ಶಿವಮೊಗ್ಗ | ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರು ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಜಂಟಿ ಆಪರೇಷನ್ ಫುಟ್ ಪಾತ್ ತೆರವು ಕಾರ್ಯಾಚರಣೆ ಯಶಸ್ವಿ

ಸತತವಾಗಿ ಒಂದೆರಡು ತಿಂಗಳಿಂದ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರು ತಮ್ಮ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕರಾದ ದೇವರಾಜ್ ಹಾಗೂ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪರಿಶ್ರಮದ ಸಹಕಾರದ ಫಲ ಕಾರ್ಯಾಚರಣೆಯಿಂದಾಗಿ ಆಲ್ಕೋಳ ವೃತ್ತದಿಂದ ಬಂಗಾರಪ್ಪ ರಸ್ತೆ ಹಾಗೂ ಡಿವಿಜಿ ವೃತ್ತದವರೆಗೂ ಈ ರಸ್ತೆಯಲ್ಲಿ ಆಪರೇಷನ್ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಒಂದು ಕಾರ್ಯಾಚರಣೆಯಲ್ಲಿ ಮಹಾನಗರ ಪಾಲಿಕೆಯ ಹೆಲ್ತ್ ಇನ್ಸ್ಪೆಕ್ಟರ್ ಕೃಷ್ಣಮೂರ್ತಿ, ಅಧಿಕಾರಿಗಳು, ಸಿಬ್ಬಂದಿಗಳು , ಪಶ್ಚಿಮ […]

Continue Reading

ಶಿವಮೊಗ್ಗ | ಖಾಸಗಿ ಸಿಟಿ ಬಸ್ ಗಳಲ್ಲಿ, ಪೊಲೀಸ್ ಸಹಾಯವಾಣಿ ಅಳವಡಿಸುವಂತೆ ; ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಅವರಿಗೆ ಮನವಿ ಸಲ್ಲಿಸಿದ ಅರ್ಚನ ನಿರಂಜನ್

ಈ ಸಂಬಂಧ ಶಿವಮೊಗ್ಗ ಸಂಚಾರಿ ವೃತ್ತ ನಿರೀಕ್ಷಕರಾದ ದೇವರಾಜ್ ಟಿ.ವಿ. ಗಮನಕ್ಕೆ ಮಾಹಿತಿ ತಿಳಿಯಬಯಸುವುದು ಏನೆಂದರೆ, ನಗರದಲ್ಲಿ ಸಂಚರಿಸುವ ಖಾಸಗಿ ಸಿಟಿ ಬಸ್‌ಗಳಲ್ಲಿ ಪ್ರತಿನಿತ್ಯ ಬಸ್‌ಗಳಲ್ಲಿ ಕೆಟ್ಟ ಕೆಟ್ಟ ಅಸಭ್ಯ ಹಾಡುಗಳನ್ನು ಹಾಕುವುದು. ಮಹಿಳಾ ಪ್ರಯಾಣಿಕರೊಂದಿಗೆ ಕೆಲವು ಚಾಲಕ ಹಾಗೂ ನಿರ್ವಾಹಕರು ಅಸಭ್ಯ ವರ್ತಿಸುವುದು, ಮೊಬೈಲ್ ನಂಬರ್ ಕೊಡುವಂತೆ ಪೀಡಿಸುವುದು ಹಾಗೂ ಚಿಲ್ಲರೆ ನೀಡದೆ ಸತಾಯಿಸುವುದು ಹಾಗೂ ಬಸ್ ರಶ್ ಇದ್ದ ವೇಳೆಯಲ್ಲಿ ಮಹಿಳಾ ಪ್ರಯಾಣಿಕರನ್ನು ಅಸಭ್ಯವಾಗಿ ಮುಟ್ಟುವುದು ಈ ರೀತಿಯ ಘಟನೆಗಳು ಪ್ರತಿನಿತ್ಯ ನಡೆಯುತ್ತಿರುವುದಾಗಿ ದೂರು […]

Continue Reading