Tag: ಸಾವು
ಭದ್ರಾವತಿ | ಭೀಕರ ಅಪಘಾತದಲ್ಲಿ ಓರ್ವ ಮೃತ್ಯು
ಕಾರು ವೇಗವಾಗಿ ಮರಕ್ಕೆ ಗುದ್ದಿದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ. ಕಾರಿನ ಎಂಜಿನ್ ಮತ್ತಿತರೆ ಭಾಗಗಳು ಮುರಿದು ಹೊರ ಬಂದು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Continue Readingಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರ ಅಧಿಕೃತ ಮಾಹಿತಿ ಬಿಡುಗಡೆ ಹಾಗೂ ಪರಿಹಾರ ಘೋಷಣೆ
ಬೆಂಗಳೂರಿನ ಜೆಸಿ ನಗರದ ಮೊಹಮ್ಮದ್ ಅಬ್ದುಲ್ (52) ಡಿ.ಜೆ.ಹಳ್ಳಿಯ ಫಯಾಜ್ ಅಹ್ಮದ್ (39)ಕೆ.ಜೆ.ಹಳ್ಳಿಯ ಮುಸಾವಿರ್ ಬೇಗಂ (6)ಕೇರಳದ ಎರ್ನಾಕುಲಂನ ಸ್ಮಿತಾ (47) ಹಾಗೂ ಲತಾ (57)ಕಾರ್ ಸ್ಟಿಕ್ಕರಿಂಗ್ ಕೆಲಸ ಮಾಡುತ್ತಿದ್ದ ಅಸ್ಸಾಂನ ನಸೀಮುಲ್ಲಾ (19) ಉತ್ತರ ಪ್ರದೇಶದ ವ್ಯಾಪಾರಿ ಸಲಾವುದ್ದೀನ್ ಅನ್ಸಾರಿ (36). ಏಪ್ರಿಲ್ 29ರ ಬುಧವಾರ ಸಂಜೆ ಸುಮಾರು 5 ಗಂಟೆಯ ಸುಮಾರಿಗೆ ಬೆಂಗಳೂರಿನಲ್ಲಿ ದಿಢೀರ್ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆ ಆರಂಭವಾಯಿತು. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ […]
Continue Readingಬೆಂಗಳೂರಿನಲ್ಲಿ ಭಾರೀ ಮಳೆ ; ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿತ, ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಗೋಡೆ ಕುಸಿದ ಬೆನ್ನಲ್ಲೇ ಸ್ಥಳದಲ್ಲಿದ್ದ ಸಾರ್ವಜನಿಕರು ರಕ್ಷಣಾ ಕಾರ್ಯ ನಡೆಸಿ ಕೆಲವರನ್ನ ರಕ್ಷಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಬೌರಿಂಗ್ ಆಸ್ಪತ್ರೆಯ ಹಳೆಯ ಗೋಡೆಗೆ ದೊಡ್ಡ ಟಾರ್ಪಾಲ್ ಹಾಕಿ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದರು. ದಿಢೀರನೆ ಜೋರಾಗಿ ಮಳೆ ಸುರಿದ ಪರಿಣಾಮ ಟಾರ್ಪಾಲ್ ಕೆಳಗೆ ಪಾದಚಾರಿಗಳು ನಿಂತುಕೊಂಡರು. ಈ ವೇಳೆ ಬಿರುಗಾಳಿ ಸಮೇತ ಸುರಿದ ಜೋರು ಮಳೆಗೆ ಕಾಂಪೌಂಡ್ ಕುಸಿದು ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
Continue Readingಸಾಗರ | ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ; ಸವಾರ ಸ್ಥಳದಲ್ಲೇ ಸಾವು
ಅಪಘಾತ ಸಂಭವಿಸಿದ ಬೆನ್ನಲ್ಲೇ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಶವಗಾರಕ್ಕೆ ರವಾನಿಸಿದ್ದಾರೆ.
