ಖ್ಯಾತ ಹಿನ್ನೆಲೆ ಗಾಯಕಿ ಶ್ರೀಮತಿ ಆಶಾ ಭೋಂಸ್ಲೆ ಅವರ ನಿಧನದ ಸುದ್ದಿ ತೀವ್ರ ದುಃಖ ಉಂಟುಮಾಡಿದೆ : ಸಚಿವ ಮಧು ಬಂಗಾರಪ್ಪ ಸಂತಾಪ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (1967) ಚಿತ್ರದ “ಯಾಕೋ ಏನೋ”, ದೂರದ ಬೆಟ್ಟ ಚಿತ್ರದ “ಸವಾಲು ಹಾಕಿ ಸೋಲಿಸಿ”, ಹಾಗೂ ಮತ್ತೆ ಮುಂಗಾರು ಚಿತ್ರದ “ಹೇಳದೆ ಕಾರಣ” ದಂತಹ ಮರೆಯಲಾಗದ ಗೀತೆಗಳನ್ನು ಅವರು ಕರುನಾಡಿಗೆ ನೀಡಿದ್ದಾರೆ. ಅವರ ಈ ಕೊಡುಗೆಯನ್ನು ಕರ್ನಾಟಕ ಸದಾ ಸ್ಮರಿಸುತ್ತದೆ. ಅವರ ಸಂಗೀತವು ತಲೆಮಾರುಗಳನ್ನು ಮೀರಿ ನಿಂತಿದ್ದು, ಮುಂಬರುವ ಪೀಳಿಗೆಗೂ ಸ್ಫೂರ್ತಿಯಾಗಲಿದೆ. ಅವರ ಕುಟುಂಬ, ಅಪಾರ ಅಭಿಮಾನಿಗಳು ಹಾಗೂ ಸಂಗೀತ ಲೋಕಕ್ಕೆ ಅವರ ಅಗಲಿಕೆ ನೋವನ್ನು ಬರಿಸುವ ಶಕ್ತಿ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ […]

Continue Reading

ಶಿವಮೊಗ್ಗ | ಡಾ.ಸಮೀಕ್ಷಾ ರೆಡ್ಡಿ ಸಾವಿನ ನ್ಯಾಯಕ್ಕೆ ಆಗ್ರಹ ; ಕ್ಯಾಂಡಲ್​ ಮಾರ್ಚ್​ ಮೂಲಕ ಸಂತಾಪ

ಪ್ರತಿಭಟನೆಯಲ್ಲಿ ಮಾತನಾಡಿದ ಕರ್ನಾಟಕ ಮಹಿಳಾ ಪಶು ವೈದ್ಯರ ಸಂಘದ ಉಪಾಧ್ಯಕ್ಷೆ ಡಾ!! . ಪವಿತ್ರಾ ಅವರು ಅರಣ್ಯ ಇಲಾಖೆಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ರಾತ್ರಿ 11:30ರ ಸುಮಾರಿಗೆ ಒಬ್ಬ ಮಹಿಳಾ ವೈದ್ಯೆಯನ್ನು ಯಾವುದೇ ಸುರಕ್ಷತೆ ಇಲ್ಲದೆ, ಹ್ಯಾಂಡ್ಲರ್ ಅಥವಾ ಕೀಪರ್‌ಗಳ ನೆರವಿಲ್ಲದೆ ಪ್ರಾಣಿಗಳ ಪಂಜರದ ಬಳಿ ಕಳುಹಿಸುವ ಅನಿವಾರ್ಯತೆ ಏನಿತ್ತು ಎಂದು ಪ್ರಶ್ನಿಸಿದರು. ಐದುವರೆ ವರ್ಷ ಓದಿ ಎರಡು ವರ್ಷ ಅನುಭವ ಹೊಂದಿದ್ದ ವೈದ್ಯೆಯನ್ನು ಕೇವಲ ಅಪ್ರೆಂಟಿಸ್ ಎಂದು ಕರೆದು ಇಲಾಖೆಯು ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು […]

Continue Reading

ಶಿವಮೊಗ್ಗ | ಪಶು ವೈದ್ಯೆ ಸಾವು : ಸಚಿವ ಮಧು ಬಂಗಾರಪ್ಪ ಸಂತಾಪ

ಈ ಸಂದರ್ಭದಲ್ಲಿ ದೇವರು ಅವರ ಅಗಲಿಕೆಯನ್ನು ಭರಿಸುವ ಶಕ್ತಿ ಕುಟುಂಬ ವರ್ಗಕ್ಕೆ ಹಾಗೂ ಅವರ ಸಹಪಾಠಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್, ಮಧು ಬಂಗಾರಪ್ಪ ಸಂತಾಪ ಸೂಚಿಸಿದ್ದಾರೆ.

Continue Reading

ಮಾಜಿ ಸಚಿವ ಶಾತಾಯುಷಿ ಭೀಮಣ್ಣ ಖಂಡ್ರೆ ನಿಧನಕ್ಕೆ, ಸಂತಾಪ ಸೂಚಿಸಿದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ

ಅವರ ಹೋರಾಟ, ಮೌಲಿಕ ಜೀವನ ಎಂದೆಂದಿಗೂ ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವಂಥದ್ದು ಎಂದು ಶ್ರೀ ಮ. ನಿ. ಪ್ರ. ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಶ್ರೀ ಬಸವತತ್ವ ಪೀಠ, ಚಿಕ್ಕಮಗಳೂರು- ಬಸವಕೇಂದ್ರ, ಶಿವಮೊಗ್ಗ ಸಂತಾಪ ಸಂದೇಶ ಸೂಚಿಸಿದ್ದಾರೆ.

Continue Reading

ಶಿವಮೊಗ್ಗ | ಶಾಸಕ ಶ್ಯಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತಾ, ಸಚಿವ ಸಂಪುಟದ ಸಹೋದ್ಯೋಗಿ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಕುಟುಂಬ ವರ್ಗದವರಿಗೆ, ಬಂಧು ಮಿತ್ರರಿಗೆ ಹಾಗೂ ಅವರ ಅಭಿಮಾನಿಗಳಿಗೆ ದುಖಃ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ

Continue Reading