ಶಿವಮೊಗ್ಗ | ರಸ್ತೆಯಲ್ಲಿ ಪಲ್ಟಿಯಾದ ಖಾಸಗಿ ಬಸ್, ಹಲವರಿಗೆ ಗಾಯ ; ಗಾಯಳುಗಳನ್ನ ಭೇಟಿಯಾಗಿ ಸಾಂತ್ವನ ಧೈರ್ಯ ತುಂಬಿದ ಸಂಸದ ಬಿ. ವೈ. ಆರ್

ಆದರೆ, ಅದೇ ಕ್ಷಣದಲ್ಲಿ ಬೈಕ್ ಸವಾರ ಮತ್ತೆ ಎಡಕ್ಕೆ ಬಂದ ಕಾರಣ, ಆತನನ್ನು ಉಳಿಸಲು ಚಾಲಕ ಅನಿವಾರ್ಯವಾಗಿ ಬಸ್ಸನ್ನು ಮತ್ತೆ ಬಲಕ್ಕೆ ಸರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಭರದಲ್ಲಿ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿದೆ. ಸ್ಥಳೀಯರು, ದಾರಿಯಲ್ಲಿ ಹೋಗುತ್ತಿದ್ದ ಇತರೆ ವಾಹನ ಸವಾರರು ತಕ್ಷಣ ಗಾಯಾಳುಗಳನ್ನು ರಕ್ಷಿಸಿದ್ದರೆ. ತಕ್ಷಣವೇ ಅವರನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಕೆಲವರನ್ನು ಶಿವಮೊಗ್ಗದ […]

Continue Reading

ಸಂಸದ ಬಿ ವೈ ರಾಘವೇಂದ್ರ ಬಿಜೆಪಿ ಮೇಲೆ ಮುನಿಸಿಕೊಂಡರಾ..?

ಇದೆ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗದಲ್ಲಿರುವ ಕೇರಳಂ ಸಮಾಜದ ಮಲೆಯಾಳಿ ಬಾಂಧವರು ಬಿ. ವೈ. ರಾಘವೇಂದ್ರ ಅವರಿಗೆ ಬೆಂಬಲಿಸಿ ಪ್ರಚಾರ ನಡೆಸಿದ್ದರು. ಆದರೆ ಪ್ರಸ್ತುತ ಸಂಸದರು ಕೇರಳಂ ಚುನಾವಣೆ ಪ್ರಚಾರಕ್ಕೆ ತೆರಳದೆ ದೂರವೇ ಉಳಿದಿದ್ದಾರೆ. ಸ್ವತಹ ಪ್ರಧಾನಿ ನರೇಂದ್ರ ಮೋದಿಯವರು ಕೇರಳಂ ರಾಜಧಾನಿ ತ್ರಿವೇಂಡ್ರಂ ನಲ್ಲಿ ರೋಡ್ ಶೋ ನಡೆಸಿ ಈ ಬಾರಿ ಎಲ್ ಡಿ ಎಫ್ ಮತ್ತು ಯುಡಿಎಫ್ ಹೊರತುಪಡಿಸಿ ಎನ್ಡಿಎ ಗೆ ಕೇರಳಂ ಜನತೆ ಅಧಿಕಾರ ಕೊಡಿ ಎಂದು ವಿಶ್ವಾಸದ ಭಾಷಣ ಮಾಡಿದ್ದಾರೆ. […]

Continue Reading

ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಮೋದಿ ಸರ್ಕಾರ ಬದ್ಧ : ಸಂಸದ ರಾಘವೇಂದ್ರ ದೃಢ ಭರವಸೆ

ಈ ಕುರಿತು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ಮಾಡಿ ಮನವಿ ಸಲ್ಲಿಸಿರುವ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ದೇಶದ ಒಟ್ಟು ಅಡಿಕೆ ಉತ್ಪಾದನೆಯ ಸರಿಸುಮಾರು ಶೇ.65ರಷ್ಟನ್ನು ಒದಗಿಸುವ ಮಲೆನಾಡಿನ ಅಡಿಕೆ ಬೆಳೆಗಾರರು ತೀವ್ರ ಆತಂಕ ಮತ್ತು ಸಂಕಷ್ಟದಲ್ಲಿದ್ದು, ಅವರ ಪರವಾಗಿ ಸಂಸದ ರಾಘವೇಂದ್ರ ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ. ಸುಮಾರು 1 ಲಕ್ಷ ಕೋಟಿ ರೂ. ಆರ್ಥಿಕತೆ […]

