ಉಡುಪಿ | ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಕಲಾವಿದೆಯಿಂದ ಕ್ಷಮೆ
ಹರಿಕಥಾ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಗ್ಗೆ ಶಂಕರಾಚಾರ್ಯರ ಪೀಠಗಳ ಅನುಯಾಯಿಗಳು ಸೇರಿ ಅನೇಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
Continue Readingಹರಿಕಥಾ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಗ್ಗೆ ಶಂಕರಾಚಾರ್ಯರ ಪೀಠಗಳ ಅನುಯಾಯಿಗಳು ಸೇರಿ ಅನೇಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
Continue Readingದೇವರ ಪ್ರಸಾದ ವಿತರಣೆ ನಂತರ, ಮಠದ ಪ್ರಮುಖ ಧಾರ್ಮಿಕ ಯೋಜನೆಯಾದ ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು. ಇದಾದ ಬಳಿಕ ತೀರ್ಥಮಂಟಪದ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಠದ ಪರಂಪರಾ ಸಂಕೇತಗಳಿಗೆ ಗೌರವ ಸಲ್ಲಿಸಿದರು. ಭೇಟಿಯ ಸಂದರ್ಭದಲ್ಲಿ ಕನಕದಾಸರ ವಿಗ್ರಹಕ್ಕೆ ಹೂಮಾಲೆ ಅರ್ಪಿಸಿದ ಪ್ರಧಾನಿ ಮೋದಿ, ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಮಾಡಿದರು. ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸೇರಿದಂತೆ ಮಠದ ವಿವಿಧ ಪೀಠಾಧೀಶರು ಪ್ರಧಾನಿಗೆ ಆಶೀರ್ವಚನ ನೀಡಿ, ತಿಲಕ ಹಾಗೂ ತುಳಸಿ […]
Continue Reading