ಜಮೀರ್…. ಜಮೀರ್ ಎಂದು ಸಿದ್ದರಾಮಯ್ಯ ಹೋದರು, ಅಂತಿಮವಾಗಿ ಯಾರೂ ಸಿದ್ದರಾಮಯ್ಯ ಹಿಂದೆ ನಿಲ್ಲಲಿಲ್ಲ : ಶಾಸಕ ಯತ್ನಾಳ್ ಹೇಳಿಕೆ

ಹಾಲುಮತ ಸಮಾಜದವರಿಗೂ ಸಿದ್ದರಾಮಯ್ಯ ಏನೂ ಮಾಡಲಿಲ್ಲಾ. ಹಾಲುಮತ ಸಮಾಜದ ಸಿದ್ದರಾಮಯ್ಯ ಬಿಟ್ಟು ಹೋಗಲಿಲ್ಲಾ,ಅಲ್ಪಸಂಖ್ಯಾತರಿಗೆ ಎಲ್ಲಾ ಮಾಡಿದರು ಎಂದು ಆರೋಪಿಸಿದ್ದಾರೆ. ಇತರೆ ಸಮಾಜ ಹಾಗೂ ಹಾಲುಮತ ಸಮಾಜದವರಿಗೆ ಏನೂ ಮಾಡಲಿಲ್ಲಾ.ಸತೀಶ ಜಾರಕಿಹೊಳಿ, ಎಚ್ ಸಿ ಮಹಾದೇವಪ್ಪರನ್ನಾ ನಿರ್ಲಕ್ಷ್ಯ ಮಾಡಿದರು. ಜಮೀರ್…. ಜಮೀರ್ ಎಂದು ಸಿದ್ದರಾಮಯ್ಯ ಹೋದರು.ಅಂತಿಮವಾಗಿ ಯಾರೂ ಸಿದ್ದರಾಮಯ್ಯ ಹಿಂದೆ ನಿಲ್ಲಲಿಲ್ಲ ಎಂದು ವಿಜಯಪುರ ಶಾಸಕ ಯತ್ನಾಳ ಹೇಳಿದ್ದಾರೆ.

Continue Reading

ನಾನು‌ ಮುಂದಿನ‌ ಚುನಾವಣೆಗೆ ‌ನಿಲ್ಲಬಾರದೆಂದು ನಿರ್ಧರಿಸಿದ್ದೇನೆ,ವ್ಯವಸ್ಥೆ ಸುಧಾರಣೆಯಾಗದೆ ನಾನು ಪ್ರಾಮಾಣಿಕ ಎಂದರೆ ಆತ್ಮವಂಚನೆಯಾಗುತ್ತೆ : ಸಿದ್ದರಾಮಯ್ಯ

ಚುನಾವಣೆಯಲ್ಲಿ ಚುನಾವಣಾ ಆಯೋಗದವರು ಹೇಳಿದಷ್ಟು ಹಣ ಮಾತ್ರ ಖರ್ಚು ಮಾಡಬೇಕು. ಆದರೆ, ಅದು ಆಗುತ್ತಿಲ್ಲ. 1983ರ ಚುನಾವಣೆಗೂ, 2023ರ ಚುನಾವಣೆಗೂ ಬಹಳಷ್ಟು ವ್ಯತ್ಯಾಸವಿದೆ. ಚುನಾವಣೆಯಲ್ಲಿ ಅಕ್ರಮವಾಗಿ ಹಣ ಖರ್ಚು ಮಾಡದಂತೆ ಹೋರಾಟ ಮಾಡಬೇಕು ಎಂದರು.

Continue Reading

ಸಚಿವರಾದ ಡಾ. ಯತೀಂದ್ರರವರಿಗೆ ನಗರಾಭಿವೃದ್ಧಿ ಖಾತೆ ಹೊರತುಪಡಿಸಿ ಬದಲಿ ಖಾತೆ ನೀಡಿ ; ಮುಖ್ಯಮಂತ್ರಿಗಳಿಗೆ,ನೈಜ ಹೋರಾಟಗಾರರ ವೇದಿಕೆ ಆಗ್ರಹ..!

ಉಲ್ಲೇಖ 2ರಲ್ಲಿ ಶಾಸಕರು/ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಡಾಕ್ಟರ್ ಯತೀಂದ್ರರವರ ತಂದೆಯವರಾದ ಸನ್ಮಾನ್ಯ ಸಿದ್ದರಾಮಯ್ಯ V/s. ಸ್ನೇಹಮಯಿಕೃಷ್ಣ PCR 42/24 ಪ್ರಕರಣ ದಾಖಲಾಗಿದೆ. ಉಲ್ಲೇಖ 3ರಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ರಿಟ್ ಅರ್ಜಿಯ ಸಂಖ್ಯೆ : 22319/24 ಪ್ರಕರಣ ದಾಖಲಾಗಿದೆ. ಉಲ್ಲೇಖ 4ರಲ್ಲಿ ಜಾರಿ ನಿರ್ದೆಶನಾಲಯ ಇ.ಡಿ. ಸಂಖ್ಯೆ : ECIR/BGZO/49/24 ಪ್ರಕರಣಗಳು ಕೂಡಾ ದಾಖಲಾಗಿರುತ್ತದೆ. ಈ ಮೇಲ್ಕಂಡ ಎಲ್ಲಾ ಪ್ರಕರಣಗಳಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಬದಲಿ ನಿವೇಶನ ಹಂಚಿಕೆಯ ಪ್ರಕರಣದಲ್ಲಿ […]