Continue Reading

ಶಿವಮೊಗ್ಗ | ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ ; ಕಾನೂನು ಸುವ್ಯವಸ್ಥೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಂಸದ ಬಿ. ವೈ. ರಾಘವೇಂದ್ರ

ಜನರ ಭದ್ರತೆ ಸರ್ಕಾರದ ಮೊದಲ ಆದ್ಯತೆಯಾಗಬೇಕು. ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಕಾನೂನು ಸುವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷರಾದ ಮೋಹನ್ ರೆಡ್ಡಿ, ಶ್ರೀಮತಿ ಸಂಗೀತ ನಾಗರಾಜ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಮಾಲತೇಶ್ ಸಂತೋಷ್ ಬಳ್ಳೇಕೆರೆ ರಾಜೇಶ್ ಕಾಮತ್ ದಿವಾಕರ್ ಶೆಟ್ಟಿ ಹಾಗೂ ಮಾಧ್ಯಮ ಪ್ರಮುಖವಾದ ಚಂದ್ರಶೇಖರ್ ಎಸ್. ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ ಸರ್ಕಾರ ; ಸಂಸದ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಯಶಸ್ಸು

ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ–169ಎ ರಸ್ತೆಯನ್ನು (ಕಿ.ಮೀ. 30.75 ರಿಂದ 51.60ರವರೆಗೆ) ಎರಡು ಲೇನ್‌ ರಸ್ತೆ, ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ ಉದ್ದೇಶದಿಂದ ಕಾರ್ಯಸಾಧ್ಯತಾ ಅಧ್ಯಯನ, ವಿವರವಾದ ಯೋಜನಾ ವರದಿ (ಡಿಪಿಆರ್), ಸಮೀಕ್ಷೆ ಹಾಗೂ ಭೂ ಯೋಜನೆ ತಯಾರಿಕೆಗಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೆಂಡರ್ ಆಹ್ವಾನಿಸಿರುವುದನ್ನು ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಸ್ವಾಗತಿಸಿದ್ದಾರೆ. ಗಮನಾರ್ಹವೆಂದರೆ, ಡಿಪಿಆರ್ ವ್ಯಾಪ್ತಿಯು ನಿರ್ದಿಷ್ಟವಾಗಿ ಸುರಂಗ ವಿನ್ಯಾಸ ತಜ್ಞರು ಮತ್ತು ಹಿರಿಯ ಭೂ-ಭೌತಶಾಸ್ತ್ರಜ್ಞರ […]

Continue Reading

ಶಿವಮೊಗ್ಗ | ರಾಜ್ಯ ಸರ್ಕಾರದ ನಡೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆ : ಸಂಸದ ಬಿ. ವೈ. ಆರ್

ರಾಜ್ಯದ ಅಭಿವೃದ್ಧಿ ಶೂನ್ಯವಾಗಿದ್ದು, ಗ್ಯಾರಂಟಿ ಯೋಜನೆಗಳ ವೈಫಲ್ಯವನ್ನು ಮುಚ್ಚಿಡಲು ಸರ್ಕಾರ ವಿಬಿ ರಾಮ್ ಜಿ ಯೋಜನೆಯ ವಿರುದ್ಧ ಅಪಪ್ರಚಾರ ಮಾಡುತ್ತಿದೆ ಎಂದು ರಾಘವೇಂದ್ರ ದೂರಿದರು. ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕೇಂದ್ರ ತಂದಿರುವ ಬದಲಾವಣೆಗಳನ್ನು ಸಹಿಸಲಾಗದೆ ಕಾಂಗ್ರೆಸ್ ನಾಯಕರು ಸಾರ್ವಜನಿಕರನ್ನು ಹಾದಿ ತಪ್ಪಿಸುತ್ತಿದ್ದಾರೆ. ಈ ಕೂಡಲೇ ಅಸಭ್ಯವಾಗಿ ವರ್ತಿಸಿದ ಶಾಸಕರ ವಿರುದ್ಧ ಸ್ಪೀಕರ್ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

