ಶಿವಮೊಗ್ಗ | ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗೆ ಬೆದರಿಕೆ

ಕೇಸನ್ನು ಬಿ ರಿಪೋರ್ಟ್ ಮಾಡಬೇಕೆಂದರೆ ಆನ್‌ಲೈನ್ ಮೂಲಕ ಹಣ ನೀಡಲು ಸಿದ್ಧರಿರಿ ಎಂದು ಬೇಡಿಕೆ ಇಟ್ಟಿದ್ದನು. ಇದರಿಂದ ಎಚ್ಚೆತ್ತುಕೊಂಡ ದೂರುದಾರರು, ತಮ್ಮ ಬಳಿ ಯಾವುದೇ ಆನ್‌ಲೈನ್ ಪಾವತಿ ಆಪ್‌ಗಳಿಲ್ಲ ಎಂದು ಹೇಳಿ, ಖುದ್ದಾಗಿ ಕಚೇರಿಯಲ್ಲೇ ಭೇಟಿಯಾಗೋಣ ಎಂದಿದ್ದಾರೆ. ತಕ್ಷಣವೇ ಗಾಬರಿಗೊಂಡ ವಂಚಕ ವಾಟ್ಸಾಪ್ ಕರೆ ಕಟ್ ಮಾಡಿದ್ದಾನೆ. ಅನುಮಾನಗೊಂಡ ಅಧಿಕಾರಿ ಕೂಡಲೇ ಶಿವಮೊಗ್ಗ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ, ಅಂತಹ ಯಾವುದೇ ಅಧಿಕಾರಿ ಅಲ್ಲಿಲ್ಲ ಮತ್ತು ಅವರ ಮೇಲೆ ಯಾವುದೇ ಕೇಸ್ ದಾಖಲಾಗಿಲ್ಲ ಎಂಬ ಸತ್ಯ […]

Continue Reading