ಸರ್ಕಾರದ ಜಂಟಿ ಕಾರ್ಯದರ್ಶಿಯಾಗಿ ತೀರ್ಥಹಳ್ಳಿಯ ಬಿದರಗೋಡಿನ ಶ್ರೀಧರ್ ನೇಮಕ
ಜೊತೆಗೆ ಗ್ಯಾರಂಟಿ ಯೋಜನೆಗಳು ಹಾಗೂ ಸರ್ಕಾರದ ಇನ್ನಿತರ ಜನಪರ ಯೋಜನೆಗಳ ಸಮರ್ಪಕ ಉಸ್ತುವಾರಿ ಮತ್ತು ಅನುಷ್ಠಾನದ ಮೇಲ್ವಿಚಾರಣೆ. ಇವೆಲ್ಲದರ ಜೊತೆಗೆ ನೂತನ ಮುಖ್ಯಮಂತ್ರಿಗೆ ತಮ್ಮ ಆಡಳಿತಾತ್ಮಕ ಅನುಭವದಿಂದ ಪರಿಣಾಮಕಾರಿಯಾದಂತ ಜನಪರ ಸಲಹೆ ನೀಡುವುದು ಮತ್ತು ಮುಖ್ಯವಾಗಿ ನೀತಿ ನಿರೂಪಣೆ ವಿಚಾರದಲ್ಲಿ ರಾಜ್ಯದ ಸಮಗ್ರ ಜನತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಮುನ್ನಡೆಯಲು ಬೇಕಾದ ಸಲಹೆ ನೀಡುವುದು ಅವರ ಜವಾಬ್ದಾರಿಯಾಗಲಿದೆ. ಬಿದರಗೋಡು ಶ್ರೀಧರ್ ಲೋಕೋಪಯೋಗಿ ನಿವೃತ್ತ ಮುಖ್ಯ ಇಂಜಿನಿಯರ್ ಬಿ.ಎಸ್. ಬಾಲಕೃಷ್ಣ, ತೀರ್ಥಹಳ್ಳಿ ತುಂಗಾ ಕಾಲೇಜು ನಿವೃತ್ತ ಪ್ರಾಂಶುಪಾಲ ಬಿ.ಎಸ್.ನಾಗರಾಜ್ ಅವರ […]
Continue Reading
