು ರಾಷ್ಟ್ರೀಯ ಲೋಕ ಅದಾಲತ್ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿದ್ದು ಅದರ ಹಿನ್ನೆಲೆಯಲ್ಲಿ […]

Continue Reading

ಶಿವಮೊಗ್ಗ | ಗಾಂಜಾ ವಿರುದ್ಧ ಝೀರೋ ಟಾಲರೆನ್ಸ್ : ಎಸ್ಪಿ ಮಿಥುನ್ ಕುಮಾರ್ ಹೇಳಿಕೆ

ಗಾಂಜಾ ಜಾಗೃತಿ ಕಾರ್ಯಕ್ರಮಗಳನ್ನ ಮಾಡಲಾಗಿದೆ. 2025 ನ.30ರ ತನಕ 613 ಜಾಗೃತಿ ಕಾರ್ಯಕ್ರಮ ಮಾಡಲಾಗುತ್ತಿದೆ. ದೂರು ಬರುವ ಕಡೆ ರ್ಯಂಡಮ್ ದಾಳಿ ನಡೆಸಲಾಗುತ್ತಿದೆ. 929 ಗಾಂಜಾ ದಾಳಿ ನಡೆದಿದೆ. ಸಾರ್ವಜನಿಕರು ಸಹ ಗಾಂಜಾ ಸೇವನೆ ಬಗ್ಗೆ ಮಾಹಿತಿ ನೀಡಿದರೆ ದೂರು ನೀಡಿದವರ ಹೆಸರನ್ನ ಗೌಪ್ಯವಾಗಿ ಇಡಲಾಗುವುದು. ಒಂದು ವೇಳೆ ಠಾಣೆಗೆ ಕೊಡಲು ಇಷ್ಟವಿಲ್ಲದಿದ್ದರೆ ನನಗೆ ನೇರವಾಗಿ ಮಾಹಿತಿ ನೀಡಿ ಎಂದು ತಿಳಿಸಿದರು. 35 ಪ್ರಕರಣವನ್ನ ಪೆಡ್ಲರ್ ವಿರುದ್ದ 80 ಕೇಸ್ ದಾಖಲಿಸಲಾಗಿದೆ. ಗಾಂಜಾ ಖರೀದಿಸುವ ಜಾಗಕ್ಕೂ ನಮ್ಮ […]

Continue Reading

ಶಿವಮೊಗ್ಗ | ಬಸಮ್ಮ ಕೊಲೆ ಕೇಸ್ ರಿವೀಲ್ ; ಪಕ್ಕದಲ್ಲೇ ಇರುತ್ತಾರೆ ಹಂತಕರು ಎಚ್ಚರ..!

ಈ ಪ್ರಕರಣದಲ್ಲಿ ತಾಂತ್ರಿಕ ಸಾಕ್ಷ್ಯ ಮತ್ತು ಇತರೆ ಸಾಕ್ಷಿಗಳನ್ನು ಆಧಾರವಾಗಿಟ್ಟುಕೊಂಡು, ನಿಜವಾದ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆ ವಿಶೇಷ ತಂಡ ರಚಿಸಿರುತ್ತದೆ. ಈ ವೇಳೆ ಸಿಕ್ಕಿಬಿದ್ದ ಹಂತಕರು, ಪ್ರಕರಣದ ಆರೋಪಿತರಾಗಿ ಎ1 ಎಂ.ಅಮಾನ್ ಸಿಂಗ್ 4 ಮುನ್ನಾ @ ಸುಜಾನ್ ,( 21 ವರ್ಷ), ಮತ್ತು ಎ2.ವಿಕಾಸ್ (21 ವರ್ಷ), ರವರುಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿರುತ್ತಾರೆ. ಈ ಆರೋಪಿಗಳು ಮೃತೆ ಬಸಮ್ಮ ಅವರ ನೆರೆ ಹೊರೆಯವರು ಆಗಿದ್ದು. ಬಸಮ್ಮ ಮನೆಯಲ್ಲಿ ಒಂಟಿ ಇರುವುದನ್ನು ಗಮನಸಿ […]

Continue Reading

ಶಿವಮೊಗ್ಗ | ಸಫಾಯಿ ಕರ್ಮಚಾರಿ ಆಯೋಗ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ, ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಇದಕ್ಕೆ ಪೂರಕವಾಗಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಸ್ಪಂದಿಸಿರುತ್ತಾರೆ ಎಂಬ ಮಾಹಿತಿಯಾಗಿದೆ.

Continue Reading