Tag: ಸಚಿವ ಮಧು ಬಂಗಾರಪ್ಪ
ಶೈಕ್ಷಣಿಕ ವ್ಯವಸ್ಥೆ ಮತ್ತು ನೇಮಕಾತಿ ಪರೀಕ್ಷೆಯಲ್ಲಿ ಬದಲಾವಣೆ ಅಗತ್ಯ : ಸಚಿವ ಮಧು ಬಂಗಾರಪ್ಪ
ಪರೀಕ್ಷೆಗಳು ಮತ್ತು ನೇಮಕಾತಿಗಳ ಸಮಗ್ರತೆ. ಶಿಕ್ಷಣದ ವೆಚ್ಚ, ಶುಲ್ಕ ಹಾಗೂ ಕೋಚಿಂಗ್ ಕೇಂದ್ರಗಳ ನಿಯಂತ್ರಣ. ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಮತ್ತು ಗುಣಮಟ್ಟ. ಪಠ್ಯಕ್ರಮ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗ ಸಂಪರ್ಕ5. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿ6 . ಪ್ರವೇಶಾವಕಾಶ ಮತ್ತು ಸಮಾನತೆ ತಜ್ಞರ ಅಭಿಪ್ರಾಯ ಸಂಗ್ರಹಿಸಲು ಮಧು ಬಂಗಾರಪ್ಪ ಸಲಹೆ : ಈ ಮಹತ್ವದ ಸಭೆಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, “ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯ ಬದಲಾವಣೆಗಳನ್ನು ತರಲು ತಜ್ಞರ ಅಭಿಪ್ರಾಯ ಸಂಗ್ರಹಿಸುವುದು ಅತ್ಯಂತ […]
Continue Readingಶಿವಮೊಗ್ಗ | ಸರ್ಕಾರಿ ಮಹಿಳಾ ಕಾಲೇಜು ಕಟ್ಟಡಕ್ಕೆ ಜಾಗ ಹಸ್ತಾಂತರ
ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಶಿವಮೊಗ್ಗ ಶಾಸಕ ಎಸ್.ಎನ್. ಚೆನ್ನಬಸಪ್ಪ ಅವರು ವಿಷಯ ಪ್ರಸ್ತಾಪಿಸಿ ನಮ್ಮ ಮನವಿ ಮೇರೆಗೆ ನೀವು ಸ್ಥಳ ಪರಿಶೀಲನೆ ಮಾಡಿ ಇಲಾಖೆಗೆ ಪತ್ರ ಬರೆದಿದ್ದೀರಿ. ಆದರೆ ಈವರೆಗೆ ಆದೇಶವಾಗಿಲ್ಲ ಎಂದು ವಿಷಯ ಪ್ರಸ್ತಾಪ ಮಾಡಿದ್ದರು. ಸಭೆಯಲ್ಲಿಯೂ ತಮ್ಮ ಇಲಾಖೆ ಆಯುಕ್ತರೊಂದಿಗೆ ದೂರುವಾಣಿ ಮೂಲಕ ಮಾತನಾಡಿದ ಸಚಿವ ಮಧುಬಂಗಾರಪ್ಪ ಅವರು, ಕೂಡಲೇ ಆದೇಶ ಮಾಡುವಂತೆ ಸೂಚಿಸಿದ್ದರು. ಈ ಬಗ್ಗೆ ಪತ್ರ ವ್ಯವಹಾರ ಮೊದಲೇ ಆಗಿದ್ದರಿಂದ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಿಂದ ಶುಕ್ರವಾರವೇ ಆದೇಶ […]
Continue Readingಶಿವಮೊಗ್ಗ | “ಮಾಡೋಕೆ ಕೆಲಸ ಇಲ್ಲದವ, ಬೆಕ್ಕಿನ ಬಾಲ ಬೋಳಿಸಿದನಂತೆ” ; ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ವ್ಯಂಗ್ಯ..!
