ಸಿಎಂ ಸಿದ್ದರಾಮಯ್ಯರಿಂದ 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ

ಹೆಚ್ಚುತ್ತಿರುವ ಖರ್ಚು ಬದ್ಧತೆಗಳ ನಡುವೆ ಆದಾಯ ಕೊರತೆಯನ್ನು ಎದುರಿಸುತ್ತಿರುವ ಅವರು, ಹಣಕಾಸಿನ ಶಿಸ್ತನ್ನು ಕಾಯ್ದುಕೊಳ್ಳುವುದರ ಜೊತೆಗೆ ರಾಜ್ಯದ ಹಣಕಾಸು ನಿರ್ವಹಣೆಯ ಸವಾಲನ್ನು ಎದುರಿಸುತ್ತಿದ್ದಾರೆ.ಸಂಪನ್ಮೂಲ ಕ್ರೋಢೀಕರಣ ಕ್ರಮಗಳನ್ನು ಮುಖ್ಯಮಂತ್ರಿಗಳು ಹುಡುಕುವ ನಿರೀಕ್ಷೆಯಿರುವುದರಿಂದ, ತೆರಿಗೆಗಳಲ್ಲಿ ಹೆಚ್ಚಳವಾಗಬಹುದು ಎಂಬ ಊಹಾಪೋಹಗಳಿವೆ. ‘ಖಾತರಿ’ ಯೋಜನೆಗಳ ಮೇಲಿನ ವೆಚ್ಚವನ್ನು ಕಡಿತಗೊಳಿಸಲು ಒತ್ತಾಯವಿದ್ದು, 5 ಯೋಜನೆಗಳಿಗೆ ವಾರ್ಷಿಕ ಖರ್ಚು ರೂ. 50,000 ಕೋಟಿ ಮೀರಿದೆ. 2025-26 ರಲ್ಲಿ, ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ರೂ. 51,034 ಕೋಟಿ ಹಂಚಿಕೆ ಮಾಡಿತ್ತು.ಜಿಎಸ್‌ಟಿ ದರ ಸುಧಾರಣೆ ಮುಂತಾದ ಅಂಶಗಳಿಂದಾಗಿ ಪ್ರಸ್ತುತ […]

Continue Reading

ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ನಂತರ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯನ್ನೂ ಇದೇ ಪರದೆಗಳ ಮೂಲಕ ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ನೇರವಾಗಿ ಪ್ರಸಾರ ಮಾಡಲಾಗುತ್ತದೆ. ಇದರ ಮೂಲಕ ಸಾರ್ವಜನಿಕರು ಬಸ್ ನಿಲ್ದಾಣಗಳಲ್ಲಿಯೇ ಈ ಮಹತ್ವದ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಬಸ್ ನಿಲ್ದಾಣಗಳ ಮೂಲಕ ಜನಸಾಮಾನ್ಯರಿಗೆ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ತಲುಪಿಸುವ ಪ್ರಯತ್ನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೈಗೊಂಡಿದೆ. ಸಾರ್ವಜನಿಕರು ಈ ನೇರ ಪ್ರಸಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ […]

Continue Reading

ಮೈಸೂರು | ಅಬಕಾರಿ ಸಚಿವ ರಾಜೀನಾಮೆ ಮತ್ತು ಸಿಎಂ ನೈತಿಕ ಹೊಣೆಗೆ ಆಗ್ರಹಿಸಿದ ಬಿವೈವಿ..!

ಮಾತಿಗೆ ಮುನ್ನ ಸಿಎಂ ಡಿಸಿಎಂ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡ್ತಾರೆ, ದಾವೋಸ್ ನಲ್ಲಿ ಬಂಡವಾಳ ಶಾಹಿಗಳ ಸಭೆ ನಡೆಯುತ್ತಿದೆ, ಎಲ್ಲಾ ರಾಜ್ಯದ ಸಿಎಂ ಗಳು ಹೋಗಿದ್ದಾರೆ.ರಾಜ್ಯಕ್ಕೆ ಬಂಡವಾಳ ಹೂಡುವಂತೆ ಕೇಳಿದ್ದಾರೆ, ಆದ್ರೆ ನಮ್ಮ ರಾಜ್ಯದ ಸಿಎಂ ಡಿಸಿಎಂ ಇಬ್ಬರು ಹೋಗಿಲ್ಲವೆಂದರು.ರಾಜ್ಯದ ಹಿತಾಸಕ್ತಿ ಮರೆತಿದ್ದಾರೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ವಿರುದ್ಧ ವಿಜಯೇಂದ್ರ ಕಿಡಿಕಾರಿದರು. ಮನರೆಗಾ ಬಗ್ಗೆ ಚರ್ಚಿಸೋದು ಏನಿದೆ ಬದನೆಕಾಯಿ,ಇದು ಸಿಎಂ ಸಿದ್ದರಾಮಯ್ಯ ಚದುರಂಗ ಆಟ ಆಡೋಕೆ ಹೋಗಿರೋದು,ಅದಕ್ಕಾಗಿ ಡಿಸಿಎಂ ಕೂಡ ದಾವೋಸ್ ಗೆ ಹೋಗಿಲ್ಲ,ಗಾಂಧಿಜಿ […]

