ಶಿವಮೊಗ್ಗ | ಪೊಲೀಸ್ ಅಧಿಕಾರಿಯಿಂದ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಖಂಡಿಸಿ, ಯುವ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿಗೆ ದೂರು
ಇಸ್ಪೀಟು ಅಡ್ಡೆಗಳಿಂದ ಹಲವು ಕುಟುಂಬಗಳು ಮನೆ-ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದು, ತಂದೆ-ತಾಯಿ, ಹೆಂಡತಿ-ಮಕ್ಕಳು ಕಣ್ಣೀರಿಡುತ್ತಾ ಸರ್ಕಾರ ಮತ್ತು ಪೋಲೀಸ್ ಇಲಾಖೆಗೆ ಶಾಪ ಹಾಕುತ್ತಿದ್ದು, ಕೆಲವು ಯುವಕರು ಇಸ್ಪೀಟ್ ಆಟದಲ್ಲಿ ತೊಡಗಿಸಿಕೊಂಡು ನಷ್ಟ ಅನುಭವಿಸಿ, ನಂತರ ಅಪರಾಧ ಕೃತ್ಯಗಳಲ್ಲಿ ಭಾಗವಹಿಸುತ್ತಿರುವುದು ಅತ್ಯಂತ ಕಳವಳದ ಸಂಗತಿ. ಇಂತಹ ಹಲವು ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾದ ಪೋಲೀಸ್ ಇಲಾಖೆಯ ಕೆಲವೇ ಅಧಿಕಾರಿಗಳು, ತುತ್ತು ಅನ್ನಕ್ಕಾಗಿ ಕೆಲಸ ಮಾಡುವ ಹೋಟೆಲ್ ಕಾರ್ಮಿಕರ ಮೇಲೆ ಹಲ್ಲೆ ನಡೆಸುವುದು ಎಷ್ಟರಮಟ್ಟಿಗೆ ಸರಿ. ಕೂಡಲೇ ಮಾನ್ಯ ಜಿಲ್ಲಾ […]
Continue Reading
