ಶಿವಮೊಗ್ಗ | ಸಾರ್ವಜನಿಕರ ಸುರಕ್ಷಿತ ಓಡಾಟಕ್ಕೆ ಅಂಡರ್ ಪಾಸ್ ನಿರ್ಮಾಣಕ್ಕೆ ಸೂಚನೆ : ಬಿ.ವೈ. ರಾಘವೇಂದ್ರ

ಈಗಾಗಲೇ ನಗರದಲ್ಲಿ ಶಿವಪ್ಪ ನಾಯಕ ಮತ್ತು ಅಮೀರ್ ಅಹಮದ್ ಸರ್ಕಲ್ ನಲ್ಲಿ ಅಂಡರ್ ಪಾಸ್ ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ಪ್ಯಾಸೇಜ್ ನೀರು ಒಳ ಬರುವುದರಿಂದ ಇದನ್ನು ಮುಚ್ಚಲಾಗಿದೆ. ಅದನ್ನು ಕೂಡಲೇ ಪರಿಶೀಲಿಸಿ ಮಳೆಗಾಲ ಹೊರತುಪಡಿಸಿ ಉಳಿದ ದಿನಗಳಲ್ಲಿ ಅಂಡರ್‌ಪಾಸ್‌ಗಳನ್ನು ತೆರೆದು ಸಾರ್ವಜನಿಕರಿಗೆ ಸುಗಮವಾಗಿ ರಸ್ತೆ ದಾಟಲು ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು. ಶಿವಮೊಗ್ಗದ ಶಾಂತಮ್ಮ ಲೇಔಟ್ ಮಾರ್ಗವಾಗಿ ಚಿತ್ರದುರ್ಗ ಹೋಗುವ ರಸ್ತೆ ಹಾಗೂ ಗುಂಡಪ್ಪ ಶೆಡ್ ರಸ್ತೆಯಲ್ಲಿ ಈಗಾಗಲೇ ಅಂಡರ್‌ಪಾಸ್ ಮಾಡಲು ತೀರ್ಮಾನಿಸಿದ್ದು, ಮರ ಕಡಿತ ಬಾಕಿ ಇದೆ. […]

Continue Reading

ಶಿವಮೊಗ್ಗದ ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜು ಪ್ರಾಂಶುಪಾಲರಾದ ಸುರೇಶ್. ಬಿ. ಎಸ್ ರವರಿಗೆ ಮಾತೃ ವಿಯೋಗ

ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಹಾಗೂ ಸಂಬಂಧಿತ ಎಲ್ಲಾ ವಿಧಿವಿಧಾನಗಳನ್ನು ದಿನಾಂಕ 04-01-2026 ಮಧ್ಯಾಹ್ನ 1:00 ರಿಂದ 2:00 ಗಂಟೆಯೊಳಗೆ ಬೇಹಳ್ಳಿ (ಅಬ್ಬಿ), ಹೊಸನಗರ ತಾಲ್ಲೂಕಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ

Continue Reading

ಶಿವಮೊಗ್ಗ | ಭದ್ರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

ಸದಸ್ಯರಾದ ಸಿದ್ದಪ್ಪ, ಪ್ರಭಾಕರ್, ಮಂಜಪ್ಪ ಜಗದೀಶಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ಅಡುಗೆ ಸಿಬ್ಬಂದಿ ನೇತ್ರಾವತಿ ಕವಿತಾ, ಶಿಲ್ಪ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿನಿಯರಾದ ಹೇಮಾವತಿ, ಯಶಸ್ವಿನಿ ಮತ್ತು ಬಿಂದು ಪ್ರಾರ್ಥನೆ ನೆರವೇರಿಸಿದರು. ಶಿಕ್ಷಕಿ ವನಿತಾ ಸ್ವಾಗತಿಸಿದರು. ಕೃಷ್ಣಮೂರ್ತಿ ಕಾರ್ಯಕ್ರಮ ನಿರೂಪಿಸಿ, ದೀಪಾ ವಂದಿಸಿದರು.

Continue Reading

ಶಿವಮೊಗ್ಗ | ಶಾಲಾ, ಕಾಲೇಜುಗಳಲ್ಲಿ ಅಶ್ಲೀಲ ಗೀತೆಗಳ ನೃತ್ಯಕ್ಕೆ, ಅವಕಾಶ ನೀಡಬಾರದು : ಕರವೇ ಸ್ವಾಭಿಮಾನಿ ಬಣ ಮನವಿ

ಹಾಗೂ ಶಿಕ್ಷಣ ಸಚಿವರು ಈ ವಿಚಾರವಾಗಿ ಸೂಕ್ತ ಆದೇಶವನ್ನು ತಕ್ಷಣವೇ ಹೊರಡಿಸಬೇಕೆಂದು ಸಂಘಟನೆಯು ಆಗ್ರಹಿಸುತ್ತದೆ ಎಂದಿದೆ. ಈ ಮೇಲ್ಕಂಡ ವಿಚಾರ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಉಪನಿರ್ದೇಶಕರಿಗೆ ಮತ್ತು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕರವೇ ಸ್ವಾಭಿಮಾನಿ ಬಣ ಮನವಿ ನೀಡಿದೆ. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಎಚ್ಎಸ್ ರವರು, ಜಿಲ್ಲಾ ಉಪಾಧ್ಯಕ್ಷರಾದ ಮುಜಿಬುಲ್ಲ, ವಿಜಯ್ ಕುಮಾರ್ .ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ,ವಿಜಯಕುಮಾರ್, ಮಹಿಳಾ ಅಧ್ಯಕ್ಷರಾದ ಕವಿತಾ ಸಿ, ಜ್ಯೋತಿ ಎನ್, ಪದ್ಮ ಎನ್, ನೂರುಲ್ಲಖಾನ್, […]

