ಶಿವಮೊಗ್ಗ | ಜು.5 ರಿಂದ 11ರ ವರೆಗೆ ಶ್ರೀ ಶ್ರೀಧರ ಸಪ್ತಾಹ ಮಾಲಿಕೆ ವಿಶೇಷ ಪ್ರವಚನ

ಪವಾಡ ಪುರುಷರು, ಸಂತರು, ಮಹಾತ್ಮರೂ, ಶ್ರೇಷ್ಠ ಗುರುಗಳು, ಅವಧೂತರು , ಎಂಬಿತ್ಯಾದಿ ಬಿರುದು ಹೊಂದಿರುವ ಶ್ರೀ ಶ್ರೀಧರ ಸ್ವಾಮಿಗಳವರ ಜೀವನ, ಸಾಧನೆ, ಸಾರ್ಥಕತೆಯ ವಿಚಾರವನ್ನು ಪೂಜ್ಯ ಶ್ರೀ ಶ್ರೀ ಶಿವಾನಂದ ಭಾರತೀ ಸ್ವಾಮಿಗಳ ಮುಖಾಂತರವೇ ಸಪ್ತಾಹ ರೂಪದಲ್ಲಿ ಒಂದು ವಾರದ ಕಾಲ ಕೇಳುವ ವಿಶೇಷ ಅವಕಾಶ ಇದಾಗಿದೆ. ಶಿವಮೊಗ್ಗದ ಹಲವು ಸಂಘ ಸಂಸ್ಥೆಗಳು ಹಾಗೂ ಗುರು ಭಕ್ತರು, ಸಂಗೀತ ಶಾಲೆಗಳು ಎಲ್ಲರೂ ಶ್ರದ್ದೆಯಿಂದ ಕೈ ಜೋಡಿಸಿ ನಡೆಸುತ್ತಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಗುರು ಭಕ್ತರು, ಆಸಕ್ತ […]

Continue Reading