ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಮೋದಿ ಸರ್ಕಾರ ಬದ್ಧ : ಸಂಸದ ರಾಘವೇಂದ್ರ ದೃಢ ಭರವಸೆ

ಈ ಕುರಿತು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ಮಾಡಿ ಮನವಿ ಸಲ್ಲಿಸಿರುವ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ದೇಶದ ಒಟ್ಟು ಅಡಿಕೆ ಉತ್ಪಾದನೆಯ ಸರಿಸುಮಾರು ಶೇ.65ರಷ್ಟನ್ನು ಒದಗಿಸುವ ಮಲೆನಾಡಿನ ಅಡಿಕೆ ಬೆಳೆಗಾರರು ತೀವ್ರ ಆತಂಕ ಮತ್ತು ಸಂಕಷ್ಟದಲ್ಲಿದ್ದು, ಅವರ ಪರವಾಗಿ ಸಂಸದ ರಾಘವೇಂದ್ರ ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ. ಸುಮಾರು 1 ಲಕ್ಷ ಕೋಟಿ ರೂ. ಆರ್ಥಿಕತೆ […]

Continue Reading

ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರೊಂದಿಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕೃಷಿ ಸಂಬಂಧ ಮಹತ್ವದ ಚರ್ಚೆ ನಡೆಸಿದ ಸಚಿವ ಎನ್. ಚಲುವರಾಯಸ್ವಾಮಿ

ತೊಗರಿ ಖರೀದಿ ಅವಧಿ ವಿಸ್ತರಣೆ: 31.03.2026ಕ್ಕೆ ಮುಕ್ತಾಯಗೊಳ್ಳಲಿರುವ ತೊಗರಿ ಖರೀದಿ ಅವಧಿಯನ್ನು 01.04.2026ರಿಂದ 15.05.2026ರವರೆಗೆ ವಿಸ್ತರಿಸಲು ಮನವಿ ಮಾಡಲಾಯಿತು. ಈ ಸಂಬಂಧ ರಾಜ್ಯ ಸರ್ಕಾರದಿಂದ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಷಯವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.• ಬೆಲೆ ವ್ಯತ್ಯಾಸ ಪಾವತಿ ಬಿಡುಗಡೆ:ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿಯಲ್ಲಿ ಖರೀದಿಸಲಾದ ಮಾವು ಉತ್ಪನ್ನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ರೂ. 22.71 ಕೋಟಿ ಮೊತ್ತವನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು. ಈ ಕುರಿತು ಪರಿಶೀಲಿಸಿ […]

Continue Reading