Continue Reading

ಮೈಸೂರು | ರಾಜ್ಯದಲ್ಲಿ ಆಡಳಿತ ಸತ್ತಿದೆ : ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಇನ್ನೂ ಎರಡೂವರೆ ವರ್ಷ ಈ ಸತ್ತ ಆಡಳಿತ ಸಹಿಸಿಕೊಳ್ಳಲೇ ಬೇಕು.ಈ ಸರಕಾರ ಏನು ಬೀಳುವುದಿಲ್ಲ.ಕುರ್ಚಿಯಲ್ಲಿ ಕೂರುವವರು ಬದಲಾಗಬಹುದು ಅಷ್ಟೆ ಎಂದಿದ್ದಾರೆ.

Continue Reading

ಮಂಗಳೂರು | ದ್ವೇಷಭಾಷಣ ಮಸೂದೆ;ರಾಜ್ಯಪಾಲರು ವಾಪಸ್ ಕಳಿಸಿಲ್ಲ: ಸಿಎಂ

ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ಹಿಂದೆ ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು ಸವಾಲು ಹಾಕಿದ್ದರು. ಅದಕ್ಕಾಗಿ ನಾವು ಪಾದಯಾತ್ರೆ ಮಾಡಿದೆವು. ಈಗ ಬಿಜೆಪಿಯವರು ಏಕೆ ಪಾದಯಾತ್ರೆ ಮಾಡಬೇಕು? ಎಂದು ಪ್ರಶ್ನಿಸಿದರು.* ಬ್ಯಾನರ್ ತೆಗೆದದ್ದು ಬಳ್ಳಾರಿ ಘಟನೆಗೆ ಪ್ರಚೋದನೆ ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ […]

Continue Reading

ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ; CWC ಸಭೆಗೆ, ಡಿಕೆಶಿಗೆ ಇಲ್ಲ ಆಹ್ವಾನ

ಡಿಕೆಶಿಗೆ ಇಲ್ಲ ಆಹ್ವಾನ : ನಾಡಿದ್ದಿನ ಸಿಡಬ್ಲ್ಯುಸಿ ಸಭೆಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಆಹ್ವಾನವಿಲ್ಲ ಎಂದು ಹೇಳಿದ್ದಾರೆ.

Continue Reading

ಶಿವಮೊಗ್ಗ | ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ? : ಬಿ ವೈ ವಿಜಯೇಂದ್ರ ಪ್ರಶ್ನೆ

ಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಕೇಳಿದರು. ಇದನ್ನು ಕಾಂಗ್ರೆಸ್ ಶಾಸಕರೇ ಕೇಳುತ್ತಿದ್ದಾರೆ ಎಂದು ನುಡಿದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆಕ್ಷೇಪಿಸಿದರು.ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ನಂತರವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು ಎಂದು […]

Continue Reading

ಬೆಳಗಾವಿ | ಸಾಲುಮರದ ತಿಮ್ಮಕ್ಕನವರ ಹೆಸರಿನಲ್ಲಿ ಪರಿಸರವಾದಿಗಳಿಗೆ ಪ್ರಶಸ್ತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಅವರು ಬೆಳೆಸಿದ ಮರಗಳು ದಶಕಗಳಷ್ಟು ಹಳೆಯದಾಗಿದ್ದು, ಅವುಗಳು ಪರಿಸರಕ್ಕೆ ಮತ್ತು ಜೀವವೈವಿಧ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ತಿಮ್ಮಕ್ಕ ಅವರು ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ತಮ್ಮ ಕೊನೆಯ ಆಸೆಯನ್ನು ಪತ್ರ ಮುಖೇನ ತಿಳಿಸಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ಗಿಡಗಳನ್ನು ಮಕ್ಕಳಂತೆ ಕಂಡು ಪೋಷಿಸಿ ಬೆಳೆಸಿದ್ದ ತಿಮ್ಮಕ್ಕ ಅವರ ಸಾಧನೆಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ ಸಂದಿದೆ. 1997ರಲ್ಲಿ ಇಂದಿರಾ […]

Continue Reading

ಶಿವಮೊಗ್ಗ | ಭಗವದ್ಗೀತೆ ಟೀಕಿಸುವ ಸಿದ್ದರಾಮಯ್ಯ, ಮಹಾತ್ಮ ಗಾಂಧಿಯನ್ನು‌ ಮನುವಾದಿ ಎನ್ನುವರೇ, ಈಶ್ವರಪ್ಪ ಪ್ರಶ್ನೆ?

