ಶಿವಮೊಗ್ಗ | ಸಂಸದ ಬಿ. ವೈ. ರಾಘವೇಂದ್ರರವರಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ
ನಮ್ಮ ಹೆಮ್ಮೆಯ ಕರುನಾಡು ಕೃಷಿ, ತಂತ್ರಜ್ಞಾನ ಮತ್ತು ಮೂಲಸೌಕರ್ಯ ವಲಯಗಳಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿದ್ದು, ಪ್ರಾದೇಶಿಕ ಆಶೋತ್ತರಗಳನ್ನು ಈಡೇರಿಸುವಲ್ಲಿ ನಿಮ್ಮ ನಾಯಕತ್ವ ಯಶಸ್ವಿಯಾಗಲಿ, ನಮ್ಮ ಶ್ರೇಷ್ಠ ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ನಿಮ್ಮ ಆಡಳಿತ ಸಹಕಾರ, ಸಮನ್ವಯ ಹಾಗೂ ಸಾರ್ಥಕತೆಯಿಂದ ಮುನ್ನಡೆಯಲಿ ಎಂದು ಆಶಿಸುತ್ತಾ, ನಮ್ಮ ಶಿವಮೊಗ್ಗ ಕ್ಷೇತ್ರವೂ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ನಿಮ್ಮ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿರ್ವಹಿಸುತ್ತೀರಿ ಎನ್ನುವ ಸದಾಶಯದೊಂದಿಗೆ ಮತ್ತೊಮ್ಮೆ ತಮಗೆ ನನ್ನ ಆದರಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳು ಎಂದು […]
Continue Reading