Tag: ಸಂಸದ ರಾಘವೇಂದ್ರ
ಶಿವಮೊಗ್ಗ | ರಾಜ್ಯ ಸರ್ಕಾರದ ನಡೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆ : ಸಂಸದ ಬಿ. ವೈ. ಆರ್
ರಾಜ್ಯದ ಅಭಿವೃದ್ಧಿ ಶೂನ್ಯವಾಗಿದ್ದು, ಗ್ಯಾರಂಟಿ ಯೋಜನೆಗಳ ವೈಫಲ್ಯವನ್ನು ಮುಚ್ಚಿಡಲು ಸರ್ಕಾರ ವಿಬಿ ರಾಮ್ ಜಿ ಯೋಜನೆಯ ವಿರುದ್ಧ ಅಪಪ್ರಚಾರ ಮಾಡುತ್ತಿದೆ ಎಂದು ರಾಘವೇಂದ್ರ ದೂರಿದರು. ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕೇಂದ್ರ ತಂದಿರುವ ಬದಲಾವಣೆಗಳನ್ನು ಸಹಿಸಲಾಗದೆ ಕಾಂಗ್ರೆಸ್ ನಾಯಕರು ಸಾರ್ವಜನಿಕರನ್ನು ಹಾದಿ ತಪ್ಪಿಸುತ್ತಿದ್ದಾರೆ. ಈ ಕೂಡಲೇ ಅಸಭ್ಯವಾಗಿ ವರ್ತಿಸಿದ ಶಾಸಕರ ವಿರುದ್ಧ ಸ್ಪೀಕರ್ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.
Continue Readingಶಿವಮೊಗ್ಗ | ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡುವಂತೆ ಸಂಸದರಿಗೆ ಮನವಿ
ಕುವೆಂಪುರವರು ಬಾವಗೀತೆ, ನಾಟಕ ಕ್ಷೇತ್ರಗಳಲ್ಲಿಯೂ ಸಹ ಕೃತಿಗಳನ್ನು ರಚಿಸಿದ್ದಾರೆ. ಕುವೆಂಪುರವರು ಮೈಸೂರಿನ ಮಹಾರಾಜ ಕಾಲೇಜ್ನಲ್ಲಿ ಮತ್ತು ಬೆಂಗಳೂರಿನ ಸೆಂಟ್ರಲ್ ಕಾಲೇಜ್ನಲ್ಲಿ ಪ್ರಾಧ್ಯಪಕರಾಗಿ ಸೇವೆ ಸಲ್ಲಿಸಿರುತ್ತಾರೆ. ಮೈಸೂರು ವಿಶ್ವವಿದ್ಯಾಯಲದ ಉಪಕುಲಪತಿಗಳಾಗಿಯೂ ಸೇವೆ ಸಲ್ಲಿಸಿದ ಹೆಗ್ಗಳಿಕೆ ಶ್ರೀಯುತರಿಗೆ ಇದೆ ಇವರ ಗೌರವಾರ್ಥ ಶಿವಮೊಗ್ಗದ ಹತ್ತಿರ ಶಂಕರಘಟ್ಟದಲ್ಲಿ ಕುವೆಂಪು ವಿಶ್ವ ವಿದ್ಯಾಲಯವನ್ನು ಸ್ಥಾಪಿಸಲಾಗಿದೆ ಎಂದು ಸಂಸದರನ್ನ ಭೇಟಿಯಾಗಿ ಮನವಿ ಪತ್ರ ನೀಡಿದ ಸಂದರ್ಭದಲ್ಲಿ ಟ್ರಸ್ಟ್ನ ಮುಖಂಡ ಸಂಸದರಿಗೆ ವಿವರಿಸಿದರು. ಆದ್ದರಿಂದ ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿ ಕೂಡಲೆ ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ […]
