ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜ್ವಲಂತ ಅರಣ್ಯ ಸಮಸ್ಯೆಗಳಿಗೆ ಪರಿಹಾರ ಒದಗಿಸಿ : ಅರಣ್ಯ ಸಚಿವ ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಸದ ಬಿ.ವೈ.ರಾಘವೇಂದ್ರ

ಇದರೊಂದಿಗೆ ದಶಕಗಳಿಂದ ಬಾಕಿಯಿರುವ ಶರಾವತಿ ಸಂತ್ರಸ್ತರ ಪುನರ್ವಸತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ತಕ್ಷಣವೇ ಸ್ಥಳ ಪರಿಶೀಲನೆ ಪೂರ್ಣಗೊಳಿಸಿ ಪ್ರಸ್ತಾವನೆ ಸಲ್ಲಿಸಲು ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಹಾಗೂ ಮೈಸೂರು ಪೇಪರ್ ಮಿಲ್ಸ್ (MPM) ಅರಣ್ಯ ವ್ಯಾಪ್ತಿಯಲ್ಲಿ ಮರ ತೆರವುಗೊಳಿಸುವ ನಿರ್ವಹಣಾ ಯೋಜನೆಗೆ (Management Plan) ಆದ್ಯತೆಯ ಮೇರೆಗೆ ಅನುಮೋದನೆ ದೊರಕಿಸಿಕೊಡುವಂತೆ ಬಿ.ವೈ.ರಾಘವೇಂದ್ರ ಅವರು ಮಾನ್ಯ ಸಚಿವರನ್ನು ಕೋರಿದ್ದಾರೆ. ಅಲ್ಲದೆ, ರಾಷ್ಟ್ರೀಯ ಹೆದ್ದಾರಿ 766C (ಬೆಕ್ಕೋಡಿ ಯೋಜನೆ) ಅಡಿಯಲ್ಲಿ ಹೊಸನಗರದ ಮಾವಿನಕೊಪ್ಪ ವೃತ್ತದಿಂದ ಅಡುಗೋಡಿವರೆಗಿನ ರಸ್ತೆ ಮತ್ತು ಸೇತುವೆ […]

Continue Reading

ಶಿವಮೊಗ್ಗ | KSRTC ಅಧಿಕಾರಿಗಳು, ಜಿಲ್ಲಾಧಿಕಾರಿ ಆದೇಶಕ್ಕೆ ಸೆಡ್ಡು ಹೊಡೆದು ನಿಂತರು, ಕ್ರಮ ಜರುಗಿಸದೆ ಅಸಹಾಯಕ ಪರಿಸ್ಥಿತಿಗೆ ತಲುಪಿರುವ ಹಿಂದೆ ಯಾವ ಪ್ರಭಾವಿಯ ಪ್ರಭಾವವಿದೆ ?

KSRTC ಅಧಿಕಾರಿಗಳ ದರ್ಪಕ್ಕೆ ಬ್ರೇಕ್ ಬೀಳಲೆ ಬೇಕು.ನಾವು ಪದೇ ಪದೇ ರಾಜ್ಯದ ಕಾಂಗ್ರೆಸ್ ಸರ್ಕಾರದ ಗಮನಕ್ಕೆ ಮಾಹಿತಿ ತರುತ್ತಾನೆ ಇದ್ದೇವೆ..!ಶಿವಮೊಗ್ಗ KSRTC ಅಧಿಕಾರಿಗಳ ದರ್ಪದ ಬೆನ್ನಿಗೆ ನಿಂತಿರುವ ಆ ಪ್ರಭಾವಿ ಯಾರು? ಕಾಂಗ್ರೆಸ್ ಸರ್ಕಾರಕ್ಕೆ KSRTC ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ಅಸಾಧ್ಯವಾಗುತ್ತಿರುವುದಾದರು ಯಾಕೆ?ಏನಿದರ ಮರ್ಮ?ಆ ಪ್ರಭಾವಿ ಯಾರು? ಎಂಬ ಪ್ರಜ್ಞಾವಂತ ಜನತೆಯ ಪ್ರಶ್ನೆಗೆ ಉತ್ತರ ಸಿಕ್ಕಲೇಬೇಕಿದೆ..! KSRTC ಅವರಿಗೆ ಅದು ಯಾವ ಪ್ರಭಾವಿ ಬೆಂಬಲದಿಂದ ಶಿವಮೊಗ್ಗದಲ್ಲಿ ಅಧಿಕಾರಿಗಳು ಅವರು ಆಡಿದ್ದೇ ಆಟ ಅನ್ನುವಂತೆ ಆಗಿದೆ? ಹೆಣ್ಣುಮಕ್ಕಳ,ಮಹಿಳೆಯರ […]

Continue Reading