Continue Reading

ಶಿವಮೊಗ್ಗ | ಬೇಕರ್ಸ್ ಮಾಫಿಯ ; ಎ ಸಿ ಸತ್ಯನಾರಾಯಣ ನೇತೃತ್ವದಲ್ಲಿ ಮುಂದುವರೆದ ದಾಳಿ

ಅದರಂತೆ ಸಿಹಿ ಹಾಗೂ ಖಾರ ತಿಂದಿಗಳ ಮೇಲೆ ಲೇಬಲ್ ಹಾಕದೆ ಪ್ಯಾಕ್ ಮಾಡದೇ, ಶುಚಿತ್ವ ಉಲ್ಲಂಘನೆ, Manufacturing Date ಹಾಕದೆ, Best Before Use( Expiry Date) ಮಾಹಿತಿ ಇಲ್ಲದೆ ಮಾರಾಟ ಮಾಡುತಿದ್ದ, ತಿಂಡಿ ತಿನಿಸುಗಳನ್ನ ನಾಶ ಮಾಡಲಾಗಿದೆ. ನಂತರ ಸಂಸ್ಥೆ ಮಾಲೀಕರಿಗೆ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ. ಈ ಹಿಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಬೇಕರ್ಸ್ ಮಾಫಿಯ ಸಂಬಂಧ ಪ್ರಸ್ತುತ ದಾಳಿ ಮುಂದುವರೆದಿದೆ

Continue Reading

ಶಿವಮೊಗ್ಗ | ತೀರ್ಥಹಳ್ಳಿಯ ಬಸವನಗದ್ದೆ ಶಾಲೆಯ ಮುಖ್ಯ ಶಿಕ್ಷಕನ ಉಪಟಳಕ್ಕೆ ಬೇಸತ್ತ ಶಿಕ್ಷಕಿ : DDPI ಮೌನವೇಕೆ?

ಶಿಕ್ಷಕಿಗೆ ಸತತ ಕಿರುಕುಳ ನೀಡಿದ್ದರಿಂದ ಶಿಕ್ಷಕಿ ಬೇರೆ ಶಾಲೆಗೆ ನಿಯೋಜನೆ ಹೋಗಿದ್ದರು ಕೂಡ ಮುಖ್ಯಶಿಕ್ಷಕ ಕಳೆದ ಒಂದೂವರೆ ವರ್ಷದಲ್ಲಿ ಬಂದ ಶಾಲಾನುದಾನ ಕುಡಿಯುವ ನೀರು ಸ್ವಚ್ಚತೆ ಅನುದಾನ, ಇಕೋ ಕ್ಲಬ್ ಅನುದಾನ, ಶಿಕ್ಷಕರ ವಿಶೇಷ ಅನುದಾನ ಬಂದಿದ್ದನ್ನು ಸಮರ್ಥವಾಗಿ ಬಳಸದೇ ಎಸ್ ಡಿ ಎಮ್ ಸಿ ಸದಸ್ಯರ ಗಮನಕ್ಕೆ ತರದೇ ಅಧ್ಯಕ್ಷರು ಹಾಗೂ ಮುಖ್ಯ ಶಿಕ್ಷಕ ಇಬ್ಬರೇ ಹಣ ಡ್ರಾ ಮಾಡಿರುವ ಅoಶ ಬೆಳಕಿಗೆ ಬಂದಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ಶಿಕ್ಷಕಿಗೆ ತಿಳಿಯುತ್ತದೆ ಎಂದು […]

Continue Reading

ಶಿವಮೊಗ್ಗ | 8-1೦ ದಿನದಲ್ಲಿ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಪರಿಹಾರ ಸಾಧ್ಯತೆ ; ವಿದಾಯದ ಸ್ನೇಹಕೂಟದಲ್ಲಿ ಡಿಸಿ ಗುರುದತ್ತ ಹೆಗಡೆ ಹೇಳಿಕೆ

ಜಿಲ್ಲೆಯಲ್ಲಿ ಮುಜರಾಯಿ ಇಲಾಖೆಯ ಸುಮಾರು 8೦೦ ದೇವಾಲಯಗಳಿದ್ದು 3೦೦ ದೇವಾಲಯಗಳ ಸರ್ವೆಕಾರ್ಯ ಪೂರ್ಣ ಗೊಳಿಸಿ, ಉಸ್ತುವಾರಿ ಸಮಿತಿ ರಚಿಸಲಾಗಿದೆ. ಶರಾವತಿ ಸಂತ್ರಸ್ಥರ ಬಗ್ಗೆ ೯,೧೩೬ ಎಕರೆ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಸಮೀಕ್ಷೆ ಮಾಡಲಾಗಿದೆ. ಸುಮಾರು 2೦೦೦ ಅರ್ಜಿಗಳು ಬಂದಿದ್ದು, ಶರಾವತಿ ಸಂತ್ರಸ್ಥರ ಪಟ್ಟಿಯಿಂದ ಕೈಬಿಡಲಾಗಿದೆ ಎನ್ನಲಾಗಿದ್ದ 8೦೦ ಜನ ಸಂತ್ರಸ್ಥರು ಅರ್ಜಿ ಸಲ್ಲಿಸಿದ್ದು, ಅವರ ಅಹವಾ ಲುಗಳನ್ನು ಕೂಡ ಪಡೆದು ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 36,೦೦೦ ಎಕರೆ ಹಸಿರು […]

Continue Reading