ಭದ್ರಾವತಿ | ಹಳೇ ದ್ವೇಷ ಹಿನ್ನಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ವಿಶ್ವನಾಥ್ ಭದ್ರಾವತಿ ಪ್ರದೇಶದಲ್ಲಿ “ಇಸ್ಪೀಟ್ ಕಿಂಗ್” ಎಂದೇ ಪರಿಚಿತರಾಗಿದ್ದು, ಇಸ್ಪೀಟ್ ಮತ್ತು ಇತರೆ ವಿಚಾರಗಳಿಗೆ ಸಂಬಂಧಿಸಿದ ವೈಷಮ್ಯವೇ ದಾಳಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ದಾಳಿಯ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಘಟನೆ ಕುರಿತು ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕ ಸಂಗಮೇಶ ಪುತ್ರ ಬಸವ ಅವರ ಆರೋಪ : ಮುದ್ದೆ @ ವಿಶ್ವನಾಥ್ ಹಲ್ಲೆ […]

Continue Reading

ಶಿವಮೊಗ್ಗ | ಜಿಲ್ಲೆಯಲ್ಲಿ ಕಪ್ಪುಸ್ಥಳಗಳನ್ನು ಗುರುತಿಸಿ, ತಕ್ಷಣ ಸುರಕ್ಷತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿರಿಂದ ಕಟ್ಟುನಿಟ್ಟಿನ ಸೂಚನೆ

ಶಿವಮೊಗ್ಗ-ಸಾಗರ ರಸ್ತೆಯ ಹಲವು ಕಡೆಗಳಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಕೆಲವು ಆಯ್ದ ಸ್ಥಳಗಳಲ್ಲಿ ಅರಣ್ಯ ಇಲಾಖೆಯ ಅರಣ್ಯ ಇಲಾಖೆಯಿಂದ ನಿರಾಕ್ಷೇಪಣ ಪತ್ರದ ಅಗತ್ಯವಿದ್ದು, ಅವುಗಳ ಸಮಸ್ಯೆಯನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದ ಅವರು, ಕಾಮಗಾರಿ ಕೈಗೊಂಡ ಪ್ರದೇಶಗಳಲ್ಲಿ, ತಿರುವುಗಳಲ್ಲಿ ಸೂಚನಾ ಫಲಕಗಳನ್ನು, ನಿಯಂತ್ರಕ ತಡೆಗೋಡೆಗಳನ್ನು ತಾತ್ಕಾಲಿಕವಾಗಿ ನಿರ್ಮಿಸುವಂತೆಯೂ ಸೂಚಿಸಿದರು. ಇದರಿಂದಾಗಿ ಸಂಭಾವ್ಯ ಸಾವು-ನೋವುಗಳನ್ನು ನಿಯಂತ್ರಿಸಬಹುದಾಗಿದೆ ಎಂದರು. ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್‌ವರಿಷ್ಟಾಧಿಕಾರಿ ಬಿ.ನಿಖಿಲ್‌ಅವರು ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯ 28, ಲೋಕೋಪಯೋಗಿ ಇಲಾಖೆಯ […]

Continue Reading

ಶಿವಮೊಗ್ಗ | ಬೇಳೂರು ಗೋಪಾಲಕೃಷ್ಣರಿಗೆ ಸಚಿವ ಸ್ಥಾನ ನೀಡಿ ; ಸಾಗರ ಕಾಂಗ್ರೆಸ್‌ ಮುಖಂಡರ ಒಕ್ಕೊರಲ ಒತ್ತಾಯ

ಸಾಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕಲಸೆ ಚಂದ್ರಪ್ಪ ಅವರು ಮಾತನಾಡಿ, ಮಧುಬಂಗಾರಪ್ಪ ಅವರೂ ನಮ್ಮ ನಾಯಕರು. ಮೂರು ವರ್ಷ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಈಗ ಬೇಳೂರು ಗೋಪಾಲಕೃಷ್ಣ ಅವರಿಗೆ ಅವಕಾಶ ನೀಡಬೇಕೆಂಬುದು ನಮ್ಮ ಮನವಿಯಾಗಿದೆ. ಬೇಳೂರು ಯುವಜನರ ಆಕರ್ಷಣೆಯ ಕೇಂದ್ರವಾಗಿದ್ದಾರೆ. ಅವರಿಂದ ಪಕ್ಷ ಇನ್ನಷ್ಟು ಬಲಿಷ್ಠವಾಗುತ್ತದೆ. ಮೂರು ಬಾರಿ ಶಾಸಕರಾಗಿರುವ ಅವರನ್ನು ಗುರುತಿಸಲು ಇದೊಂದು ಅವಕಾಶವಾಗಿದೆ. ಸಾಗರ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಬೇಕಿರುವ ಕೆಲಸಗಳು ಹೆಚ್ಚಿವೆ. ಅವರಿಗೆ ಅವಕಾಶ ನೀಡಬೇಕು. ಈ ಸಂಬಂಧ ಪಕ್ಷದ ನಾಯಕರನ್ನು ತಾಲೂಕು […]

Continue Reading

ಶಿವಮೊಗ್ಗ | ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.shivamoggacity.mrc.gov.in, ದೂ. ಸಂ.: 08182-277677/226606 ಗಳನ್ನು ಸಂಪರ್ಕಿಸಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Continue Reading

