ಶಿವಮೊಗ್ಗ | ಸಹ್ಯಾದ್ರಿ ಕಲಾ ಕಾಲೇಜಿನ ಕಾಮುಕ ಪ್ರಾಧ್ಯಪಕನ ಮೇಲೆ ಕ್ರಮ ಜರುಗಿಸದಿದ್ದಲ್ಲಿ ಮಸಿ ಬಳಿಯುತ್ತೇವೆ NSUI ಎಚ್ಚರಿಕೆ..!

ಈ ಬಗ್ಗೆ ನೊಂದ ವಿದ್ಯಾರ್ಥಿನಿಯರು ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಳ್ಳದೆ ನೆಪ ಮಾತ್ರಕ್ಕೆ ತಿಳುವಳಿಕೆ ಪತ್ರವನ್ನು ನೀಡಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿರುವುದನ್ನು ಎನ್.ಎಸ್.ಯು.ಐ. ಸಹಿಸುವುದಿಲ್ಲ. ಅನೇಕ ಮಹನೀಯರುಗಳು ಕಲಿತು, ಕಲಿಸಿದ ಸಹ್ಯಾದ್ರಿ ಕಾಲೇಜಿನಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಹಿತಕರ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ. ನೊಂದ ವಿದ್ಯಾರ್ಥಿನಿಯರು ದೂರು ಕೊಟ್ಟರೂ ಪ್ರಾಂಶುಪಾಲರು ಕ್ರಮ ಕೈಗೊಂಡಿಲ್ಲ. ನಂತರ ಎನ್.ಎಸ್.ಯು.ಐ. ಕುಲಸಚಿವರನ್ನು ಸಂಪರ್ಕಿಸಿ ಘಟನೆಯ ವಿವರಗಳನ್ನು ನೀಡಲಾಗಿತ್ತು. ಆಗ ಕುಲಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. […]

Continue Reading

ಶಿವಮೊಗ್ಗ | ಸಹ್ಯಾದ್ರಿ ಕಲಾ ಕಾಲೇಜಿನಲೊಬ್ಬ ಕಾಮುಕ ಪ್ರಾಧ್ಯಪಕ ; ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್, ನಿರಂತರ ಕಿರುಕುಳ

ಹೌದು ಗುರುವಿನ ಸ್ಥಾನದಲ್ಲಿ ಇದ್ದು ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಬೇಕಾಗಿದ್ದ ಪ್ರಾಧ್ಯಪಕ ಡಾ.ಮುದುಕಪ್ಪ. ಜಿ ವಿದ್ಯಾರ್ಥಿನಿ ಮೇಲೆ ಕಾಮುಕ ದೃಷ್ಟಿ ಹಾಯಿಸಿದ್ದಾನೆ. ವಿದ್ಯಾರ್ಥಿನಿಯ ಮೊಬೈಲ್ ಗೆ ಅಶ್ಲೀಲ, ಹೊಲಸು ಅಸಹ್ಯ ಕಾಮುಕತೆಯ ಮೆಸೇಜ್ ಕಳಿಸಿದ್ದಾನೆ ಇಷ್ಟೇ ಅಲ್ಲದೆ ಪ್ರಾಜೆಕ್ಟ್ ಮಾರ್ಕ್ಸ್, ಇಂಟರ್ನಲ್ ಮಾರ್ಕ್ಸ್ ಬೇಕಾದರೆ ವಿದ್ಯಾರ್ಥಿನಿ ಇವನು ಹೇಳಿದಂತೆ ಕೇಳಬೇಕಂತೆ. ಅಂತಿಮ ವರ್ಷದ ಬಿ. ಎ. ವಿದ್ಯಾರ್ಥಿನಿಗೆ ವಾಟ್ಸಪ್ ನಲ್ಲಿ ನಿರಂತರವಾಗಿ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿರುವುದು ತಿಳಿದುಬಂದಿದೆ. ಸಹ್ಯಾದ್ರಿ ಕಲಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ […]

Continue Reading