ಶಿವಮೊಗ್ಗದಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಭಾರಿಗಳಾದ ಆರ್.ಕೆ. ಸಿದ್ದರಾಮಣ್ಣ ಅವರು ಮಾತನಾಡಿ, ಬಿಜೆಪಿ ಪಕ್ಷದ ಇತಿಹಾಸ, ಹೋರಾಟ ಮತ್ತು ಸಾಧನೆಗಳ ಬಗ್ಗೆ ವಿಸ್ತಾರವಾಗಿ ವಿವರಿಸಿದರು. ಭಾರತೀಯ ಜನತಾ ಪಕ್ಷವು ಸಾಮಾನ್ಯ ರಾಜಕೀಯ ಪಕ್ಷವಲ್ಲ, ಅದು ದೇಶಭಕ್ತಿ, ತ್ಯಾಗ ಮತ್ತು ಸಿದ್ಧಾಂತಗಳ ಆಧಾರದಲ್ಲಿ ನಿರ್ಮಿತವಾದ ಮಹಾನ್ ಸಂಘಟನೆ ಎಂದು ಅವರು ಹೇಳಿದರು. ಬಿಜೆಪಿ ಮೂಲವು ಜನಸಂಘದ ತತ್ವಗಳಲ್ಲಿ ನೆಲೆಸಿದ್ದು, ಅನೇಕ ದಶಕಗಳ ನಿರಂತರ ಹೋರಾಟದ ಫಲವಾಗಿ ಇಂದು […]

Continue Reading