ಶಿವಮೊಗ್ಗ ನಗರದಲ್ಲಿ ನೂತನ ‘ಆಡಳಿತ ಸೌಧ’ ನಿರ್ಮಾಣಕ್ಕೆ ಸಚಿವರಿಗೆ ಚೇತನ್ ಕೆ. ಗೌಡ ಮನವಿ

ಇದರಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬಾಡಿಗೆಯನ್ನು ಸರ್ಕಾರವೇ ಭರಿಸಬೇಕಾಗಿದ್ದು, ಬೊಕ್ಕಸಕ್ಕೆ ಅನಗತ್ಯ ಆರ್ಥಿಕ ಹೊರೆಯಾಗಿದೆ. ಅಷ್ಟೇ ಅಲ್ಲದೆ, ಈ ಕಚೇರಿಗಳು ನಗರದ ವಿವಿಧೆಡೆ ಹರಿದು ಹಂಚಿಹೋಗಿರುವುದರಿಂದ ಸಾರ್ವಜನಿಕರು ಹಾಗೂ ರೈತರು ಒಂದೇ ದಿನದಲ್ಲಿ ವಿವಿಧ ಇಲಾಖೆಗಳ ಕೆಲಸಗಳನ್ನು ಮುಗಿಸಿಕೊಳ್ಳಲು ತೀವ್ರ ಪರದಾಡುವಂತಾಗಿದೆ. ನೂತನ ಆಡಳಿತ ಸೌಧ ನಿರ್ಮಾಣಕ್ಕಾಗಿ ಗುರುತಿಸಲಾಗಿರುವ ಜಾಗವು ಶಿವಮೊಗ್ಗ ಮುಖ್ಯ ಬಸ್ ನಿಲ್ದಾಣದಿಂದ ಕೇವಲ 500 ಮೀಟರ್ ದೂರದಲ್ಲಿದೆ. ಇದು ಜಿಲ್ಲೆಯ ವಿವಿಧ ಭಾಗಗಳಿಂದ ಬರುವ ಜನಸಾಮಾನ್ಯರಿಗೆ ಅತ್ಯಂತ ಸುಲಭವಾಗಿ ತಲುಪಲು ಯೋಗ್ಯವಾದ […]

Continue Reading

ಹುಲಿಕಲ್ ಘಾಟ್‌ನಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಚಿವ ಸತೀಶ ಜಾರಕಿಹೊಳಿ

ಕಾಮಗಾರಿ ನಡೆಯುತ್ತಿರುವ ಸ್ಥಳವನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಸಚಿವರು, ಅಲ್ಲಿದ್ದ ಇಂಜಿನಿಯರ್‌ಗಳು ಮತ್ತು ಗುತ್ತಿಗೆದಾರರಿಗೆಘಾಟ್ ರಸ್ತೆಗಳು ಅತ್ಯಂತ ಸೂಕ್ಷ್ಮ ಪ್ರದೇಶಗಳಾಗಿದ್ದರಿಂದ, ರಿಟೇನಿಂಗ್ ವಾಲ್ ನಿರ್ಮಾಣದಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದ ಕೊರತೆಯಾಗಬಾರದು ಎಂದು ಸೂಚನೆ ನೀಡಿದರು. ಮಳೆಗಾಲದಲ್ಲಿ ಸಾರ್ವಜನಿಕರ ಹಾಗೂ ವಾಹನ ಸಂಚಾರಕ್ಕೆ ಯಾವುದೇ ವ್ಯತ್ಯಯ ಉಂಟಾಗದಂತೆ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಸುರಕ್ಷತಾ ಕ್ರಮಗಳು: ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ಫಲಕಗಳು ಹಾಗೂ ರಾತ್ರಿ ವೇಳೆಯಲ್ಲಿ ವಾಹನ ಸವಾರರಿಗೆ ಕಾಣಿಸುವಂತಹ ಸೂಚಕಗಳನ್ನು ಅಳವಡಿಸಬೇಕು.“ಘಾಟ್ ಪ್ರದೇಶಗಳಲ್ಲಿ ಸಂಚಾರ ಸುರಕ್ಷತೆ […]

Continue Reading