ಶಿವಮೊಗ್ಗ | ಭದ್ರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ವಾರ್ಡ್ ಸಭೆ

ಶಾಲೆಯ ಶೌಚಾಲಯ ಕಾಮಗಾರಿ ನಿರ್ಮಾಣ ಹಂತದಲ್ಲಿದ್ದು, ಅದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಬೇಡಿಕೆ ವ್ಯಕ್ತಪಡಿಸಿದರು. ಮಕ್ಕಳಿಗೆ ಆಟದ ಮೈದಾನವಿಲ್ಲದ ಕಾರಣ, ಆಟದ ಮೈದಾನದ ವ್ಯವಸ್ಥೆ ಮಾಡಿಕೊಡಬೇಕು ಎಂದು ವಿನಂತಿಸಿದರು. ಮಳೆಗಾಲದಲ್ಲಿ ಊಟ ಮಾಡಲು ದೊಡ್ಡ ತೊಂದರೆ ಎದುರಾಗುತ್ತಿರುವುದರಿಂದ ಊಟದ ಹಾಲ್ ನಿರ್ಮಿಸಿ ನೀಡುವಂತೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ಮಕ್ಕಳು ತಮ್ಮ ಅಗತ್ಯಗಳನ್ನು ಹಿಂಜರಿಯದೆ ಧೈರ್ಯವಾಗಿ ಅಧಿಕಾರಿಗಳ ಮುಂದೆ ಮಂಡಿಸಿದ ರೀತಿಗೆ ಅತಿಥಿಗಳು ಪ್ರಶಂಸೆ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಬೇಡಿಕೆಗಳನ್ನು ಆದ್ಯತೆಯಂತೆ ಪರಿಗಣಿಸುವುದಾಗಿ ಭರವಸೆ ನೀಡಿದರು. ಭದ್ರಾಪುರ […]

Continue Reading

ಮೈಸೂರು | ಉದ್ಬುರು ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನದಡಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ

ಈ ವಸ್ತು ಪ್ರದರ್ಶನದಲ್ಲಿ ಒಟ್ಟು 40 ಮಾಡಲ್ ಗಳು ಹಾಗೂ 12 ಪ್ರಯೋಗಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ 8ನೇ, 9ನೇ ಮತ್ತು 10ನೇ ತರಗತಿಯ ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಶಾಲೆಯ ಗಣಿತ ಮತ್ತು ವಿಜ್ಞಾನ ವಿಷಯ ಶಿಕ್ಷಕರು ಉತ್ತಮವಾದ ಮಾರ್ಗದರ್ಶನ ನೀಡುವುದರ ಜೊತೆಗೆ ಹೆಚ್ಚಿನ ಪರಿಶ್ರಮವನ್ನು ಹಾಕಿ ಮಕ್ಕಳನ್ನು ಪರಿಪೂರ್ಣವಾಗಿ ಸಿದ್ದಗೊಳಿಸಿರುತ್ತಾರೆ. ಇದಲ್ಲದೆ ಈ ಕಾರ್ಯಕ್ರಮಕ್ಕೆ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಕಛೇರಿಯ ಸಿಬ್ಬಂದಿ ಮತ್ತು ಅಡುಗೆ ಸಿಬ್ಬಂದಿಗಳು ಕೂಡ […]

Continue Reading

ಶಿವಮೊಗ್ಗ | ನಮ್ಮ ಶಾಲೆಯ ಸಮಸ್ಯೆ ಬಗೆಹರಿಸಿ ; ಇಲ್ಲವೇ ಶಾಲೆಗೆ ಬೀಗ ಹಾಕುತ್ತೇವೆ..?

ಶಿಕ್ಷಕಿ ಮಂಜುಳ ಅವರು ಶಾಲೆಯಲ್ಲಿ ಮಕ್ಕಳಿಗೆ ಸರಿಯಾಗಿ ಪಾಠ ಮಾಡುತ್ತಿಲ್ಲ, ಮಕ್ಕಳಿಗೆ ಈ ಶಾಲೆಗೆ ಬರಲು ಭಯ ವಾತಾವರಣ ಉಂಟಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಮಕ್ಕಳೊಂದಿಗೆ ಸ್ನೇಹಮಯಿ ವರ್ತನೆ ಮಾಡುತ್ತಿಲ್ಲ ಹಾಗಾಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ ಕಾರಣದಿಂದ ಮಕ್ಕಳಿಗೆ ಶಾಲೆಗೆ ಬರುವಂತೆ, ಆಸಕ್ತಿ ಬರುವಂತೆ ಸದರಿ ಶಿಕ್ಷಕಿಗೆ ಉತ್ತಮ ವಾತಾವರಣ ನಿರ್ಮಾಣ ಆಗುತ್ತಿಲ್ಲ. ಹಾಗಾಗಿ ಶಿಕ್ಷಕಿ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಿಗೆ ತಿಳಿಹೇಳಿ ಕಲಿಸುವ ಬದಲು ಹಲ್ಲೆ, ಅವಾಚ್ಯ, ಶಬ್ದ ಬಳಕೆ ಮಾಡಿ […]

Continue Reading