ವಿದ್ಯಾರ್ಥಿಗಳ ಪರಿಶ್ರಮದ ಬಗ್ಗೆ ಮಾತನಾಡುವ ಇವರು, ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಶೈಕ್ಷಣಿಕ ಶಿಸ್ತನ್ನು ಸಂಪೂರ್ಣವಾಗಿ ಹಾಳುಮಾಡಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವೈಫಲ್ಯ ಮತ್ತು ಓಲೈಕೆ ರಾಜಕಾರಣ”ಮಾಡೋಕೆ ಕೆಲಸ ಇಲ್ಲದೆ, ಬೆಕ್ಕಿನ ಬಾಲ ಬೋಳಿಸಿದನಂತೆ” ಎಂಬ ಗಾದೆ ಮಾತು ನಮ್ಮ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಅಕ್ಷರಶಃ ಅನ್ವಯಿಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇವೆ, ಶಿಕ್ಷಕರ ನೇಮಕಾತಿಗೆ ಗ್ರಹಣ ಹಿಡಿದಿದೆ. ಅದೆಷ್ಟೋ ಉದ್ಯೋಗಾಕಾಂಕ್ಷಿಗಳು ಆಸೆಗಣ್ಣಿನಿಂದ ಕಾದು ಕುಳಿತಿದ್ದರೂ, […]
Continue Readingಸಚಿವ ಸಹೋದ್ಯೋಗಿ ಡಿ. ಸುಧಾಕರ್ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ತೀವ್ರ ಸಂತಾಪ
ಜನಸೇವೆಯಲ್ಲಿ ಅಪಾರ ಕಾಳಜಿ ಹೊಂದಿದ್ದ ಸುಧಾಕರ್ ಅವರು ಇಂದು ದೈವಾಧೀನರಾಗಿರುವುದು ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ. ಅವರ ಜನಪರ ಕೆಲಸಗಳು ಸದಾ ಜೀವಂತ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗ, ಅಭಿಮಾನಿಗಳು ಹಾಗೂ ಅಪಾರ ಬಂಧುಗಳಿಗೆ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಸ್. ಮಧು ಬಂಗಾರಪ್ಪ ಜಿಲ್ಲಾ ಉಸ್ತುವಾರಿ ಸಚಿವರು ಶಿವಮೊಗ್ಗ ಸಂತಾಪಗಳನ್ನ ಸೂಚಿಸಿದ್ದಾರೆ.
Continue Readingಹುಲಿಕಲ್ ಘಾಟ್ ರಸ್ತೆ ತಡೆಗೋಡೆ ಕುಸಿತ ; ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ : ಸಚಿವ ಮಧು ಬಂಗಾರಪ್ಪ
ಹೊಸನಗರ ತಾಲೂಕಿನ ತೀರ್ಥಹಳ್ಳಿ – ಕುಂದಾಪುರ ರಾಷ್ಟ್ರೀಯ ಹೆದ್ದಾರಿ ೫೨ರ ಸರಪಳಿ ೩೮.೦೦ ಕಿ.ಮೀ ನಿಂದ ೪೩.೫೮ ಕಿ.ಮೀ ವರೆಗಿನ ಸುಮಾರು ೫.೫೮ ಕಿ.ಮೀ ಉದ್ದದ ರಸ್ತೆ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಬರಲಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಹೇರ್ ಪಿನ್ ತಿರುವುಗಳ ಸುಧಾರಣೆ: ರಸ್ತೆಯ ಸರಪಳಿ ೪೨.೦೫ ಕಿ.ಮೀ ನಿಂದ ೪೨.೨೫ ಕಿ.ಮೀ ವರೆಗಿನ ಭಾಗವು ಪ್ರಸ್ತುತ ಅತ್ಯಂತ ಕಿರಿದಾದ ಹೇರ್ ಪಿನ್ ತಿರುವುಗಳಿಂದ ಕೂಡಿದ್ದು, ಈ ಭಾಗದ ಸುಧಾರಣೆಗೂ ಆದ್ಯತೆ ನೀಡಲಾಗಿದೆ ಎಂದರು. ಇದೇ […]