Continue Reading

ದಾವಣಗೆರೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ ; ಜಮೀರ್ ವಿರುದ್ಧ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ

ಸಿಟ್ಟಿನಿಂದ ಬೆಂಬಲಿಗರ ಮುಂದೆ ಗುಡುಗಿದ ಸಿದ್ದರಾಮಯ್ಯ, “ಅವನು ನನ್ನ ಪರಮಾಪ್ತ ಅಂತ ನೀವೆಲ್ಲ ಹೇಳ್ತೀರಾ, ಆದರೆ ಅವನು ಚುನಾವಣೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ” ಎಂದು ಗರಂ ಆಗಿ ಹೇಳಿದ್ದಾರೆ. ಅದಕ್ಕೆ ಬೆಂಬಲಿಗರು ಸಮಜಾಯಿಷಿ ನೀಡಲು ನೋಡಿದ್ದಾರೆ.ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಜಮೀರ್ ಅಹ್ಮದ್ ಖಾನ್ ಅವರು ವಸತಿ ಸಚಿವರಾಗಿ ಪ್ರಭಾವಿ ಖಾತೆಯನ್ನು ನಿಭಾಯಿಸಿದ್ದರು. ಸಿದ್ದರಾಮಯ್ಯನವರು ಹೋದಲ್ಲೆಲ್ಲಾ ಜಮೀರ್ ಇರುತ್ತಿದ್ದರು. ಈಗಿನ ರಾಜಕೀಯ ಪರಿಸ್ಥಿತಿಯಲ್ಲಿ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆಯಲು ಜಮೀರ್ ಹರಸಾಹಸ ಪಡುತ್ತಿದ್ದಾರೆ.

Continue Reading

ಜಮೀರ್ ಅಹ್ಮದ್ ಆಡಿಯೋ ವೈರಲ್ ; ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾದ ಹೈಕಮಾಂಡ್

ಆಡಿಯೋ ವೈರಲ್‌ ಆದ ಬಳಿಕ ಪತ್ರಿಕಾ ಪ್ರಕಟಣೆ ಮೂಲಕ ಜಮೀರ್ ಅಹಮದ್ ಖಾನ್ ಸ್ಪಷ್ಟನೆ ನೀಡಿದ್ದು, ನನ್ನದು ಎಂದು ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿರುವ ಆಡಿಯೋ ನಕಲಿ ಆಗಿದೆ. A.I ತಂತ್ರಜ್ಞಾನ ಬಳಸಿ ಈ ಆಡಿಯೋ ಕ್ರಿಯೇಟ್‌ ಮಾಡಲಾಗಿದೆ ಎಂದು ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ […]

Continue Reading

ಸಿಎಂ ಸಿದ್ದರಾಮಯ್ಯರಿಂದ ರಾಜೀನಾಮೆ ನಿರ್ಧಾರ ಘೋಷಣೆ..!

ಬ್ರೇಕ್​ಫಾಸ್ಟ್​ ಸಭೆಯಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಚರ್ಚೆ ನಡೆಯಿತು. ಸುಗಮ ಅಧಿಕಾರ ಹಸ್ತಾಂತರ ನಿಟ್ಟಿನಲ್ಲಿ, ಒಗ್ಗಟ್ಟಿನ ಸಂದೇಶ ಸಾರಲು ಹಾಗೂ ಪರಸ್ಪರ ವಿಶ್ವಾಸ ಮೂಡಿಸಲು ಉಭಯ ನಾಯಕರ ಬ್ರೇಕ್ ಫಾಸ್ಟ್ ಸಭೆ ಆಯೋಜನೆಯಾಗಿತ್ತು.ಉಪಹಾರ ಕೂಟದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್​, ಸಚಿವರಾದ ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಸಂತೋಷ್ ಲಾಡ್, ಸಚಿವ ರಾಮಲಿಂಗ ರೆಡ್ಡಿ ಇತರರು ಭಾಗವಹಿಸಿದ್ದರು. ಸಚಿವರ ಉಪಹಾರ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಸಿದ್ದರಾಮಯ್ಯ ಪ್ರಕಟಿಸಿದರು. ದೆಹಲಿಯಲ್ಲಿ ಹೈಕಮಾಂಡ್ ಜೊತೆ ನಡೆದ ಸಭೆಯ […]

Continue Reading

ಇನ್ನು ಮುಂದೆ ಹಿಜಾಬ್ ಧರಿಸಬಹುದು ; ಸಿಎಂ ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದಿಂದ ಹಿಜಾಬ್ ನಿಷೇಧ ಆದೇಶ ವಾಪಾಸ್..!

