ಆಯತೊಲ್ಲಾ ಅಲಿ ಖಮೇನಿ ಹತ್ಯೆ ; ಇರಾನ್ ಜನತೆಯಿಂದ ಸಂಭ್ರಮಾಚಾರಣೆ

https://x.com/i/status/2027883845412966527 ಇರಾನ್‌ ನ ಟೆಹ್ರಾನ್‌, ಕರಾಜ್ ಮತ್ತು ಕೇಂದ್ರ ನಗರ ಇಸ್ಫಹಾನ್‌, ಶಿರಾಜ್ ಮತ್ತು ಅಬ್ದಾನನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು ಬೀದಿಗಿಳಿದಿದ್ದು, ಸಂಭ್ರಮಾಚರಣೆಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ ಜನರೆಲ್ಲಾ ಗುಂಪಾಗಿ ಸೇರಿದ್ದು, ರಸ್ತೆ ಮಧ್ಯದಲ್ಲೇ ಜೋರಾಗಿ ಕಿರುಚಿಕೊಂಡು ನೃತ್ಯಗಳನ್ನು ಆಡುತ್ತಿದ್ದರೆ, ಇನ್ನು, ಕೆಲ ವಿಡಿಯೋಗಳಲ್ಲಿ ಜನರು ತಮ್ಮ ಕಿಟಕಿಗಳ ಬಳಿ ನಿಂತುಕೊಂಡು ʼಸ್ವತಂತ್ರ.. ಸ್ವತಂತ್ರ..ʼ ಎಂದು ಹರ್ಷೋದ್ಗಾರ ಮಾಡುತ್ತಿದ್ದಾರೆ. ಅಲ್ಲದೆ, ಜನವರಿಯಲ್ಲಿ ಇರಾನ್‌ ಪ್ರತಿಭಟನೆಗಳ ಸಮಯದಲ್ಲಿ ಸಾಮೂಹಿಕವಾಗಿ ಸಾವನ್ನಪ್ಪಿದ್ದ ಪ್ರತಿಭಟನಾಕಾರರ ಚಿತ್ರಗಳನ್ನು ಹೊತ್ತು ಮೆರವಣಿಗೆ ಮಾಡುತ್ತಿರುವ ವಿಡಿಯೋಗಳು […]

Continue Reading

ಶಿವಮೊಗ್ಗದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ 66ನೇ ಹುಟ್ಟುಹಬ್ಬದ ಸರಳ ಆಚರಣೆ

ಶಾಲೆಯ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಕೆ.ಬಿ. ಪ್ರಸನ್ನಕುಮಾರ್ ಅವರು ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳು ಗೋಪಾಲ್, ತ್ಯಾಗರಾಜ್, ಸಂಗಯ್ಯ, ರಮೇಶ್ ನಾಯಕ್, ನಾಗೇಶ್, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ರಘು, ಮಹೇಶ್, ದಯಾನಂದ್ ಸಾಲಗಿ, ಲೋಹಿತ್, ನರಸಿಂಹ ಗಂಧದಮನೆ, ಉಮಾಶಂಕರ್ ಉಪಾಧ್ಯಾಯ, ಗೋಪಿ, ಸಂಜಯ್ ಕಶ್ಯಪ್, ರಾಘವೇಂದ್ರ ಉಡುಪ, ವಾಜೀದ್, ವೆಂಕಟೇಶ್, ದೀಕ್ಷಿತ್, ಹರೀಶ್, ಶಂಕರ್, ರಾಜಮ್ಮ, ರೇಣುಕಾ, ರಾಜಲಕ್ಷ್ಮೀ, ಸುನಿಲ್ ಗೌಡ, ಚಂದ್ರಶೇಖರ್, ಮನೋಹರ್, ಗೋವಿಂದ, ವಿನಯ್ […]

Continue Reading