ಶಿವಮೊಗ್ಗ | ಸಚಿವ ಸ್ಥಾನದ ಕುರಿತು ಮಾಜಿ ಸಚಿವರು ಹೇಳಿದ್ದಿಷ್ಟು..!

ಇದೇ ವೇಳೆ ತಾವು ಶಿಕ್ಷಣ ಸಚಿವರಾಗಿ ಮುಂದುವರೆಯುವ ವಿಚಾರವನ್ನೂ ಸಹ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿರುವುದಾಗಿ ಅವರು ಸ್ಪಷ್ಟಪಡಿಸಿದರು.ಪ್ರಸ್ತುತ ಮುಖ್ಯಮಂತ್ರಿಗಳ ಬಳಿಯೇ ಶಿಕ್ಷಣ ಖಾತೆ ಇದ್ದು, ಅವರು ಅಧಿಕಾರ ವಹಿಸಿಕೊಂಡ ತಕ್ಷಣವೇ ವಿದ್ಯಾರ್ಥಿಗಳ ಪರವಾಗಿ ಮಹತ್ವದ ಆದೇಶ ಹೊರಡಿಸಿದ್ದಾರೆ. ನೆರೆ ರಾಜ್ಯ ತೆಲಂಗಾಣದಲ್ಲೂ ಸಹ ಸಿಎಂ ರೇವಂತ್ ರೆಡ್ಡಿ ಅವರ ಬಳಿಯೇ ಶಿಕ್ಷಣ ಖಾತೆ ಇರುವುದರಿಂದ ಅಲ್ಲಿ ಇಲಾಖೆ ಅತ್ಯಂತ ಸುಸೂತ್ರವಾಗಿ ನಡೆಯುತ್ತಿದೆ. ಶಾಲೆ ಆರಂಭದ ಸಮಯದಲ್ಲಿ ಯಾರೂ ಪ್ರಮಾಣ ವಚನ ಸ್ವೀಕರಿಸದ ಕಾರಣ ಸಣ್ಣ ಬದಲಾವಣೆಯಾಗಿ ಕಾರ್ಯಕ್ರಮಗಳು […]

Continue Reading