ಬಿಜೆಪಿ ಅವಧಿಯಲ್ಲಿ ಹಿಜಾಬ್ ನಿಷೇಧದ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ಹಲವು ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣವನ್ನು ತೊರೆದಿದ್ದರು. ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿದ್ದ ಹಿಜಾಬ್ ಗಲಾಟೆ ರಾಜ್ಯಾಧ್ಯಂತ ವ್ಯಾಪಿಸಿತ್ತು. ಕಾಲೇಜು ಆವರಣಗಳಲ್ಲಿ ಪ್ರತಿಭಟನೆ ಹಾಗೂ ವಿದ್ಯಾರ್ಥಿಗಳ ನಡುವಿನ ಗಲಾಟೆಗೂ ಕಾರಣವಾಗಿತ್ತು. ಈ ನಡುವೆ ರಾಜ್ಯ ಸರ್ಕಾರದ ತೀರ್ಮಾಣವನ್ನು ಹೈಕೋರ್ಟ್‌ ಕೂಡಾ ಎತ್ತಿ ಹಿಡಿದಿತ್ತು. ಆದರೆ ಈ ತೀರ್ಪಿನ ಬೆನ್ನಲ್ಲೇ ಹಲವು ವಿದ್ಯಾರ್ಥಿನಿಯರು ಕಾಲೇಜು ತೊರೆದಿದ್ದರು. ವಿದ್ಯಾರ್ಥಿಗಳ ನಡುವೆಯೂ ಇದು ಕಂದಕ ಸೃಷ್ಟಿಗೆ ಕಾರಣವಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರು […]

Continue Reading

ಸಚಿವ ಸುಧಾಕರ್ ಪುತ್ರ ಬೇಸರ..!

22 ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನ ಕಾರಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದೇವೆ. ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸುಹಾಸ್ ಮಾಹಿತಿ ನೀಡಿದ್ದಾರೆ.

Continue Reading

ಬಾಗಲಕೋಟೆ ಬೈ ಎಲೆಕ್ಷನ್ ; ಮಿತಿ ಮೀರಿದ ರಾಜಕೀಯ ನಾಯಕರ ಮಾತು

ಗೌಡ, ಲಿಂಗಾಯತ, ಕುರುಬ, ವಾಲ್ಮೀಕಿ, ದಲಿತರು ವಿಭಜನೆಯಾಗಿದೆ. ಹಿಂದೂಗಳು ಉಳಿಯಬೇಕು ಅಂದ್ರೆ ಒಗ್ಗಟ್ಟಾಗಬೇಕು ಎಂದು ಹೇಳಿದ್ದಾರೆ. ಕವರನಲ್ಲಿ 2000 ಕೊಟ್ರೆ ಓಟ್ ಹಾಕ್ತಾರೆ ಅಂತ ತಿಳಿಕೊಂಡಿದ್ದಾರೆ ಆದ್ರೆ ಹಾಗಾಗಬಾರದು ಹಿಂದೂಗಳು ಓಟ್ ಹಾಕಿದ್ರಿಂದಲೇ ದೇಶಕ್ಕೆ ಮೋದಿಯಂತವರು ಪ್ರಧಾನಿಯಾಗಿದ್ದಾರೆ.ದೇಶ ಅಭಿವೃದ್ಧಿ ಪಥದಲ್ಲಿ ಇದೆ ಎಂದ ಪ್ರತಾಪ ಸಿಂಹ ಹೇಳಿದರು.

Continue Reading

ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲ್ಲಿಸಿ ; ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

ನೀವು ಯಾರು ಆತಂಕ ಪಡಬೇಕಾಗಿಲ್ಲ,ನಿಮಗೆ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು ಎಂದ ಸಿಎಂ ಸಿದ್ದರಾಮಯ್ಯ. ಮುಂದುವರೆದು ನಾವು ಗ್ಯಾರಂಟಿ ಯೋಜನೆ ನೀಡಿದೆವು ಆದರೆ ಬಿಜೆಪಿ ಇದನ್ನ ವಿರೋಧಿಸಿದರು. ನಮ್ಮ ಸರ್ಕಾರ ಬಡವರು, ದೀನ ದಲಿತರ ಪರವಿದೆ. ಹಾಗಾಗಿ ಈ ಬಾರಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಉಮೇಶ್ ಮೇಟಿಗೆ ಮತ ನೀಡುವ ಮೂಲಕ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಾಯಾಚನೆ ಮಾಡಿದರು.

Continue Reading