ಶಿವಮೊಗ್ಗ | ಓಲೈಕೆಗೋಸ್ಕರ ಮಕ್ಕಳ ವಿಷಯದಲ್ಲೂ ಕಾಂಗ್ರೆಸ್ ರಾಜಕೀಯ,ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ : ಸಂಸದ BYR ಕಿಡಿ

ಇಷ್ಟಿದ್ದರೂ ಕೇವಲ ತನ್ನ ಓಟ್ ಬ್ಯಾಂಕ್ ತುಷ್ಟೀಕರಣ ಹಾಗೂ ಓಲೈಕೆ ರಾಜಕೀಯಕ್ಕಾಗಿ ಅಮಾಯಕ ಮಕ್ಕಳ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದು ಕಾಂಗ್ರೆಸ್ ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಇನ್ನಾದರೂ ರಾಜ್ಯ ಸರ್ಕಾರ ಈ ವಿವಾದಾತ್ಮಕ ಆದೇಶವನ್ನು ತಕ್ಷಣ ಹಿಂಪಡೆಯಲಿ, ಇಲ್ಲದಿದ್ದರೆ ಮುಂದೆ ಶಾಲಾ-ಕಾಲೇಜುಗಳಲ್ಲಿ ಉದ್ಭವಿಸಬಹುದಾದ ಅಹಿತಕರ ಪರಿಸ್ಥಿತಿಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸಂಸದರು ತಿಳಿಸಿದ್ದಾರೆ.

Continue Reading

ಆಪರೇಷನ್ ಸಿಂಧೂರ್ | ಭಾರತದ ಬಲಿಷ್ಠ ಸಂಕಲ್ಪದ ಸಂಕೇತ : ಸಂಸದ ಬಿ.ವೈ.ರಾಘವೇಂದ್ರ

ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಯವರ ಸದೃಢ ನಾಯಕತ್ವ ಮತ್ತು ‘Zero Tolerance towards Terror’ ನೀತಿಯಿಂದಾಗಿ ಇಂದು ಭಾರತ ಶಕ್ತಿಶಾಲಿಯಾಗಿ ತನ್ನನ್ನು ರಕ್ಷಿಸಿಕೊಳ್ಳುತ್ತಿದೆ. ‘ನಮ್ಮನ್ನು ಕೆಣಕಿದರೆ ನಾವು ಸುಮ್ಮನಿರುವುದಿಲ್ಲ‘ ಎಂಬ ಸಂದೇಶ ಇಂದು ಗಡಿಯಾಚೆಗಿನ ಶತ್ರುಗಳಿಗೆ ಸ್ಪಷ್ಟವಾಗಿ ತಲುಪಿದೆ.ಹಾಗೆಯೇ, ಆಪರೇಷನ್ ಸಿಂಧೂರ್‌ನಲ್ಲಿ ಬಳಕೆಯಾದ ಕ್ಷಿಪಣಿಗಳು ಮತ್ತು ಸ್ವದೇಶಿ ತಂತ್ರಜ್ಞಾನದ ಡ್ರೋನ್‌ಗಳು ನಮ್ಮ ‘ಆತ್ಮನಿರ್ಭರ ಭಾರತ’ ಅಭಿಯಾನದ ಯಶಸ್ಸಿಗೆ ಸಾಕ್ಷಿಯಾಗಿದೆ. ಭಾರತ ಸದಾ ಶಾಂತಿಯನ್ನು ಬಯಸುವ ದೇಶ, ಆದರೆ ಅದು ನಮ್ಮ ದೌರ್ಬಲ್ಯವಲ್ಲ – ಭಯೋತ್ಪಾದನೆಯನ್ನು […]

Continue Reading