ಶಿವಮೊಗ್ಗ | ಇ-ಕನ್ನಡ ಸುದ್ದಿ ಫಲಶೃತಿ ಕೆಎಸ್ಆರ್ ಟಿಸಿ ಬಸ್ ವಶಕ್ಕೆ ಪಡೆದ ಟ್ರಾಫಿಕ್ ಪೊಲೀಸರು

ಹಲವು ಬಾರಿ ನಗರದೊಳಗೆ ಸಂಚಾರ ಮಾಡಬೇಡಿ, ಜಿಲ್ಲಾಧಿಕಾರಿ ಆದೇಶ ಪಾಲಿಸಿ ಎಂದು ತಿಳಿ ಹೇಳಿದ ಮೇಲೂ ಆದೇಶ ಪಾಲಿಸದೆ ಉದ್ದಟತನ ತೋರಿಸುತ್ತಿದ್ದ, ಕೆಎಸ್ಆರ್ ಟಿಸಿ ಮೇಲೆ ಕ್ರಮ ಜರುಗಿಸುವ ಭರವಸೆ ಸಂಚಾರಿ ಪೊಲೀಸರಿಂದ ಮೂಡಿದೆ. ಖಡಕ್ ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್ ಅವರ ಪ್ರಾಮಾಣಿಕ ಕರ್ತವ್ಯಕ್ಕೆ ವಾಹನ ಸವಾರರು ಹಾಗೂ ನಾಗರೀಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಆದರೂ ಎಚ್ಚೆತ್ತುಕೊಳ್ಳುತ್ತಾರ ಕೆಎಸ್ಆರ್ ಟಿಸಿ ಅಧಿಕಾರಿಗಳು? ಎಂಬುದನ್ನು ಕಾದು ನೋಡಬೇಕಿದೆ.

Continue Reading