ಶಿವಮೊಗ್ಗ | ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಉದ್ಘಾಟನೆ

ಅಧ್ಯಕ್ಷತೆ ವಹಿಸಿದ್ದ ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಎಸ್. ಪ್ರಶಾಂತ್ ಮಾತನಾಡಿ ಈ ಮಹಾವಿದ್ಯಾಲಯವು ಬೆಂಗಳೂರು ಮತ್ತು ಮಂಗಳೂರನ್ನು ಹೊರತುಪಡಿಸಿ ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಧಾರವಾಡ ಜಿಲ್ಲೆಗಳ ಏಕೈಕ ಮಹಿಳಾ ಬಿಇಡಿ ಕಾಲೇಜು ಇದಾಗಿದೆ. ವಿದ್ಯಾರ್ಥಿನಿಯರು ಇಲ್ಲಿನ ಶೈಕ್ಷಣಿಕ ವ್ಯವಸ್ಥೆಯ ಪ್ರಯೋಜನ ಪಡೆದು ಉನ್ನತಿ ಸಾಧಿಸಬೇಕೆಂದು ಆಶಿಸಿದರು. ವೇದಿಕೆಯಲ್ಲಿ ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಎಂ. ಮುಸವಿರ್ ಭಾಷಾ, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎಲ್. ಶ್ಯಾಮ ಸುಂದರ್, ಡಾ. ಮನಮೋಹನ್ ಸಿಂಗ್ […]

Continue Reading