ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದಿಂದ ನಿರಂತರ ಕನ್ನಡ ಸೇವೆ ನೂತನ ಧ್ವಜಸ್ಥಂಬ ಉದ್ಘಾಟನೆ ಮತ್ತು ಅನ್ನದಾಸೋಹ
ದೊಡ್ಡಪೇಟೆ ಮಂಜುನಾಥ್ ರವರು ಮಾತನಾಡಿ, ಕನ್ನಡ ಸಂಘಟನೆಗಳ ಏಳಿಗೆಗಾಗಿ ನಿರಂತರ ಪರಿಶ್ರಮದ ಫಲವಾಗಿ ಕನ್ನಡವು ರಾಷ್ಟಾçದ್ಯಂತ ಗಮನ ಸೆಳೆಯುತ್ತಿದೆ. ಇಂದಿನ ಧ್ವಜಾರೋಹಣ ಅರ್ಥಪೂರ್ಣವಾಗಿದ್ದು, ಪ್ರತಿಯೊಂದು ರಸ್ತೆಗಳಲ್ಲಿ ಕನ್ನಡ ಧ್ವಜಸ್ಥಂಬ ಸ್ಥಾಪನೆ ಇಂದಿನ ಅವಶ್ಯಕತೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷರಾದ ಹೆಚ್.ಎಸ್.ಕಿರಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಪತ್ರಕರ್ತರು ಮತ್ತು ಸಾಹಿತಿಗಳಾದ ಗಾ.ರಾ.ಶ್ರೀನಿವಾಸ್, ರಘುರಾಜ್ ಮಲ್ನಾಡ್, ಕಾನೂನು ಸಲಹೆಗಾರರಾದ ಅನಿಲ್ ಕುಮಾರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶಂಕರ ಚೀಲೂರು, ರೋಟರಿ ವಲಯ ಸೇನಾನಿ ಕಿರಣ್ […]
Continue Reading
