ಶಿವಮೊಗ್ಗ | ವಿನೋಬನಗರ ಪಿಎಸ್ಐ ಮಂಜುನಾಥ ಅಕಾಲಿಕ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ
೧೯೯೨ರ ಬ್ಯಾಚ್ ನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಪೊಲೀಸ್ ಇಲಾಖೆಗೆ ಅವರು, ತಮ್ಮ ಸೇವಾವಧಿಯಲ್ಲಿ ಹೆಡ್ ಕಾನ್ಸ್ಟೇಬಲ್, ಸಹಾಯಕ ಪೊಲೀಸ್ ಉಪನಿರೀಕ್ಷಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ಸುಮಾರು ನಾಲ್ಕು ವರ್ಷಗಳ ಹಿಂದೆ ಬಡ್ತಿ ಹೊಂದಿ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಂಜುನಾಥ್ ಅವರು ಕೆಲಕಾಲದಿಂದ ಮೂತ್ರಪಿಂಡ (ಕಿಡ್ನಿ) ಸ೦ಬ೦ಧಿತ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಶಿವಮೊಗ್ಗದ ಖಾಸಗಿ ಆಸ್ಪತ್ರೆಹಾಗೂ ಬಳಿಕ ಮಣಿ ಪಾಲ ಆಸ್ಪತ್ರೆಯಲ್ಲಿ ಚಿಕಿತ ಮುಂದುವರಿದಿತ್ತು. ಮಂಜುನಾಥ್ಗೆ ಮಕ್ಕಳಿರಲಿಲ್ಲ. ಕರ್ತವ್ಯನಿಷ್ಠೆ, ಸರಳ ವ್ಯಕ್ತಿತ್ವ ಮತ್ತು […]
Continue Reading