ಶಿವಮೊಗ್ಗ | ಬಿಜೆಪಿಗೆ ಭ್ರಷ್ಟಾಚಾರ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ : ನಾರ್ತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ್ ಪ್ರಶ್ನೆ?
ಬಿಜೆಪಿ ಎಂದರೆ ಭ್ರಷ್ಟಾಚಾರದ ಪಕ್ಷ ಅಂತ ಮತ್ತೊಮ್ಮೆ ಈ ಘಟನೆಯಿಂದ ಸಾಬೀತಾಗಿದೆ ಎಂದು ಕುಟುಕ್ಕಿದ್ದಾರೆ. ಬಿಜೆಪಿ, ಆರ್ ಎಸ್ ಎಸ್, ಭ್ರಷ್ಟಾಚಾರಕ್ಕೆ ಈಗ ಮತ್ತೊಂದು ಕೂಡಿ ಸೇರ್ಪಡೆಯಾಗಿದೆ ಎಂದು ವ್ಯಂಗ್ಯವಾಡಿದರು. ಬಿಜೆಪಿ ಅವರಿಗೆ ರಾಜ್ಯ ಕಾಂಗ್ರೆಸ್ ಸಾರ್ಕಾರದ ಮೇಲೆ ಯಾವ ನೈತಿಕತೆ ಇದೆ ಅಂತ ಭ್ರಷ್ಟಾಚಾರದ ಆರೋಪದ ಬಗ್ಗೆ ಮಾತಾಡುತ್ತಾರೆ. ಇಲ್ಲಿಯವರೆಗೆ ಬಿಜೆಪಿ ಆರೋಪಿಸಿರುವ ಯಾವದನ್ನ ಸಹ ನಿರೂಪಿಸಲು ಬಿಜೆಪಿಗೆ ಸಾಧ್ಯವಾಗಿಲ್ಲ ಎಂದರು. ಮೊದಲು ನಿಮ್ಮ ಪಕ್ಷದ ಹುಳುಕು ಸರಿಪಡಿಸಿಕೊಳ್ಳಿ ಎಂದು ಬಿಜೆಪಿಗೆ ಕಿವಿ ಮಾತು ಹೇಳಿದ್ದಾರೆ.
Continue Reading