ಶಿವಮೊಗ್ಗ | ಟ್ರಾಫಿಕ್ ಪೊಲೀಸರ ವಿಶೇಷ ಕಾರ್ಯಾಚರಣೆ : ನಂಬರ್ ಪ್ಲೇಟ್ ಇಲ್ಲದೆ ಸಂಚಾರ ; ಇದು ಕೊನೆಯ ಎಚ್ಚರಿಕೆ : ಎಸ್ಪಿ ನಿಖಿಲ್. ಬಿ

ಮುಂದಿನ ದಿನಗಳಲ್ಲಿಯೂ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಲಾಯಿಸುವ ಸವಾರರ ವಿರುದ್ಧ ಇಂತಹ ವಿಶೇಷ ಕಾರ್ಯಾಚರಣೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುವುದು ಪೊಲೀಸ್ ಇಲಾಖೆ ತಿಳಿಸಿದೆ. ಸಾರ್ವಜನಿಕರು ಕಡ್ಡಾಯವಾಗಿ ನಿಯಮಾನುಸಾರ ನಂಬರ್ ಪ್ಲೇಟ್ ಅಳವಡಿಸಿಕೊಂಡು ಸಂಚಾರ ನಿಯಮಗಳನ್ನು ಪಾಲಿಸುವಂತೆ ಕೋರಲಾಗಿದೆ. ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, “ಇದು ಕೊನೆಯ ಎಚ್ಚರಿಕೆ. ಸದ್ಯಕ್ಕೆ ವಾಹನ ಮಾಲೀಕರಿಗೆ ದಂಡ ವಿಧಿಸಿ, ನೋಟಿಸ್ ನೀಡಿ ವಾಹನಗಳನ್ನು ಹಿಂತಿರುಗಿಸಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ಇದೇ ರೀತಿಯ ಉಲ್ಲಂಘನೆ ಕಂಡುಬಂದರೆ ನೇರವಾಗಿ […]

Continue Reading

ಶಿವಮೊಗ್ಗ | ಇ-ಕನ್ನಡ ಸುದ್ದಿ ಫಲಶೃತಿ ಕೆಎಸ್ಆರ್ ಟಿಸಿ ಬಸ್ ವಶಕ್ಕೆ ಪಡೆದ ಟ್ರಾಫಿಕ್ ಪೊಲೀಸರು

ಹಲವು ಬಾರಿ ನಗರದೊಳಗೆ ಸಂಚಾರ ಮಾಡಬೇಡಿ, ಜಿಲ್ಲಾಧಿಕಾರಿ ಆದೇಶ ಪಾಲಿಸಿ ಎಂದು ತಿಳಿ ಹೇಳಿದ ಮೇಲೂ ಆದೇಶ ಪಾಲಿಸದೆ ಉದ್ದಟತನ ತೋರಿಸುತ್ತಿದ್ದ, ಕೆಎಸ್ಆರ್ ಟಿಸಿ ಮೇಲೆ ಕ್ರಮ ಜರುಗಿಸುವ ಭರವಸೆ ಸಂಚಾರಿ ಪೊಲೀಸರಿಂದ ಮೂಡಿದೆ. ಖಡಕ್ ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್ ಅವರ ಪ್ರಾಮಾಣಿಕ ಕರ್ತವ್ಯಕ್ಕೆ ವಾಹನ ಸವಾರರು ಹಾಗೂ ನಾಗರೀಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಆದರೂ ಎಚ್ಚೆತ್ತುಕೊಳ್ಳುತ್ತಾರ ಕೆಎಸ್ಆರ್ ಟಿಸಿ ಅಧಿಕಾರಿಗಳು? ಎಂಬುದನ್ನು ಕಾದು ನೋಡಬೇಕಿದೆ.

Continue Reading