ಶಿವಮೊಗ್ಗ | ಪರಿಸರ ಸಂರಕ್ಷಣೆಗೆ ಬದ್ಧರಾಗೋಣ : ಪತ್ರಕರ್ತ ವೆಂಕಟೇಶ ಸಂಪ ಅಭಿಮತ

ಇದೇ ಸಂದರ್ಭಲ್ಲಿ ವಿಶ್ವ ಪರಿಸರ ದಿನಾಚರಣೆಯಕವಿಗೊಷ್ಠಿ ಹಮ್ಮಿ ಕೊಳ್ಳಲಾಗಿತ್ತು.ಸುಮಾರು 18 ಕ್ಕು ಹೆಚ್ಚು ಕವಿ ಕವಯತ್ರಿಯರು ಪರಿಸರ ಕುರಿತು ಕವನಗಳ ವಾಚಿಸಿದರು.. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕವಯತ್ರಿ ಸುಮಾ ಕಳಸಾಪುರ, ರಾಯಲ್ ಡೈಮೆಂಡ್ ಶಾಲೆಯ ಅರುಣ್ ಮಾತಾನಾಡಿದರು.ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಕವಯತ್ರಿ ಅನಿತಾ ಸೂರ್ಯ ರವರು ಎಲ್ಲರ ಕವಿತೆಗಳ ಬಗ್ಗೆ ವಿಶ್ಲೇಷಣೆಯನ್ನು ಸುಂದರವಾಗಿ ನೀಡಿದರು. ಹಾಲೇಶಪ್ಪ. ಸoಚಾರಿ ಪೋಲಿಸ್ ಹೆಡ್ ಕಾನ್ಸ್ಟೇಬಲ್ ಭದ್ರಾವತಿ ಇವರ ಜೀವಪರ ಪರಿಸರಪರ ಕಾಳಜಿಯ ಸೇವೆಗೆ ಪರಿಸರ ಸೇವಾರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು‌. […]

Continue Reading

ಶಿವಮೊಗ್ಗ | ವಾಹನ ಸವಾರರಿಗೆ ಸುವರ್ಣಾವಕಾಶ ; ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಿಯಾಯಿತಿ

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಸದ್ಯ ಈ ಅವಧಿಗೆ ಸಂಬಂಧಿಸಿದ ಒಟ್ಟು 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ. ದಂಡ ಪಾವತಿಯ ಅವಧಿ: ಅರ್ಹ ವಾಹನ ಮಾಲೀಕರು ದಿನಾಂಕ: 21-06-2026 ರಿಂದ 10-07-2026 ರೊಳಗೆ ಈ ರಿಯಾಯಿತಿಯನ್ನು ಬಳಸಿಕೊಂಡು ದಂಡ ಪಾವತಿಸಿ, ತಮ್ಮ ಪ್ರಕರಣಗಳನ್ನು ಮುಕ್ತಾಯಗೊಳಿಸಿಕೊಳ್ಳಬಹುದಾಗಿದೆ. ವಾಹನ ಮಾಲೀಕರು ಈ ನಿಗದಿತ ಅವಧಿಯೊಳಗೆ ರಿಯಾಯಿತಿಯ ಲಾಭವನ್ನು ಪಡೆದುಕೊಂಡು ಸಹಕರಿಸಬೇಕಾಗಿ ಅವರು ಕೋರಿದ್ದಾರೆ.

Continue Reading

ಶಿವಮೊಗ್ಗ | ‘ಮಾಕ್ ಡ್ರಿಲ್’ (ಅಣಕು ಪ್ರದರ್ಶನ) ಯಶಸ್ವಿ

ದಾಳಿಯಿಂದ ಕಟ್ಟಡಗಳು ಧರಾಶಾಯಿಯಾದಾಗ ಸಾರ್ವಜನಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದು, ಅವಶೇಷಗಳಡಿ ಸಿಲುಕಿದವರನ್ನು ಹುಡುಕಿ ರಕ್ಷಿಸುವುದು ಹಾಗೂ ಗಾಯಾಳುಗಳಿಗೆ ತಕ್ಷಣವೇ ತಾತ್ಕಾಲಿಕ ವೈದ್ಯಕೀಯ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸುವ , ನಿರಾಶ್ರಿತರ ಕೇಂದ್ರಕ್ಕೆ ಕಳುಹಿಸು, ನಂತರ ಸ್ಥಳ ಪರಿಶೀಲನೆ ಕೈಗೊಳ್ಳುವ, ಐಇಡಿ ಲಭ್ಯವಾಗಿದ್ದು, ಬಾಂಬ್ ಕಿಲ್ಲರ್ ನ್ನು‌ ತೆಗೆದು ಸೇಫ್ ಡಿಸ್ ಪೋಸಬಲ್ ಏರಿಯಾ ಗೆ ತರಲಾದ ಹಾಗೂ ಬಿಡಿಎಸ್ ಅಧಿಕಾರಿ‌ಗಳು‌ಮತ್ತು ಸೊಕೊ‌ ತಂಡ ಕಾರ್ಯಾಚರಣೆ ಕುರಿತು ಉನ್ನತ ಅಧಿಕಾರಿಗಳಿಗೆ ವರದಿ‌ ನೀಡಿದ ಹಾಗೂ […]

Continue Reading