ಶಿವಮೊಗ್ಗ | ಬಸವ ಜಯಂತಿ ಅಂಗವಾಗಿ ಬಸವ ಕೇಂದ್ರದಲ್ಲಿ ರಕ್ತದಾನ ಶಿಬಿರ : ಶ್ರೀಗಳಿಂದ ರಕ್ತದಾನಕ್ಕೆ ಚಾಲನೆ

ಇದೇ ಸಂದರ್ಭದಲ್ಲಿ ಶಿವಮೊಗ್ಗ ಬಸವೇಶ್ವರ ವೀರಶೈವ ಲಿಂಗಾಯಿತ ಸೇವಾ ಸಂಘದ ಅಧ್ಯಕ್ಷರಾದ ಎಸ್ ಎಸ್ ಜ್ಯೋತಿಪ್ರಕಾಶ್. ಬಳ್ಳಕೆರೆ ಸಂತೋಷ್. ಎಸ್ ಪಿ ದಿನೇಶ್. ಎಚ್ ಸಿ ಯೋಗೇಶ್. ರಾಜ್ಯಾಧ್ಯಕ್ಷರಾದ ಷಡಕ್ಷರಿ, ಡಾಕ್ಟರ್ ಧನಂಜಯ ಸರ್ಜಿ. ಜಿ ವಿಜಯಕುಮಾರ್.ಮಹಾಸಭಾ ಅಧ್ಯಕ್ಷರು ರುದ್ರಮುನಿ ಸಜ್ಜನ್. ರಾಜಶೇಖರ್. ಮಲ್ಲಿಕಾರ್ಜುನ್ ಕಾನೂರ್. ಕೆ ಆರ್ ಸೋಮನಾಥ್ ಬಸವ ಕೇಂದ್ರದ ಅಧ್ಯಕ್ಷರಾದ ಜಿ ಬೆನಕಪ್ಪ. ಚಂದ್ರಶೇಖರ್ ಹಾಲಸ್ವಾಮಿ. ಎಸ್ ಪಿ ದಿನೇಶ್ ಧರಣೇಂದ್ರ ದಿನಕರ್ ಹಾಗೂ ಶಂಕರ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಗೂ […]

Continue Reading

ಶಿವಮೊಗ್ಗ | ಷಡಕ್ಷರಿಯವರ ಸರ್ಕಾರಿ ವಸತಿ ಗೃಹ ತೆರವುಗೊಳಿಸುವಂತೆ, ಕಾಂಗ್ರೆಸ್ ನ ಶಿವಕುಮಾರಿಂದ, ಜಿಲ್ಲಾಧಿಕಾರಿಗೆ ದೂರು

ಆದರೆ ಇಲ್ಲಿಯವರೆಗೆ ಯಾವ ಅಧಿಕಾರಿಗಳು ಇನ್ನು ವಸತಿ ಪಡೆದಿಲ್ಲ, ಇದರ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಯಾಕೆ ಇನ್ನು ನಿಯೋಜನೆ ಮಾಡಿಲ್ಲ ಎಂಬ ಪ್ರಶ್ನೆ ಎದ್ದಿದ್ದೆ? ಇದರೊಟ್ಟಿಗೆ ಷಡಕ್ಷರಿ ಅವರ ವಸತಿ ಗೃಹ ಮೇಲೆಯೇ ಮಾತ್ರ ಯಾಕೆ ಕಣ್ಣು ಬಿದ್ದಿದೆ? ಇದರಲ್ಲಿ ರಾಜಕೀಯ ನಡೆಯುತ್ತಿದ್ದೀಯ ಎಂಬ ಪ್ರಶ್ನೆ ಪ್ರಜ್ಞಾವಂತ ನಾಗರಿಕರಲ್ಲಿ ಮೂಡಿದೆ!

Continue Reading