ಮಹಾಭಾರತದ ಯುದ್ಧ ಭೂಮಿಯಲ್ಲಿ ವಿಚಲಿತನಾಗಿ ಕುಳಿತ ಅರ್ಜುನನಿಗೆ ಶ್ರೀ ಕೃಷ್ಣ ಭೋದಿಸಿದ ಗೀತೆ ಮಹಾತ್ಮ ಗಾಂಧಿಯವರನ್ನೊಳಗೊಂಡು ವಿಶ್ವದ ಹಲವು ಮಹಾನ್ ನಾಯಕರುಗಳಿಗೆ ಜೀವನ ಸ್ಪೂರ್ತಿಯಾಗಿದೆ ಎಂದರು. ಈ ನಿಟ್ಟಿನಲ್ಲಿ ರಾಷ್ಟ್ರದ ಮಕ್ಕಳಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವ ಭಗವದ್ಗೀತೆಯನ್ನು ಶಾಲಾ ಪಠ್ಯ ಪುಸ್ತಕದಲ್ಲಿ ಅಳವಡಿಸಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದಿರುವುದು ಒಂದು ಮಹತ್ತರ ನಡೆಯಾಗಿದೆ. ಧರ್ಮೇಂದ್ರ ಪ್ರಧಾನ್ ಅವರೂ ಸಹಾ ಕುಮಾರಸ್ವಾಮಿಯವರ ಪತ್ರವನ್ನು ಸಕಾರತ್ಮಕವಾಗಿ ಪರಿಗಣಿಸಿದ್ದು ಸಂತಸ ತಂದಿದೆ […]

Continue Reading

ಮಂಡ್ಯ | ಎಷ್ಟು ಲಕ್ಷದ ವಾಚ್ ಮುಖ್ಯವಲ್ಲ ; ಇವರ ದುಡ್ಡಲ್ಲಿ ಖರೀದಿಸಿದ್ದಾರ? : ಎಚ್ಡಿಕೆ ಪ್ರಶ್ನೆ..!

ಕೇಂದ್ರ ಸರ್ಕಾರ ಮೇಲೆ ರಾಜಕೀಯಕ್ಕೆ ಟೀಕೆ ಮಾಡಬೇಡಿ.ನಮ್ಮನ್ನು ಪ್ರಧಾನ ಮಂತ್ರಿಗಳ ಮುಂದೆ ನಿಲ್ಲಬೇಕು ಅಂತೀರಾ..!ಮೊದಲು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದರು. ಎಂಎಸ್‌ಪಿ ಬೆಲೆ ನಿಗದಿ ವಿಚಾರದಲ್ಲಿ ಮೊದಲು ಸಮಸ್ಯೆ ಬಗೆಹರಿಸಿಕೊಳ್ಳಿವೆಂದು ರಾಜ್ಯ ಸರ್ಕಾರಕ್ಕೆ ಕಿವಿ ಮಾತು ಹೇಳಿದರು. ಮೊದಲು ನೀವು ಖರೀದಿ ಕೇಂದ್ರ ತೆರೆಯಿರಿ.ಆ ಬಳಿಕ ಕೇಂದ್ರವನ್ನು ಕೇಳಿ ಎಂದರು.ಎಂಎಸ್‌ಪಿ ಬೆಲೆಯನ್ನು ಕಾರ್ಯರೂಪಕ್ಕೆ ತರುವುದು ರಾಜ್ಯ ಸರ್ಕಾರದ ಕರ್ತವ್ಯವೆಂದರು. ರಾಜ್ಯ ಸರ್ಕಾರದವರು ಕೇಂದ್ರ ಸರ್ಕಾರ ಅನುದಾನ ಪಡೆಯಲು ಕೋರ್ಟ್‌ಗೆ ಹೋಗಬೇಕು ಅಂತಾರೆ. ಆದರೆ ನಾನು ಸಿಎಂ ಆಗಿದ್ದಾಗ […]

Continue Reading