ಹಾಸನ | ಪ್ರೀ ವೆಡ್ಡಿಂಗ್‌ ಫೋಟೊಶೂಟ್‌ ತಂಡದ ಮೇಲೆ ಹಲ್ಲೆ ; ಆರೋಪಿಗಳ ಬಂಧನ

ಹಲ್ಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಫೋಟೊಗ್ರಾಫರ್ಸ್ ಕುಟುಂಬದ ಸದಸ್ಯರು ಠಾಣೆ ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಹಾಗೂ ದೂರುದಾರರ ನಡುವೆ ವಾದ-ವಿವಾದ ನಡೆಯಿತು. ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ತುರ್ತು ಕ್ರಮ ಜರುಗಿಸಬೇಕು ಎಂದು ಫೋಟೋಗ್ರಾಫರ್‌ ಕುಟುಂಬದವರು ಆಗ್ರಹಿಸಿದರೆ, ಇದನ್ನು ಖಂಡಿಸಿದ 15ಕ್ಕೂ ಹೆಚ್ಚು ಗ್ರಾಮಸ್ಥರು, ‘ವಿಡಿಯೋದಲ್ಲಿ ಇರುವುದೆಲ್ಲ ನಿಜವಲ್ಲ.ಫೋಟೋಗ್ರಾಫರ್‌ ಸ್ಥಳೀಯರೊಡನೆ ಅಸಭ್ಯವಾಗಿ ವರ್ತಿಸಿದರು’’ ಎಂದು ಪ್ರತ್ಯಾರೋಪ ಮಾಡಿದರು.

Continue Reading

KSRTC ಬಸ್ ಟಿಕೆಟ್ ವಿಚಾರ ; ಸಾರಿಗೆ ತನಿಖಾಧಿಕಾರಿಯಿಂದ ವೃದ್ಧನ ಮೇಲೆ ಹಲ್ಲೆ

ಈ ವೇಳೆ ಅವರ ಜೊತೆಯಲ್ಲಿದ್ದ ಶಿವಣ್ಣ ಎಂಬುವವರು ಇಬ್ಬರಿಗೂ ಸೇರಿಸಿ ಟಿಕೆಟ್ ಪಡೆದುಕೊಂಡಿದ್ದರು.​ಸಕಲೇಶಪುರಕ್ಕೆ ತಲುಪುವ ಮೊದಲೇ ಶಿವಣ್ಣ ಅವರು ಸೇತುವೆ ಸ್ಟಾಪ್‌ನಲ್ಲಿ ಇಳಿದುಕೊಂಡಿದ್ದು, ಇಬ್ಬರ ಟಿಕೆಟ್ ಕೂಡ ಅವರ ಬಳಿಯೇ ಉಳಿದುಕೊಂಡಿತ್ತು. ಅಬ್ದುಲ್ ಹಫೀಜ್ ಅವರು ಹಳೆ ಬಸ್ ನಿಲ್ದಾಣದ ಬಳಿ ಇಳಿಯುವಾಗ, ಅಲ್ಲಿ ಕರ್ತವ್ಯದಲ್ಲಿದ್ದ ಟಿಕೆಟ್ ಚೆಕ್ಕಿಂಗ್ ಇನ್ಸ್‌ಪೆಕ್ಟರ್ ಸದಾಶಿವ ಎಂಬುವವರು ಟಿಕೆಟ್ ಕೇಳಿದ್ದಾರೆ. ​”ಟಿಕೆಟ್ ನನ್ನ ಜೊತೆ ಬಂದಿದ್ದವರ ಬಳಿ ಇದೆ” ಎಂದು ಅಬ್ದುಲ್ ಹಫೀಜ್ ವಿವರಿಸಲು ಪ್ರಯತ್ನಿಸಿದರೂ, ಸದಾಶಿವ ಅವರು ಅದನ್ನು ಕೇಳಿಸಿಕೊಳ್ಳದೆ […]

Continue Reading