Continue Readingಖ್ಯಾತ ಹಿನ್ನೆಲೆ ಗಾಯಕಿ ಶ್ರೀಮತಿ ಆಶಾ ಭೋಂಸ್ಲೆ ಅವರ ನಿಧನದ ಸುದ್ದಿ ತೀವ್ರ ದುಃಖ ಉಂಟುಮಾಡಿದೆ : ಸಚಿವ ಮಧು ಬಂಗಾರಪ್ಪ ಸಂತಾಪ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (1967) ಚಿತ್ರದ “ಯಾಕೋ ಏನೋ”, ದೂರದ ಬೆಟ್ಟ ಚಿತ್ರದ “ಸವಾಲು ಹಾಕಿ ಸೋಲಿಸಿ”, ಹಾಗೂ ಮತ್ತೆ ಮುಂಗಾರು ಚಿತ್ರದ “ಹೇಳದೆ ಕಾರಣ” ದಂತಹ ಮರೆಯಲಾಗದ ಗೀತೆಗಳನ್ನು ಅವರು ಕರುನಾಡಿಗೆ ನೀಡಿದ್ದಾರೆ. ಅವರ ಈ ಕೊಡುಗೆಯನ್ನು ಕರ್ನಾಟಕ ಸದಾ ಸ್ಮರಿಸುತ್ತದೆ. ಅವರ ಸಂಗೀತವು ತಲೆಮಾರುಗಳನ್ನು ಮೀರಿ ನಿಂತಿದ್ದು, ಮುಂಬರುವ ಪೀಳಿಗೆಗೂ ಸ್ಫೂರ್ತಿಯಾಗಲಿದೆ. ಅವರ ಕುಟುಂಬ, ಅಪಾರ ಅಭಿಮಾನಿಗಳು ಹಾಗೂ ಸಂಗೀತ ಲೋಕಕ್ಕೆ ಅವರ ಅಗಲಿಕೆ ನೋವನ್ನು ಬರಿಸುವ ಶಕ್ತಿ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ […]
Continue Readingಸೊರಬ | ರಂಗನಾಥಸ್ವಾಮಿ ನೂತನ ರಥ ಲೋಕಾರ್ಪಣೆ ಮಾಡಿದ ಸಚಿವ ಮಧು ಬಂಗಾರಪ್ಪ
ಆಯ್ಕೆಯಾದ ದಿನದಂದಲೂ ಪುರೋಹಿತರಾದನಾರಾಯಣ ಭಟ್ ಅವರು, ಹೊಸ ರಥವನ್ನು ನಿರ್ಮಾಣ ಮಾಡಲು ಮನವಿ ಮಾಡಿದ್ದರು. ಅನೇಕರ ಶ್ರಮದಿಂದ ಇಂದು ಸಮರ್ಪಣೆ ಆಗಿರುವುದು ಸಂತೋಷ ತಂದಿದೆ ಎಂದು ಹೇಳಿದರು.ರಂಗನಾಥ ಸ್ವಾಮಿಯ ಪ್ರಧಾನ ಆರ್ಚಕ ಘನಪಾಠಿ ನಾರಾಯಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇವರ ಅವಯವಗಳು ರಥದಲ್ಲಿರುತ್ತವೆ. ದೇವರ ಸೂಕ್ಷ್ಮ ರೂಪ ರಥವೇ ಆಗಿದೆ. ಭವ್ಯದಿವ್ಯ ರಥದಲ್ಲಿ ದೇವರು ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಬೀದಿಯೊಳಗೆ ಮೆರವಣಿಗೆಯಲ್ಲಿ ನಡೆದರೆ ಗ್ರಾಮದಲ್ಲಿನ ಎಲ್ಲ ಸಮಸ್ಯೆಗಳು ನಿವಾರಣೆ ಆಗುತ್ತದೆ ಎಂದು ತಿಳಿಸಿದರು. 136 ವರ್ಷದ […]
Continue Reading“ಸೊರಬ ಅಗ್ನಿಶಾಮಕ ದಳಕ್ಕೆ ಎರಡು ನೂತನ ಜಲ ವಾಹನಗಳ ಸೇರ್ಪಡೆ”
ಇವುಗಳಿಂದ ಅಗ್ನಿಶಾಮಕ ದಳದ ಕಾರ್ಯಕ್ಷಮತೆ ಮತ್ತಷ್ಟು ಹೆಚ್ಚಲಿದೆ. ಸಿಬ್ಬಂದಿಗಳಿಗೆ ಅಗತ್ಯವಿರುವ ಹೆಚ್ಚಿನ ಸೌಲಭ್ಯಗಳ ಬಗ್ಗೆಯೂ ಗಮನ ಹರಿಸಿ ಅವರ ಬೇಡಿಕೆಗಳನ್ನು ಪರಿಹರಿಸುವ ಭರವಸೆ ನೀಡಿದರು . ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
Continue Reading