Continue Readingಶಿವಮೊಗ್ಗ | ತೋಟದ ಬಳಿ ಯುವಕನ ಶವ ಪತ್ತೆ
ಘಟನಾ ಸ್ಥಳಕ್ಕೆ ಸೋಕೋ ತಂಡ ಹಾಗೂ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಘಟನೆಯ ಕುರಿತಾಗಿ ಮುಂಜುನಾಥ್ ಅಕ್ಕ ಲಕ್ಷ್ಮೀದೇವಿ ಸುದ್ದಿಗಾರರೊಂದಿಗೆ ಮಾತನಾಡಿ ನನ್ನ ತಮ್ಮನ ಸಾವಿಗೆ ಆತನ ಗೆಳೆಯ ಸಂತೋಷ್ ಕಾರಣ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಮಂಜುನಾಥ್ ಬಳಿ ಸುಮಾರು 20 ರಿಂದ 30 ಸಾವಿರ ಹಣವಿದ್ದು, ಅದನ್ನು ಖರ್ಚು ಮಾಡಿಸುವ ಉದ್ದೇಶದಿಂದ ಆತನ ಗೆಳೆಯ ಸಂತೋಷ್ ನಿನ್ನೆ ಬೆಳಿಗ್ಗೆ ಮನೆಗೆ ಬಂದು ಆತನನ್ನು ಕರೆದುಕೊಂಡು ಹೋಗಿದ್ದನು ಎಂದು ಅವರು ತಿಳಿಸಿದ್ದಾರೆ. ಮಂಜುನಾಥ್ ಬಳಿ […]
Continue Readingಹೊಸನಗರ | ಗುಂಡಿ ತೆಗೆಯುವಾಗ ಬಿದ್ದ ಬಂಡೆ ; ಯುವಕ ಸಾವು
ಈ ಸಮಯದಲ್ಲಿ ಮೇಲ್ಭಾಗದಲ್ಲಿದ್ದ ದೊಡ್ಡ ಕಲ್ಲು ಬಂಡೆಯೊಂದು ಏಕಾಏಕಿ ಜಾರಿ ಅವರ ಮೇಲೆ ಬಿದ್ದಿದೆ. ಬಾರೀ ಗಾತ್ರದ ಬಂಡೆಯ ಅಡಿಗೆ ಸಿಲುಕಿದ ಸತೀಶ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
Continue Readingಚಿಕ್ಕಮಗಳೂರು | ಅಪಘಾತದಲ್ಲಿ ಮೃತನಾದ ಪತಿಯ ಅಂಗಾಂಗ ದಾನ ಮಾಡಿದ ಪತ್ನಿ ; ಸಾವಿನಲ್ಲೂ ಸಾರ್ಥಕತೆ ಮೆರೆದ ಪತ್ನಿ
ಕುಟುಂಬದಿಂದ ಮಹತ್ವದ ನಿರ್ಧಾರ: ಮಂಜುನಾಥ್ ಸಾವಿನ ಬಳಿಕ ಅವರ ಕುಟುಂಬದ ಸದಸ್ಯರು ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ನಿನ್ನೆ ದಿವಸ (ಗುರುವಾರ) ಮಧ್ಯಾಹ್ನ ಮುಂಜುನಾಥ್ ಅವರ ಹೃದಯ, ಕಿಡ್ನಿ, ಲಿವರ್ ಸೇರಿ ಅಂಗಾಂಗ ದಾನಕ್ಕೆ ಅವರ ಪತ್ನಿ ಮುಂದಾದರು. ಈ ಮೊದಲು ಮಣಿಪಾಲ್ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಿ ಫೀಸ್ ಫ್ರೀ ಮಾಡಿಕೊಡ್ತೀವಿ ಎಂದಿದ್ದರಂತೆ. ಆದರೆ, ಪತಿ ತೀರಿಕೊಂಡ ದುಃಖದಲ್ಲಿದ್ದ ಪತ್ನಿಗೆ ಅದಕ್ಕೆ ಮನಸ್ಸು ಒಪ್ಪಿರಲಿಲ್ಲ. ಆಗ ಹಣ ನೀಡಿ ಪತಿಯ ಶವವನ್ನು ಪಡೆದುಕೊಂಡು ಮನೆಗೆ ಬಂದಿದ್ದರು.ಆದರೆ, ಆ […]
Continue Readingಶಿವಮೊಗ್ಗ | ಕ್ಯಾಂಟರ್ ನಡುವೆ ಭೀಕರ ಅಪಘಾತ: ಸೊರಬದ ಇಬ್ಬರು ಸ್ಥಳದಲ್ಲೇ ಸಾವು
ಇಬ್ಬರೂ ಕಾರಿನಲ್ಲಿ ಸಾಗರದ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಸಾಗರದಿಂದ ಆನಂದಪುರದ ಕಡೆಗೆ ಅತಿ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ವಾಹನವು, ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು,ಕ್ಯಾಂಟರ್ ಚಾಲಕನ ಅಜಾಗರೂಕತೆಯೇ ಈ ದುರಂತಕ್ಕೆ ಕಾರಣ ಎಂದುಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
Continue Reading




