ಶಿವಮೊಗ್ಗ | ಸೂಳೆಬೈಲಿನಲ್ಲಿ ಉಪಪೊಲೀಸ್ ಠಾಣೆ ತೆರೆಯಲು ಕ್ರಮ : ಎಸ್ಪಿ ನಿಖಿಲ್
ಪೊಲೀಸರ ಮಾಹಿತಿ ಪ್ರಕಾರ, ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಬರ್ತಿದ್ದನಂತೆ. ಈ ವೇಳೆ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗ್ತಿದೆ. ಅನ್ಯಕೋಮಿನ ಬಾಲಕರು ಸಂಕೇತ್ ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ್ದಾರೆ. ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರು ಪ್ರಾಣ ಉಳಿಯಲಿಲ್ಲ. ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸಂಕೇತ್ ಸಾವಿನ […]
Continue Reading