Continue Readingಶಿವಮೊಗ್ಗ | ವಿಬಿ–ಜಿ ರಾಮ್ ಜಿ ಯೋಜನೆ ಕುರಿತು ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆಯೇ? ; ವಾಸ್ತವಾಂಶ ತೆರದಿಟ್ಟ ಸಂಸದ ರಾಘವೇಂದ್ರ
ನೂತನ ಕಾಯ್ದೆ ಅಡಿ ಕೃಷಿ ಋತುವಿನಲ್ಲಿ ಕಾರ್ಮಿಕರಿಗೆ 60 ದಿನಗಳ ವಿರಾಮ ಕಡ್ಡಾಯವಾಗಿದೆ. ಇದರಿಂದ ರೈತರು ತಮ್ಮ ವೈಯಕ್ತಿಕ ಕೃಷಿ ಕಾರ್ಯಗಳನ್ನು ಮಾಡಿಕೊಳ್ಳಲು ಸಹಾಯವಾಗಲಿದೆ. ಈ 60 ದಿನದ ವಿರಾಮ ಅವಧಿ ಯಾವಾಗ ಇರಬೇಕು ಎನ್ನುವುದನ್ನು ಆಯಾ ಪ್ರದೇಶದ ಬಿತ್ತನೆ ಅಥವಾ ಕೊಯ್ದು ಅವಧಿ ನೋಡಿಕೊಂಡು ಆಯಾ ರಾಜ್ಯ ಸರ್ಕಾರಗಳು ನಿರ್ಧರಿಸಲಿವೆ. ಪೂರೈಕೆ ಆಧಾರಿತ ಕೆಲಸ ಹಂಚಿಕೆ – ಕಾರ್ಮಿಕರಿಗೆ ಹೆಚ್ಚು ಶಕ್ತಿ ನೀಡಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಈ ಸಂದರ್ಭದಲ್ಲಿ ಸಂಸದರಾದ ಬಿ ವೈ […]
Continue Readingಶಿವಮೊಗ್ಗ | ಸಾರ್ವಜನಿಕರ ಸುರಕ್ಷಿತ ಓಡಾಟಕ್ಕೆ ಅಂಡರ್ ಪಾಸ್ ನಿರ್ಮಾಣಕ್ಕೆ ಸೂಚನೆ : ಬಿ.ವೈ. ರಾಘವೇಂದ್ರ
ಈಗಾಗಲೇ ನಗರದಲ್ಲಿ ಶಿವಪ್ಪ ನಾಯಕ ಮತ್ತು ಅಮೀರ್ ಅಹಮದ್ ಸರ್ಕಲ್ ನಲ್ಲಿ ಅಂಡರ್ ಪಾಸ್ ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ಪ್ಯಾಸೇಜ್ ನೀರು ಒಳ ಬರುವುದರಿಂದ ಇದನ್ನು ಮುಚ್ಚಲಾಗಿದೆ. ಅದನ್ನು ಕೂಡಲೇ ಪರಿಶೀಲಿಸಿ ಮಳೆಗಾಲ ಹೊರತುಪಡಿಸಿ ಉಳಿದ ದಿನಗಳಲ್ಲಿ ಅಂಡರ್ಪಾಸ್ಗಳನ್ನು ತೆರೆದು ಸಾರ್ವಜನಿಕರಿಗೆ ಸುಗಮವಾಗಿ ರಸ್ತೆ ದಾಟಲು ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು. ಶಿವಮೊಗ್ಗದ ಶಾಂತಮ್ಮ ಲೇಔಟ್ ಮಾರ್ಗವಾಗಿ ಚಿತ್ರದುರ್ಗ ಹೋಗುವ ರಸ್ತೆ ಹಾಗೂ ಗುಂಡಪ್ಪ ಶೆಡ್ ರಸ್ತೆಯಲ್ಲಿ ಈಗಾಗಲೇ ಅಂಡರ್ಪಾಸ್ ಮಾಡಲು ತೀರ್ಮಾನಿಸಿದ್ದು, ಮರ ಕಡಿತ ಬಾಕಿ ಇದೆ. […]
Continue Reading
