ಶಿವಮೊಗ್ಗ | ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ಸ್ನಾತಕೋತ್ತರ (M.Sc ಮತ್ತು M.A) ಪದವಿ ಪ್ರವೇಶಾತಿಯನ್ನು ಮುಂದುವರಿಸುವಂತೆ ABVP ಅಗ್ರಹ

ಪ್ರಮುಖ ಆಗ್ರಹಗಳು:• ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಎಲ್ಲಾ M.Sc ಮತ್ತು M.A ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಬೇಕು.• ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೀಟುಗಳ ಸಂಖ್ಯೆಯನ್ನು ಕಡಿತಗೊಳಿಸದೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು.• BCA ಶುಲ್ಕ ಪರಿಷ್ಕರಿಸಬೇಕು• UUCMS ತಂತ್ರಾಂಶ ಸರಿಪಡಿಸಬೇಕು. ಎಚ್ಚರಿಕೆ:ಒಂದು ವೇಳೆ ವಿಶ್ವವಿದ್ಯಾಲಯವು ವಿದ್ಯಾರ್ಥಿ ವಿರೋಧಿ ಧೋರಣೆಯನ್ನು ತಳೆದು, ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿಯನ್ನು ನೀಡದೆ ನಿರ್ಲಕ್ಷ್ಯ ವಹಿಸಿದರೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಇದನ್ನು […]

Continue Reading

ಶಿವಮೊಗ್ಗ | ರಕ್ತದಾನ ಜೀವಮಾನದ ಮಹಾದಾನ : ಡಾ. ತಿಮ್ಮಪ್ಪ ಟಿ.ಡಿ. ಅಭಿಪ್ರಾಯ

ರಕ್ತದಾನದ ಕುರಿತು ಇಂದು ಸಾಕಷ್ಟು ಜಾಗೃತಿ ಮೂಡಿದ್ದು ರಕ್ತದಾನಿಗಳ ಸಂಖ್ಯೆ ಹೆಚ್ಚು ಆಗುತ್ತಿರುವುದು ಸಂತೋಷದಾಯಕವಾದ ಸಂಗತಿ ಆಗಿದೆ ಎಂದು ಅಭಿಪ್ರಾಯಪಟ್ಟರು. ಕಾಲೇಜಿನ ಪ್ರಾಚಾರ್ಯರಾದ ಡಾ. ಟಿ. ಅವಿನಾಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದು ಜಗತ್ತಿನಲ್ಲಿ ರಕ್ತ ಚೆಲ್ಲುವ ರಕ್ತ ಬಯಸುವ ವಿದ್ಯಮಾನಗಳು ನಡೆಯುತ್ತಿವೆ. ಎಲ್ಲೆಲ್ಲೂ ಹಿಂಸೆ ತಾಂಡವವಾಡುತ್ತಿದೆ. ಇಂಥ ಸಂದರ್ಭದಲ್ಲಿ ನಮ್ಮ ವಿದ್ಯಾರ್ಥಿಗಳು ರಕ್ತದಾನ ಮಾಡುತ್ತಿರುವುದು ಸಮಾಜಕ್ಕೆ ಶುಭ ಸಂದೇಶವನ್ನು ನೀಡುವ ಸಂಗತಿಯಾಗಿದೆ. ರಕ್ತದಾನಿಗಳು ಆತ್ಮವಿಶ್ವಾಸದಿಂದ ರಕ್ತದಾನ ಮಾಡುವುದರ ಮೂಲಕ ಸಮಾಜ ಕಾರ್ಯದಲ್ಲಿ ತಮ್ಮನ್ನು […]

Continue Reading