ಶಿವಮೊಗ್ಗ | ತಾರಾ ಹೋಟೆಲ್ ಸಿಬ್ಬಂದಿ ಮೇಲೆ ಪೊಲೀಸರಿಂದ ಹಲ್ಲೆ ; ಪೊಲೀಸರು ಮಾಡಿದ್ದೂ ತಪ್ಪ?
ವಾಸ್ತವ ಘಟನೆಯ ಸತ್ಯ ಸತ್ಯತೆ ಪರಿಶೀಲನೆ ನಡಿಸಿದಾಗ ನಮ್ಮ ಇ -ಕನ್ನಡ ಮಾಧ್ಯಮಕ್ಕೆ ಸಿಕ್ಕಂತ ವಾಸ್ತವ ವಿಷಯ ಏನಂದರೆ ಪ್ರತಿನಿತ್ಯ ನಗರದ ಮುಖ್ಯ ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣದ ಸುತ್ತಮುತ್ತ ಬ್ರೈಟ್ ಹೋಟೆಲ್, ತಾರ ಹೋಟೆಲ್ ಹಾಗೂ ಇನ್ನಿತರ ಹೋಟೆಲ್ ಗಳು ಇದೆ. ಇವರುಗಳು ದಿನ ನಿತ್ಯ ರಾತ್ರಿ 11 ಗಂಟೆ ಆದರೂ ಬಾಗಿಲು ಹಾಕುವುದಿಲ್ಲ ಸಮಯ ಮೀರಿ ವ್ಯಾಪಾರ ಮಾಡುತ್ತ, ಕಿಟಕಿಯಿಂದ, ಅರ್ಧ ಶೆಟರ್ ಹಾಕಿ ಅಲ್ಲಿಂದ ಹೋಟೆಲ್ ಗೆ ಬರುವವರಿಗೆ ಆಹಾರ ನೀಡುವುದು […]
Continue Reading