Continue Reading

ಶಿವಮೊಗ್ಗ | ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡುವಂತೆ ಸಂಸದರಿಗೆ ಮನವಿ

ಕುವೆಂಪುರವರು ಬಾವಗೀತೆ, ನಾಟಕ ಕ್ಷೇತ್ರಗಳಲ್ಲಿಯೂ ಸಹ ಕೃತಿಗಳನ್ನು ರಚಿಸಿದ್ದಾರೆ. ಕುವೆಂಪುರವರು ಮೈಸೂರಿನ ಮಹಾರಾಜ ಕಾಲೇಜ್‌ನಲ್ಲಿ ಮತ್ತು ಬೆಂಗಳೂರಿನ ಸೆಂಟ್ರಲ್ ಕಾಲೇಜ್‌ನಲ್ಲಿ ಪ್ರಾಧ್ಯಪಕರಾಗಿ ಸೇವೆ ಸಲ್ಲಿಸಿರುತ್ತಾರೆ. ಮೈಸೂರು ವಿಶ್ವವಿದ್ಯಾಯಲದ ಉಪಕುಲಪತಿಗಳಾಗಿಯೂ ಸೇವೆ ಸಲ್ಲಿಸಿದ ಹೆಗ್ಗಳಿಕೆ ಶ್ರೀಯುತರಿಗೆ ಇದೆ ಇವರ ಗೌರವಾರ್ಥ ಶಿವಮೊಗ್ಗದ ಹತ್ತಿರ ಶಂಕರಘಟ್ಟದಲ್ಲಿ ಕುವೆಂಪು ವಿಶ್ವ ವಿದ್ಯಾಲಯವನ್ನು ಸ್ಥಾಪಿಸಲಾಗಿದೆ ಎಂದು ಸಂಸದರನ್ನ ಭೇಟಿಯಾಗಿ ಮನವಿ ಪತ್ರ ನೀಡಿದ ಸಂದರ್ಭದಲ್ಲಿ ಟ್ರಸ್ಟ್‌ನ ಮುಖಂಡ ಸಂಸದರಿಗೆ ವಿವರಿಸಿದರು. ಆದ್ದರಿಂದ ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿ ಕೂಡಲೆ ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ […]

Continue Reading

ಶಿವಮೊಗ್ಗ | ವಿಬಿ–ಜಿ ರಾಮ್‌ ಜಿ ಯೋಜನೆ ಕುರಿತು ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆಯೇ? ; ವಾಸ್ತವಾಂಶ ತೆರದಿಟ್ಟ ಸಂಸದ ರಾಘವೇಂದ್ರ

ನೂತನ ಕಾಯ್ದೆ ಅಡಿ ಕೃಷಿ ಋತುವಿನಲ್ಲಿ ಕಾರ್ಮಿಕರಿಗೆ 60 ದಿನಗಳ ವಿರಾಮ ಕಡ್ಡಾಯವಾಗಿದೆ. ಇದರಿಂದ ರೈತರು ತಮ್ಮ ವೈಯಕ್ತಿಕ ಕೃಷಿ ಕಾರ್ಯಗಳನ್ನು ಮಾಡಿಕೊಳ್ಳಲು ಸಹಾಯವಾಗಲಿದೆ. ಈ 60 ದಿನದ ವಿರಾಮ ಅವಧಿ ಯಾವಾಗ ಇರಬೇಕು ಎನ್ನುವುದನ್ನು ಆಯಾ ಪ್ರದೇಶದ ಬಿತ್ತನೆ ಅಥವಾ ಕೊಯ್ದು ಅವಧಿ ನೋಡಿಕೊಂಡು ಆಯಾ ರಾಜ್ಯ ಸರ್ಕಾರಗಳು ನಿರ್ಧರಿಸಲಿವೆ. ಪೂರೈಕೆ ಆಧಾರಿತ ಕೆಲಸ ಹಂಚಿಕೆ – ಕಾರ್ಮಿಕರಿಗೆ ಹೆಚ್ಚು ಶಕ್ತಿ ನೀಡಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಈ ಸಂದರ್ಭದಲ್ಲಿ ಸಂಸದರಾದ ಬಿ ವೈ […]

Continue Reading