ಶಿವಮೊಗ್ಗ | ತಂದೆ ಸಾವಿನ ದುಃಖದಲ್ಲೇ ಪರಿಕ್ಷೆ ಬರೆದ ವಿದ್ಯಾರ್ಥಿನಿಗೆ ಧೈರ್ಯ ಸಾಂತ್ವನ ತುಂಬಿದ ಬಿಇಒ ರಮೇಶ್ ನಾಯ್ಕ್

ಈ ದುರ್ಘಟನೆ ಮಂಗಳವಾರ ರಾತ್ರಿ ಸಂಭವಿಸಿತು. ಬುಧವಾರ ತರುಣ್ಯಗೆ 1೦ನೇ ತರಗತಿಯ ಇಂಗ್ಲಿಷ್ ಪರೀಕ್ಷೆ ಇತ್ತು. ಒಂದೆಡೆ ತಂದೆಯ ಮರಣದ ದುಃಖ, ಮತ್ತೊಂದೆಡೆ ಭವಿಷ್ಯ ನಿರ್ಧರಿಸುವ ಪರೀಕ್ಷೆ ಈ ಸಂಕಷ್ಟಕರ ಪರಿಸ್ಥಿತಿಯಲ್ಲಿ ಆಕೆ ಗೊಂದಲಕ್ಕೀಡಾದಳು. ಕುಟುಂಬದವರು, ಶಿಕ್ಷಕರು ಮತ್ತು ಸ್ನೇಹಿತರು ಧೈರ್ಯ ತುಂಬಿದ ಬಳಿಕ ತರುಣ್ಯ ಆತ್ಮಸ್ಥೈರ್ಯದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆದಳು.ನಂತರ ಮನೆಗೆ ಬಂದು ತಂದೆಯ ಅಂತಿಮ ದರ್ಶನ ಪಡೆದಳು. ಈ ಘಟನೆ ಕೇವಲ ಒಂದು ವಿದ್ಯಾರ್ಥಿನಿಯ ನಿರ್ಧಾರವಲ್ಲ; ಇದು ಸಂಕಷ್ಟಗಳ ನಡುವೆಯೂ ದಿಟ್ಟ […]

Continue Reading