ಶಿವಮೊಗ್ಗ | ವಿಶೇಷ ಭೂಸ್ವಾಧಿನಾಧಿಕಾರಿ ಸಿದ್ದಲಿಂಗಾರೆಡ್ಡಿ ಹಾಗೂ ಗ್ರಾಮ ಸಹಾಯಕ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಚಂದ್ರಶೇಖರ್.ಬಿ.ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಪೊಲೀಸ್ ನಿರೀಕ್ಷಕರಾದ ಕೆ.ಪಿ.ರುದ್ರೇಶ್, ಗುರುರಾಜ್ ಮೈಲಾರ್, ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿ ಯೋಗೇಶ್.ಜಿ.ಸಿ, ಟೀಕಪ್ಪ, ಸುರೇಂದ್ರ.ಹೆಚ್.ಸಿ, ಬಿ.ಟಿ.ಚನ್ನೇಶ್, ದೇವರಾಜ್, ಅರುಣ್ ಕುಮಾರ್.ಯು.ಬಿ, ಪ್ರಕಾಶ್ ಬಾರಿಮರದ್, ಆದರ್ಶ್, ಚಂದ್ರಿಬಾಯಿ, ಪ್ರದೀಪ್, ಗೋಪಿ, ಚೇತನ್ ಮತ್ತು ಆನಂದ್ ಪಾಲ್ಗೊಂಡಿದ್ದರು.

Continue Reading